Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವಳಿ ಜಲಾಶಯಗಳ ನೀರು ಮರು ಹಂಚಿಕೆಗೆ ರೈತಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಅವಳಿ ಜಲಾಶಯಗಳ ನೀರು ಮರು ಹಂಚಿಕೆಗೆ ರೈತಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯ ವ್ಯಾಪ್ತಿಯ ಜಿಲ್ಲೆಗಳ ರೈತರ ಬದುಕು ಹಸನಾಗಲು ವಳಿ ಜಲಾಶಯಗಳ ನೀರು ಮರು ಹಂಚಿಕೆ ಮಾಡುವಂತೆ ವಿಜಯಪುರ- ಬಾಗಲಕೋಟ ಜಿಲ್ಲೆಯ ಎಲ್ಲಾ ರೈತರು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಇಂದು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಮಾಡಿ ನಂತರ ಅಪರ್ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಒತ್ತಡ ಹೆರುವಂತೆ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಮುಖಂಡರಾದ ಅರವಿಂದ ಕುಲಕರ್ಣಿ ಮಾತನಾಡುತ್ತಾ, ಆಲಿಮಟ್ಟಿ ಹಾಗೂ ಬಸವ ಸಾಗರ ಜಲಾಶಯಕ್ಕೆ ಅಂದಾಜು ೨೦೧ ಗ್ರಾಮಗಳು ಭಾದಿತಗೊಂಡು, ೧೩೬ ಗ್ರಾಮಗಳು ಸಂಪೂರ್ಣ ಮುಳುಗಡೆ ಹೊಂದಿದ್ದರು ಕೂಡಾ ಜಿಲ್ಲೆಯ ಕೊನೆಯ ಹಳ್ಳಿಗಳಲ್ಲಿ ಜಲಾಶಯದ ನೀರು ತಲುಪುತಿಲ್ಲ, ಅಧಿಕಾರಿಗಳಿಗೆ ಕೇಳಿದರೆ ಇದು ಮೊದಲೇ ನೀರು ಹಂಚಿಕೆ ಮಾಡಲಾಗಿದೆ ನಾವೇನು ಮಾಡಲಾಗುವುದಿಲ್ಲ ಎನ್ನುತ್ತಿದ್ದಾರೆ, ಆದ್ದರಿಂದ ಜಲಾಶಯದ ನೀರು ಮರು ಹಂಚಿಕೆ ಮಾಡಿ ಎರಡು ಜಲಾಶಯದ ವ್ಯಾಪ್ತಿಯಲ್ಲಿ ಸಮನಾಗಿ ನೀರು ಹಂಚಿಕೆ ಮಾಡುವಂತೆ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧಕ್ಷರಾದ ಸಂಗಮೇಶ ಅವರು ಮಾತನಾಡುತ್ತಾ, ಜಿಲ್ಲೆಯಲ್ಲಿ ಈ ನೀರಿನ ಅಭಾವ ಉಂಟಾಗಿ ಪ್ರತಿ ಬೇಸಿಗೆಯಲ್ಲಿ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮುಲಕ ನೀರು ಹಾಕಿಕೊಳ್ಳುವುದು