ಢವಳಗಿ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅವರ ಸಹಯೋಗದಲ್ಲಿ ಅಗಸ್ಟ 17,18,19 ರಂದು ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯಪುರ ಜಿಲ್ಲೆಯಿಂದ ವೈಯಕ್ತಿಕ ಆಟದ ಪುರುಷರ ವಿಭಾಗದಲ್ಲಿ ಗುಂಡು ಎಸೆತ,ಚಕ್ರ ಎಸೆತ,ಉದ್ದ ಜಿಗಿತದಲ್ಲಿ ಮತ್ತು ಕಬಡ್ಡಿ ಆಟದಲ್ಲೂ ವಿಜಯಪುರ ಕಬಡ್ಡಿ ತಂಡದ ನಾಯಕರಾಗಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವೀತಿಯ ದರ್ಜೆ ಲೆಕ್ಕ ಸಹಾಯಕರಾದ ಎಮ್ ಕೆ ಗುಡಿಮನಿ ಅವರು ಆಯ್ಕೆಯಾಗಿದ್ದಾರೆ ಎಂದು ಸಹಾಯಕ ನಿರ್ದೇಶಕರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಅವರು ಆದೇಶ ಹೋರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಎಮ್ ಕೆ ಗುಡಿಮನಿ ಆಯ್ಕೆ.
Related Posts
Add A Comment

