Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಧ್ವಜದ ಗೌರವ ಕಾಪಾಡುವುದು ಅಗತ್ಯ-ಡೋಣೂರ
(ರಾಜ್ಯ ) ಜಿಲ್ಲೆ

ರಾಷ್ಟ್ರಧ್ವಜದ ಗೌರವ ಕಾಪಾಡುವುದು ಅಗತ್ಯ-ಡೋಣೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟೆ: ರಾಷ್ಟ್ರಧ್ವಜ ನೀತಿಸಂಹಿತೆ, ನಿಯಮಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವಿರಬೇಕು. ರಾಷ್ಟ್ರೀಯ ಕಾಯ೯ಕ್ರಮಗಳಲ್ಲಿ ರಾಷ್ಟ್ರಧ್ವಜಾರೋಹಣ ಸಮಯದಲ್ಲಿ ಸಾಕಷ್ಟು ತಪ್ಪುಗಳು ನಡೆಯುತ್ತವೆ, ಆ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು. ಎಲ್ಲರೂ ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕ ಸಮಿತಿ ಮುದ್ದೇಬಿಹಾಳ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾ ವಿದ್ಯಾಲಯ ತಾಳಿಕೋಟೆ ಇವರ ಸಹಯೋಗದಲ್ಲಿ ಎನ್. ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಧ್ವಜ ನೀತಿಸಂಹಿತೆ ಪ್ರಕಾರ ಧ್ವಜಾರೋಹಣವನ್ನು ಎಷ್ಟು ಶಿಸ್ತು ಬದ್ಧವಾಗಿ ಮಾಡುತ್ತೇವೆ ಅಷ್ಟೇ ಶಿಸ್ತು ಬದ್ದವಾಗಿ ಧ್ವಜ ಅವರೋಹಣವನ್ನು ಮಾಡಬೇಕು, ಹಾಗೇ ಧ್ವಜಾರೋಹಣದ ಸಮಯ ಬೆಳಿಗ್ಗೆ 7-05 ನಿಮಿಷದಿಂದ 9-00 ಗಂಟೆವರೆಗೂ ಮಾಡಬಹುದು, ಹರಿದುಹೋದ, ಮಾಸಿಹೋದ ಧ್ವಜಗಳನ್ನು ಬಳಸಬಾರದು ಎಂದು ತಿಳಿಸುತ್ತಾ ಎಲ್ಲರೂ ರಾಷ್ಟ್ರದ, ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು ಎಂದು ಕರೆ ನೀಡಿದರು. ಹಾಗೇ ಧ್ವಜ ಕಟ್ಟುವ, ಮಡಚುವ,ಹಾರಿಸುವ ವಿಧಾನಗಳನ್ನು ಪ್ರಾತ್ಯಕ್ಷೀಕವಾಗಿ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾಯ೯ರಾದ ಡಾ. ಆರ್ ಎಮ್ ಬಂಟನೂರ ಅವರು ಮಾತನಾಡಿ, ರಾಷ್ಟ್ರಧ್ವಜಕ್ಕೆ ಸಲ್ಲಿಸಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸುರೇಶ ಬಡಿಗೇರ,ಮೌನೇಶ ಕೆಲ್ಲೂರ ಸಿಬ್ಬಂದಿ ವಗ೯ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಎ,ಎ,ಗಂಗನಗೌಡರ ನಿರೂಪಿಸಿದರು. ಪ್ರೊ ಯು,ಎನ್,ಮನಗೊಂಡ ಸ್ವಾಗತಿಸಿದರು.ಉಪನ್ಯಾಸಕರಾದ ವಾಯ್ ಎಚ್ ಅಂಗಡಗೇರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.