ಅನಿವಾರ್ಯವಾಗಲಿದೆ, ಆದ್ದರಿಂದ ಆಲಿಮಟ್ಟಿ ಜಲಾಶಯಕ್ಕೆ ನಮ್ಮ ಹಿರಿಯರ ಹಾಗೂ ಪೂರ್ವಜರ ಫಲವತ್ತಾದ ಲಕ್ಷಾಂತರ ಭೂಮಿ ಕಳೆದುಕೊಂಡು ನಮ್ಮ ಮುಂದಿನ ಪೀಳಿಗೆಗೆ ನೀರು ಸಿಕ್ಕು ನೀರಾವರಿ ಯೋಜನೆಯಿಂದ ಬದುಕು ಉಜ್ವಲಿಸಲಿದೇ ಎಂಭ ಕಾರಣಕ್ಕಾಗಿ ತ್ಯಾಗ ಮಾಡಿದ್ದರು, ಆದರೆ ಅದು ನಮ್ಮ ಜನಪ್ರತಿನಿಧಿಗಳ ಇಚ್ಚಾ ಸಕ್ತಿಯ ಕೊರತೆಯಿಂದ ಇದು ಇಲ್ಲಿಯವರೆಗೆ ಸಾಧ್ಯವಾಗಿಲ್ಲ, ಕೂಡಲೇ ಈ ನೀರಿನ ಮರು ಹಂಚಿಕೆ ಆಗಬೇಕು ಎಂದರು,
ಆಲಮಟ್ಟಿಯಲ್ಲಿ ೧೨೩.೦೮೧ ಟಿ.ಎಂ.ಸಿ ಅಡಿ ನೀರು ಸಂಗ್ರಹವಾಗುತ್ತದೆ, ಆದರೆ ವಿಜಯಪುರ ಜಿಲ್ಲೆಯ ರೈತರಿಗೆ ೬ ಟಿ.ಎಂ.ಸಿ ಮುಂಗಾರಿಗೆ ಹಾಗೂ ೯ ಟಿ.ಎಂ.ಸಿ ನೀರು ಹಿಂಗಾರಿಗೆ ಕಿರುಕುಳಕ್ಕಾಗಿ ಕೊಡುತ್ತಿದ್ದಾರೆ, ಉಳಿದ ಎಲ್ಲಾ ನೀರು ಬಸವ ಸಾಗರದ ಮೂಲಕ ನೆರೆಯ ಆಂದ್ರ ಪ್ರದೇಶಕ್ಕೆ ಸುಮ್ಮನೆ ಹರಿದುನಹೋಗುತ್ತಿದೆ, ಆದ್ದರಿಂದ ಈ ನೀರಿನ ಹಂಚಿಕೆಯ ವಿಷಯವನ್ನ ಬಹಳ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸೇರಿಕೊಂಡು ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ನೀರಾವರಿ ಸಚಿವರಿಗೆ ಮನವರಿಕೆ ಮಾಡಿ, ಒತ್ತಡ ತಂದು ನೀರಿನ ಮರು ಹಂಚಿಕೆ ಆಗಬೇಕು ಎಂದು ಪ್ರೋ ಯಂಕಂಚಿ ಮಾತನಾಡಿದರು
ಈ ವೇಳೆ ತಾ ಅಧ್ಯಕ್ಷರಾದ ಮಹದೇವಪ್ಪ ತೇಲಿ, ಜಿಲ್ಲಾ ಸಂಚಾಲಕರಾದ ರಾಮಗೌಡ ಪಾಟೀಲ(ಬ್ಯಾಲ್ಯಾಳ), ಚನ್ನಬಸಯ್ಯ ಹಿರೇಮಠ, ಸಂಗಪ್ಪ ಟಕ್ಕೆ, ಶಾನೂರ ನಂದರಗಿ, ನಜೀರ ನಂದರಗಿ , ಖಾದರಸಾಬ ವಾಲಿಕಾರ, ರಾಜೇಸಾ ನದಾಫ, ಈರಣ್ಣ ದೇವರಗುಡಿ, ಹೊನಕೊರೆಪ್ಪ ತೇಲಗಿ, ಚನ್ನಬಸಪ್ಪ ಸಿಂದನೂರ, ಶಿವಪ್ಪ ಸುಂಘಟಾನ, ಸಂಗಪ್ಪ ಪಡಸಲಗಿ, ದಾವಲಸಾಬ ನದಾಫ, ಗುರುಲಿಂಗಪ್ಪ ಪಡಸಲಗಿ, ಬಾಗಪ್ಪ ದಿನ್ನಿ, ಮಹೇಶ ನಾಟಿಕಾರ, ರಾಜು ನಾಟಿಕಾರ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.