Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಹೈಕೋರ್ಟ್ ನ್ಯಾಯಾಧೀಶರಿಂದ ಸ್ಥಳ ಪರಿಶೀಲನೆ
(ರಾಜ್ಯ ) ಜಿಲ್ಲೆ

ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಹೈಕೋರ್ಟ್ ನ್ಯಾಯಾಧೀಶರಿಂದ ಸ್ಥಳ ಪರಿಶೀಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ತಾಲ್ಲೂಕು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯವಾದ ಜಮೀನನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣಕ್ಕೆ ಶುಕ್ರವಾರ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ವಿಜಯಪುರ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ನಲವಡೆ ಅವರೊಂದಿಗೆ ಆಗಮಿಸಿ ಪಟ್ಟಣದಲ್ಲಿ ನ್ಯಾಯಾಲಯದ ನೂತನ ಕಟ್ಟಡಕ್ಕೆ ಲಭ್ಯವಿರುವ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರಂಭದಲ್ಲಿ ವಿಜಯಪುರ ರಸ್ತೆಯಲ್ಲಿರುವ ಸರ್ವೆ ನಂ ೧೮೧, ಹಾಗೂ ೨೦೩ ನಂತರ ಹೊಸನಗರದ ದನದ ಸಂತೆ ಜರುಗುವ ಸ್ಥಳ ಸರ್ವೆ ನಂ ೦೭, ಸಿಂದಗಿ ರಸ್ತೆಯ ಸರ್ವೆ ನಂ ೮೦೪ ಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೊನೆಗೆ ಸರ್ವೆ ನಂ ೨೦೩ಕ್ಕೆ ಪುನಃ ಭೇಟಿ ನೀಡಿ ತಹಶೀಲ್ದಾರರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸರ್ವೆ ನಂ ೨೦೩ ಜಮೀನು ತಹಶೀಲ್ದಾರ ಕಚೇರಿ ನಿರ್ಮಾಣಕ್ಕೆ ಮೀಸಲಾಗಿಟ್ಟಿರುವ ಕುರಿತು ತಹಶೀಲ್ದಾರ ಕವಿತಾ. ಆರ್. ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಿಂದಗಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ನಾಗೇಶ ಮೊಗೆರಾ ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿ ತಾತ್ಕಾಲಿಕ ನ್ಯಾಯಾಲಯ ಆರಂಭಕ್ಕೆ ಲಭ್ಯವಿರುವ ಸರ್ಕಾರಿ ಶಾಲೆ ಅಥವಾ ಇನ್ನಿತರ ಅಗತ್ಯ ಕಟ್ಟಡಗಳ ಕುರಿತು ಮಾಹಿತಿ ಪಡೆದರು.
ಸಿಂದಗಿ ಪ್ರಧಾನ ಕಿರಿಯ ದಿವಾಣಿ ನ್ಯಾಯಾಧೀಶ ಮಾಂತೇಶ ಭೂಸಾಗೋಳ, ಹೆಚ್ಚುವರಿ ಕಿರಿಯ ದಿವಾಣಿ ನ್ಯಾಯಾಧೀಶ ಹರೀಶ ಜಾಧವ, ಪಟ್ಟಣದ ಪ್ರಮುಖರಾದ ಡಾ.ಆರ್.ಆರ್.ನಾಯಿಕ್, ಶಂಕರಗೌಡ ಪಾಟೀಲ(ಯರನಾಳ), ಶಾಂತಪ್ಪ ದೇವೂರ, ಸಿಂದಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ದೊಡಮನಿ, ಎಸ್.ಬಿ.ಪಾಟೀಲ, ಎಂ.ಬಿ.ಅAಗಡಿ, ಕೆ.ಎ.ಚವ್ಹಾಣ ಇದ್ದರು.

BIJAPUR NEWS court devar hipparage udaya rashmi
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.