Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ: ಕೆಬಿಎಲ್ ಸುರಕ್ಷಾ ವಿಮೆ ಚೆಕ್‌ಗಳ ವಿತರಣೆ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಕೆಬಿಎಲ್ ಸುರಕ್ಷಾ ವಿಮೆ ಚೆಕ್‌ಗಳ ವಿತರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಕುಟುಂಬಗಳಿಗೆ ಆಕಸ್ಮಿಕ ಘಟನೆಗಳಿಂದ ಉಂಟಾದ ನಷ್ಟವನ್ನು ವಿಮೆ ಹಣ ನೆರವು ನೀಡಬಲ್ಲದಾಗಿದೆ ಎಂದು ಕರ್ನಾಟಕ ಬ್ಯಾಂಕ್ ಕಲಬುರ್ಗಿ ವಿಭಾಗೀಯ ಮುಖ್ಯಸ್ಥ ಸೋಮಶೇಖರ ಜಿ. ಹೇಳಿದರು.
ಪಟ್ಟಣದ ಕರ್ನಾಟಕ ಬ್ಯಾಂಕ್‌ನಲ್ಲಿ ಶುಕ್ರವಾರ ಪಟ್ಟಣದಲ್ಲಿ ಸಂಭವಿಸಿದ ಅಕಾಲಿಕ ಅಪಘಾತಗಳಲ್ಲಿ ಆದ ಜೀವಹಾನಿಗಳ ಸಂಬಂಧಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು. ವನಿತಾ ಚವ್ಹಾಣ ಇವರಿಗೆ ಕೆಬಿಎಲ್ ಸುರಕ್ಷಾ ವಿಮೆ ಅಡಿಯಲ್ಲಿ ೧೦ ಲಕ್ಷ ಹಾಗೂ ಭಾಗ್ಯಶ್ರೀ ಪತ್ತಾರವರಿಗೆ ನಾಲ್ಕು ಲಕ್ಷ ರೂ.ಗಳ ಮೊತ್ತದ ವಿಮೆ ಚೆಕ್‌ಗಳನ್ನು ವಿತರಿಸಿ, ಅಕಾಲಿಕ ಅಪಘಾತಗಳಿಂದ ಕುಟುಂಬಗಳಿಗೆ ಆದ ನಷ್ಟವನ್ನು ಯಾವುದರಿಂದಲೂ ತುಂಬಲು ಸಾಧ್ಯವಿಲ್ಲ. ಆದರೆ ವಿಮೆಹಣ ಕುಟುಂಬದ ಭವಿಷ್ಯಕ್ಕೆ ತುಂಬಾ ಸಹಕಾರಿ ಆಗಬಲ್ಲದು. ಆದ್ದರಿಂದ ವಿಮೆಹಣವನ್ನು ಕುಟುಂಬಗಳು ಸದುಪಯೋಗ ಪಡಿಸಿಕೊಂಡು ದು:ಖದಿಂದ ಹೊರಬರುವಂತೆ ಸಾಂತ್ವನ ಹೇಳಿದರು.
ಶಾಖಾ ವ್ಯವಸ್ಥಾಪಕ ಅಯ್ಯಪ್ಪಸ್ವಾಮಿ ಮಠಪತಿ, ಮನೋಜ ಅರ್ಕಸಾಲಿ(ಸಿಂದಗಿ ಶಾಖೆ), ಅತೀಶ ಪಾಟೀಲ, ದೈವೇನಕುಮಾರ, ಮಲ್ಲಿಕಾರ್ಜುನ ಸುಂಕದ, ಫಿರೋಜ್ ಮಕಾಂದಾರ, ಸಿದ್ದು ಬಡಕುರಿ, ರೂಪಾ ಕಂಬಾರ ಗ್ರಾಹಕರಾದ ಸಿದ್ಧನಗೌಡ ಪಾಟೀಲ, ಅಶೋಕ ನಾಡಗೌಡ, ನಾನಾಗೌಡ ಪಾಟೀಲ, ಗುರು ಕರಭಂಟನಾಳ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.