Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ರಾಜಶೇಖರ ಯಡಹಳ್ಳಿ
(ರಾಜ್ಯ ) ಜಿಲ್ಲೆ

ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ರಾಜಶೇಖರ ಯಡಹಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಬೌದ್ಧ ವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ 2022-23ನೆಯ ಸಾಲಿನ ಅಧ್ಯಕ್ಷರಾಗಿ ರಾಜಶೇಖರ ಯಡಹಳ್ಳಿ ಅವರು ಮುಂದುವರೆದಿದ್ದಾರೆ.
ಇAದು ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ಕರೆಯಲಾಗಿದ್ದ ಆಡಳಿತ ಮಂಡಳಿಯ ತುರ್ತು ಸಭೆಯಲ್ಲಿ ಸಮಾಜದ ಹಿರಿಯರಾದ ಚಂದ್ರಶೇಖರ ಕೊಡಬಾಗಿ ಅವರು ರಾಜಶೇಖರ ಯಡಹಳ್ಳಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಿದರು.
ಬುದ್ಧವಿಹಾರ ನಿರ್ಮಾಣಕ್ಕೆ ಸಂಬ0ಧಿಸಿದ0ತೆ ಬಾಕಿ ಉಳಿದ ಕೆಲಸಗಳನ್ನು ಬೇಗನೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತಲ್ಲದೆ ವರ್ಷಪೂರ್ತಿ ಬೌದ್ಧ ಧಮ್ಮದ ಕಾರ್ಯಕ್ರಮಗಳನ್ನು ಸಮಾಜದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜಶೇಖರ ಯಡಹಳ್ಳಿ ಅವರು, ಆರೋಗ್ಯಕರ ಮತ್ತು ಆದರ್ಶ ಸಮಾಜ ಕಟ್ಟುವ ದಿಸೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಎಲ್ಲರ ಸಹಕಾರವನ್ನು ಕೋರಿದರು ಮತ್ತು ಸಮಿತಿಯು ತಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಅಧ್ಯಕ್ಷರ ಅಪ್ಪಣೆಯ ಮೇರೆಗೆ ಬೌದ್ಧ ವಿಹಾರದ ಅಭಿವೃದ್ಧಿಗೆ ತುರ್ತಾಗಿ ಕೈಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಸರಳ ರೀತಿಯಲ್ಲಿ ಡಾ. ಅಂಬೇಡ್ಕರ್ ಜನ್ಮದಿನ ಆಚರಿಸಲಾಯಿತು ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಹಾಗೂ ನ್ಯಾಯವಾದಿ ನಾಗರಾಜ ಲಂಬು ಅವರು ತಿಳಿಸಿದ್ದಾರೆ.
ಆಡಳಿತ ಮಂಡಳಿಯ ಎಲ್ಲ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

BIJAPUR NEWS
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.