Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋರಾಟ ಮಾಡದಿದ್ರೂ ಪರವಾಗಿಲ್ಲ ಮಾರಾಟವಾಗದಿರಿ :ಮಹೇಶ ನಾಯಕ
(ರಾಜ್ಯ ) ಜಿಲ್ಲೆ

ಹೋರಾಟ ಮಾಡದಿದ್ರೂ ಪರವಾಗಿಲ್ಲ ಮಾರಾಟವಾಗದಿರಿ :ಮಹೇಶ ನಾಯಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಹೋರಾಟ ಮಾಡದಿದ್ದರೆ ಪರವಾಗಿಲ್ಲ, ಆದರೆ ಮಾರಾಟವಾಗಬೇಡಿ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹೇಶ ನಾಯಕ ಶುಕ್ರವಾರ ಹೇಳಿದರು.

ಪಟ್ಟಣದ ಖಾಸಗಿ ಹೊಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬಂಜಾರ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ. ಇಡೀ ಭಾರತದಲ್ಲಿ ಅತೀ ಕಡು ಬಡತನದಲ್ಲಿ ಬಂಜಾರ ಸಮುದಾಯವಿದೆ. ಇಂತಹ ಕಡುಬಡತದಿಂದಾಗಿ ಬೇರೆ ಧರ್ಮಕ್ಕೆ ಬದಲಾವಣೆ ಯಾಗುವುದು, ಮಕ್ಕಳ ಮಾರಾಟ ಮಾಡುವಂತ ಸ್ಥಿತಿ, ಪರಿಸ್ಥಿತಿ ಎರಡು ಕಾಣುತ್ತಿವೆ. ಈ ಎಲ್ಲಾ ಚಟುವಟಿಕೆ ಗಮನಿಸಿದ್ರೆ ಸಮುದಾಯದ ಪರಿಸ್ಥಿತಿ ಶೋಚನೀಯವಾಗಿದೆ. ಆದರೆ ಇತ್ತೀಚೆಗೆ ನಿರ್ದಿಷ್ಟವಾಗಿ ಒಳ ಮೀಸಲಾತಿ ಸಂಚನ್ನು ರೂಪಿಸಿ ಬಂಜಾರ ಸಮುದಾಯವನ್ನು ತುಳಿಯುವ ಲೆಕ್ಕದಲ್ಲಿ ಕೈ ಹಾಕಿದ್ದನ್ನು ತೀವ್ರವಾಗಿ ಖಂಡಿಸುತ್ತೆನೆ ಎಂದು ಹೇಳಿದರು.
ಅದಲ್ಲದೇ ಬೇರೆ ಪಕ್ಷಗಳು ಸಹ ಬಂಜಾರ ಸಮುದಾಯ ಮುಖಂಡರ, ನಾಯಕರ ಹಾಗೂ ಸಮುದಾಯದ ಉಪಯೋಗ ಮತ್ತು ಲಾಭವನ್ನು ಪಡೆದುಕೊಂಡು, ಕೆಲವೊಂದು ವಿಚಾರ ಬಂದಾಗ ತುಳಿಯುವ ಕೈ ಬಿಡುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಮಾನದಲ್ಲಿ ಸಮಾಜಕ್ಕೆ ಅನ್ಯಾಯ ಮಾಡಲಿಕ್ಕೆ ಯಾರೇ ಯಾವುದೇ ಪಕ್ಷದವರು ಕೈ ಹಾಕಿದ್ರೆ ಅವರಿಗೆ ತಕ್ಕ ಉತ್ತರ ಕೊಡಬೇಕಾಗಿದೆ. ಆದರೆ ಸದ್ಯ ಸಮುದಾಯಕ್ಕೆ ಜಾಗೃತಿ ಕರೆ ಕೊಡುವುದು ಅತೀ ಅವಶ್ಯಕವಾಗಿದೆ. ಎಲ್ಲರಿಗೂ ಗೊತ್ತು ಇರುವಂತೆ ಈ ಬಾರಿ ಚುನಾವಣೆಯಲ್ಲಿ ಮತ್ತೇ ಬಂಜಾರ ಸಮುದಾಯದ ಮತಗಳನ್ನು ಪಡೆದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿ, ಷಡ್ಯಂತ್ರದಿಂದ ಬಂಜಾರ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುವ ಹುನ್ನಾರವಿದೆ. ಒಂದು ವೇಳೆ ಎಚ್ಚರಿಕೆ ವಹಿಸಿದಿದ್ದರೆ, ನಿರ್ಲಕ್ಷ್ಯ ವಹಿಸಿದ್ರೆ ಮಕ್ಕಳ ಭವಿಷ್ಯ, ಇಡೀ ಜೀವನ ಪರ್ಯಂತ ನಿದ್ದೆಗೆಡುವ ಪರಿಸ್ಥಿತಿ ಎದುರಿಸ ಬೇಕಾಗುತ್ತದೆ. ಸಮುದಾಯದ ಎಲ್ಲಾ ನಾಯಕರು ಒಂದಾಗಿ ಒಂದು ದೃಢವಾದ ನಿರ್ಧಾರ ಕೈಗೊಳ್ಳುವ ಸಲುವಾಗಿ
ಆಲ್ ಇಂಡಿಯಾ ಬಂಜಾರ ಸೇವಾ ಸಂಘದಿಂದ ಅತೀ ಶೀಘ್ರದಲ್ಲಿ ಸಭೆ ಹಮ್ಮಿಕೊಳ್ಳಲಾಗುತ್ತದೆ. ಸಮುದಾಯದ ಮುಖಂಡರು, ಹಿರಿಯರು ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಬೇಕಾಗುತ್ತದೆ. ಹಾಗಾಗಿ ತಾಲ್ಲೂಕಿನ ಎಲ್ಲಾ ತಾಂಡಾದ ನಾಯಕ, ಕಾರಬಾರಿಗಳು, ಕೊಂಚಿ ಕೊರವ, ವಡ್ಡರ್ ಸಮುದಾಯದ ಮುಖಂಡರು ಆಗಮಿಸಿ ದೃಢ ನಿರ್ಧಾರ ತೆಗೆದುಕೊಳ್ಳುವುದರ ಜೊತೆಗೆ ಇಡೀ ಜಿಲ್ಲಾ ಬಂಜಾರ ಅನ್ಯಾಯ ಎಸಗಿರುವ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಸಲಹೆ ನೀಡಬೇಕು ಎಂದು ಹೇಳಿದರು.

ತಾಲ್ಲೂಕು ಅಧ್ಯಕ್ಷ ಸಂಜೀವ ಚವ್ಹಾಣ ಮಾತಾನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರ.ಕಾ. ಸುನೀಲ್ ರಾಠೋಡ, ಸಮಾಜ ಮುಖಂಡ, ನಿವೃತ್ತ ನೌಕರ ಬಿ.ಟಿ. ರಾಠೋಡ ಉಪಸ್ಥಿತರಿದ್ದರು.

indi naik udaya rashmi
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.