ವಿಜಯಪುರ: ನಗರಕ್ಕೆ ಆಗಮಿಸಿದ
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಬೆಂಗಳೂರಿನ, ಎ.ಡಿ.ಜಿ.ಪಿ ಅರುಣ ಚಕ್ರವರ್ತಿ ಐ.ಪಿ.ಎಸ್ ಅವರನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಸಮ್ಮುಖದಲ್ಲಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ರಚಿಸಿದ “ಅಂಬೇಡ್ಕರ್ ಮಾರ್ಗ ” ಎಂಬ ಪುಸ್ತಕವನ್ನು ನೀಡಿ ಗೌರವಿಸಿದರು.
ಅದಕ್ಕೆ ಎ.ಡಿ.ಜಿ.ಪಿ ಅರುಣ್ ಚಕ್ರವರ್ತಿ ಐ. ಪಿ. ಎಸ್ ಅವರು ಸಂತಸ ವ್ಯಕ್ತಪಡಿಸಿ, ಈ ಪುಸ್ತಕವನ್ನು ಇಂಗ್ಲೀಷಗೆ ತಾರ್ಜುಮೆ ಮಾಡಿಸಿದರೆ ಒಳ್ಳೆಯದು ಎಂದು ಶುಭ ಹಾರೈಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

