Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ಜಯಂತಿ; ಯತ್ನಾಳರಿಂದ ಮಾಲಾರ್ಪಣೆ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ಜಯಂತಿ; ಯತ್ನಾಳರಿಂದ ಮಾಲಾರ್ಪಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಗರ ಶಾಸಕರು ತಮ್ಮ ಅವಧಿಯಲ್ಲಿ ನಿರ್ಮಾಣ ಮಾಡಲಾದ ಅತ್ಯಾಕರ್ಷಕ ಅಂಬೇಡ್ಕರ್ ಪುತ್ಥಳಿಗೆ, ಜಯಂತಿ ಅಂಗವಾಗಿ ಮಾಲಾರ್ಪಣೆ ಸಲ್ಲಿಸಿ, ಜಗತ್ತಿಗೆ ಮಾದರಿಯಾದ ಸಂವಿಧಾನದ ಕೊಡುಗೆ ನೀಡಿರುವ ಅಂಬೇಡ್ಕರ ಅವರ ವಿಚಾರದಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದಲ್ಲದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಅಂಬೇಡ್ಕರರು ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪುತ, ಸದಸ್ಯರಾದ ಮಡಿವಾಳ ಯಾಳವಾರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ರಾಜಶೇಖರ ಕುರಿಯವರ ಸೇರಿದಂತೆ ದಲಿತ ಮುಖಂಡರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಪ್ರಚಾರ ಕಾರ್ಯಾಲಯದಲ್ಲಿ ಜಯಂತಿ ಆಚರಣೆ
ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು ಇದ್ದರು.

ambedkar basanagouda patil yatnal BIJAPUR NEWS udaya rashmi yatnal
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.