Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರಾವಣ ಮಾಸದ ಅಂಗವಾಗಿ ಕೂಡಲಸಂಗಮಕ್ಕೆ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ಶ್ರಾವಣ ಮಾಸದ ಅಂಗವಾಗಿ ಕೂಡಲಸಂಗಮಕ್ಕೆ ಪಾದಯಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಕಳೆದ ಮೂರು ವರ್ಷಗಳಿಂದ ಮುದ್ದೇಬಿಹಾಳದಿಂದ ಬಸವೇಶ್ವರರ ಐಕ್ಯ ಭೂಮಿ ಕೂಡಲ ಸಂಗಮಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆಯನ್ನು ಆ.೮ ರ ಬೆಳಿಗ್ಗೆ ೧೧ಕ್ಕೆ ಪಟ್ಟಣದ ಬಜಾರನಲ್ಲಿರುವ ಶ್ರೀ ದ್ಯಾಮವ್ವ ದೇವಿ ದೇವಸ್ತಾನದಿಂದ ಆರಂಭಿಸಲಾಗುತ್ತಿದೆ. ಸಂಗಮದಲ್ಲಿ ರವಿವಾರ ರಾತ್ರಿ ಉಳಿದುಕೊಳ್ಳಲು ಮಹಿಳೆಯರಿಗೂ ಸೇರಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪಾದಯಾತ್ರೆಯ ನೇತೃತ್ವ ವಹಿಸಿರುವ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾತ್ರೆಗೆ ಬರುವವರು, ಹೊದಿಕೆ ಮತ್ತು ನಿತ್ಯೋಪಯೋಗಿ ವಸ್ತುಗಳನ್ನು ತರಬೇಕು. ಮಾರ್ಗದಲ್ಲಿ ಉಪಹಾರ, ಊಟದ ವ್ಯವಸ್ಥೆ ಇರುತ್ತದೆ. ಸಂಗಮದಲ್ಲಿಯೂ ರಾತ್ರಿ ಊಟ, ಮರುದಿನ ಬೆಳಿಗ್ಗೆ ಉಪಹಾರ ವ್ಯವಸ್ಥೆ, ಸೋಮವಾರ ಸಂಗಮನಾಥನಿಗೆ ರುದ್ರಾಭಿಷೇಕ ನೆರವೇರಿಸಿ ಮರಳಿ ಬರಲು ಮುದ್ದೇಬಿಹಾಳ ಘಟಕದಿಂದ ಬಸ್ ವ್ಯವಸ್ಥೆ ಇರಲಿದೆ. ಲಗೇಜ ಹೊತ್ತೊಯ್ಯಲು ಗೂಡ್ಸ್ ವಾಹನದ ವ್ಯವಸ್ಥೆಯನ್ನು ವಿಜಯ ಬೆಲ್ಲದ ಕಲ್ಪಿಸಿದ್ದು, ಸಂಗಮದಲ್ಲಿ ರಾತ್ರಿ ವಸತಿ ಸೇವೆಯನ್ನು ಅರವಿಂದ ಜಮಖಂಡಿ, ಮಾರ್ಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಂತೋಷ ಪಾಟೀಲ ಮತ್ತು ಕುಂಟೋಜಿಯ ಬಸಯ್ಯ ಮಠ, ತಂಗಡಗಿಯ ನೀಲಮ್ಮನ ಗುಡಿ ಹತ್ತಿರ ಮಜ್ಜಿಗೆ ಸೇವೆಯನ್ನು ರಾಘು ಸಿಂದಗಿ ಮತ್ತು ಪಾದಯಾತ್ರಿಗಳಿಗೆ ೨೦೦ ಬಿಳಿ ಪಂಚೆಗಳನ್ನು ಮತ್ತು ೨೦೦ ಶಾಲುಗಳನ್ನು ನಾಲತವಾಡದ ಅಮರಪ್ಪ ಗಂಗನಗೌಡ್ರ (ಎಂ.ಎ.ಜಿ) ಇವರು ವಿತರಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವಂತೆ ವಿನಂತಿಸಿದ್ದಾರೆ.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.