Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಕ್ಸಫರ್ಡ್ ಇಂಟರ್ನ್ಯಾಷನಲ್ ಸ್ಕೂಲ್ ಗೆ ’ಶಿಕ್ಷಣ ಚೈತನ್ಯ’ ಪ್ರಶಸ್ತಿ

ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ

ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಜಯದ ಗುರಿ ಮುಟ್ಟಲು ಶ್ರಮಿಸೋಣ :ಸಿದರಡ್ಡಿ
(ರಾಜ್ಯ ) ಜಿಲ್ಲೆ

ಬಿಜೆಪಿ ಜಯದ ಗುರಿ ಮುಟ್ಟಲು ಶ್ರಮಿಸೋಣ :ಸಿದರಡ್ಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ೨೦೨೩ ರ ವಿಧಾನಸಭೆಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಜಯಗಳಿಸುವಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿದೆ ಎಂದು ಉತ್ತರಪ್ರದೇಶದ ಮಾಜಿ ಸಚಿವ ಆನಂದ ಸ್ವರೂಪ ಶುಕ್ಲಾಜೀ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿಯ ಕಾರ್ಯಕರ್ತರು ಕ್ಷೇತ್ರದ ಮತದಾರರನ್ನು ಪಕ್ಷದೊಂದಿಗೆ ಜೋಡಿಸುವ ಕಾರ್ಯವನ್ನು ಅಭಿಮಾನ ಹಾಗೂ ಪ್ರೇಮದೊಂದಿಗೆ ಮಾಡಬೇಕು. ಎಲ್ಲಿ ಅಭಿಮಾನ ಹಾಗೂ ಪ್ರೇಮ ಇರುತ್ತದೆಯೋ ಅಲ್ಲಿ ದೋಷಣೆಗೆ ಅವಕಾಶವಿಲ್ಲ. ನಾಯಕರ ಕೆಲವು ತಪ್ಪು ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ದೇಶ ಹಾಗೂ ರಾಜ್ಯದ ಒಳಿತಿಗಾಗಿ ಚುನಾವಣೆಯಲ್ಲಿ ಕನಿಷ್ಠ ೧೫ ಗಂಟೆಗಳವರೆಗೆ ಕಾರ್ಯನಿರ್ವಹಿಸೋಣ. ಬಿಜೆಪಿಯ ಏಳು ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರೊಂದಿಗೆ ಸೇರಿ ಮನೆಮನೆ, ಓಣಿ, ಗ್ರಾಮಗಳಿಗೆ ತೆರಳಿ ಮತಯಾಚಿಸೋಣ ಎಂದರು.
ಮ0ಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಮಾತನಾಡಿ, ಸ್ಥಳೀಯ ಶಾಸಕರ ಸಾಧನೆ ಹಾಗೂ ರಾಜ್ಯ, ಕೇಂದ್ರ ಸರ್ಕಾರಗಳ ಜನಪ್ರೀಯ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿಸಿ ಚುನಾವಣೆಗೆ ಉಳಿದಿರುವ ಅಲ್ಪ ಸಮಯದಲ್ಲಿ ಜಯದ ಗುರಿ ಮುಟ್ಟಲು ಶ್ರಮಿಸೋಣ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಪಟ್ಟಣ ಪಂಚಾಯಿತಿ ಸದಸ್ಯ ಮಂಗಳೇಶ ಕಡ್ಲೇವಾಡ, ಸೋಮು ದೇವೂರ, ಈರಣ್ಣ ವಸ್ತçದ, ಮುತ್ತು ತೋಟದ, ಮಹಾಂತೇಶ ಬಿರಾದಾರ, ಹುಸೇನ್ ಗೌಂಡಿ, ಅಜೀಜ್ ಯಲಗಾರ, ಭೀಮನಗೌಡ ಲಚ್ಯಾಣ, ಶಿವರಾಜ್ ತಳವಾರ, ವಿಠ್ಠಲ ಯಂಕAಚಿ, ದಯಾನಂದ ರಾಠೋಡ, ವಿನೋದ ರಾಠೋಡ, ಆಕಾಶ ಕಬ್ಬಿನ, ಪಿಂಟೂ ಭಾಸುತ್ಕರ್ ಮಹಾಂತೇಶ ಗುಡಿಮನಿ, ಸುಭಾಷ ಗುಂಡಕನಾಳ, ಭೀಮಸಿಂಗ್ ಪವಾರ ಇದ್ದರು.

bijapur bjp devara hippargai
Share. Facebook Twitter Pinterest Email Telegram WhatsApp
  • Website

Related Posts

ಆಕ್ಸಫರ್ಡ್ ಇಂಟರ್ನ್ಯಾಷನಲ್ ಸ್ಕೂಲ್ ಗೆ ’ಶಿಕ್ಷಣ ಚೈತನ್ಯ’ ಪ್ರಶಸ್ತಿ

ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ

ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಕ್ಸಫರ್ಡ್ ಇಂಟರ್ನ್ಯಾಷನಲ್ ಸ್ಕೂಲ್ ಗೆ ’ಶಿಕ್ಷಣ ಚೈತನ್ಯ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ
    In (ರಾಜ್ಯ ) ಜಿಲ್ಲೆ
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.