Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಗುಡಿಯ ಕಿಲಾರಿ ಹೋರಿ ಚಾಂಪಿಯನ್
(ರಾಜ್ಯ ) ಜಿಲ್ಲೆ

ಬರಗುಡಿಯ ಕಿಲಾರಿ ಹೋರಿ ಚಾಂಪಿಯನ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಗ್ರಾಮದಲ್ಲಿ ಲಿಂ. ಶ್ರೀ ಶಂಕರಲಿAಗೇಶ್ವರ ಮಹಾರಥೋತ್ಸವ ಅಂಗವಾಗಿ ಜಾನುವಾರ ಜಾತ್ರೆ ಆಯೋಜಿಸಲಾಗಿತ್ತು.
ಅಂದಾಜು ೧೫೦೦ ಕ್ಕೂ ಹೆಚ್ಚು ಜಾನುವಾರಗಳನ್ನು ರೈತರು ಇಲ್ಲಿ ಮಾರಾಟ ಹಾಗೂ ಪ್ರದರ್ಶನಕ್ಕೆ ತಂದಿದ್ದರು. ಈ ಪ್ರದರ್ಶನದಲ್ಲಿ ಉತ್ತಮ ರಾಸುಗಳಿಗೆ ಇಲ್ಲಿನ ಕಮರಿಮಠದ ವತಿಯಿಂದ ಉತ್ತಮ ಬಹುಮಾನ ನೀಡಲಾಯಿತು.
ಈ ಜಾನುವಾರ ಜಾತ್ರೆಯಲ್ಲಿ ನೆರೆಯ ಬರಗುಡಿ ಗ್ರಾಮದ ಮಾದಣ್ಣ ಸೋಮನಿಂಗ ಕೆಳಗಿನಮನಿ ಎಂಬ ರೈತರ ೨ ಹಲ್ಲಿನ ಕಿಲಾರಿ ಹೋರಿ ಚಾಂಪಿಯನ್ ಆಗಿ ಹೊರ ಹೊಮ್ಮಿತು. ಈ ಹೋರಿಗೆ ಬಂಥನಾಳದ ಪೂಜ್ಯ ಶ್ರೀ ಡಾ. ವೃಷಭಲಿಂಗ ಮಹಾಶಿವಯೋಗಿಗಳು ೫ ತೊಲಿ ಬೆಳ್ಳಿಯನ್ನು ಬಹುಮಾನ ರೂಪದಲ್ಲಿ ನೀಡಿ ಆಶೀರ್ವದಿಸಿದರು.
ಇದೇ ಸಂದರ್ಭದಲ್ಲಿ ೮ ಜಾನುವಾರಗಳಿಗೆ ಪ್ರಥಮ, ೮ ದ್ವಿತೀಯ, ೮ ತೃತೀಯ ಬಹುಮಾನ ಕೂಡ ವಿತರಿಸಿ ಎತ್ತುಗಳ ಮಾಲಿಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಮರಿಮಠದ ಸೇವಾ ಸಮಿತಿಯ ಸದಸ್ಯರು, ಸ್ಥಳಿಯ ಹಾಗೂ ಸುತ್ತಲ ಗ್ರಾಮದ ಭಕ್ತರು ಉಪಸ್ಥಿತರಿದ್ದರು.

BIJAPUR NEWS indi udaya rashmi ಇಂಡಿ
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.