Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು

ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ

ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಲಯ ಕಸಾಪದಿಂದ ಸಚಿವರಿಗೆ ಸನ್ಮಾನ
(ರಾಜ್ಯ ) ಜಿಲ್ಲೆ

ವಲಯ ಕಸಾಪದಿಂದ ಸಚಿವರಿಗೆ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಂಭಾವಿ: ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಶನಿವಾರ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಮಿಸಿದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪಗೌಡ ದರ್ಶನಪುರವರನ್ನು ವಲಯ ಕಸಾಪದ ನೂತನ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ್ ಹೆಗ್ಗನದೊಡ್ಡಿ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಇದೇ ವೇಳೆ ಮಾತನಾಡಿದ ಸಚಿವರು ವಲಯ ಸೇರಿದಂತೆ ತಾಲೂಕು, ಜಿಲ್ಲಾ ಮಟ್ಟದ ಸಾಹಿತಿಕ ಚಟುವಟಿಕೆಗಳು ನಿರಂತರವಾಗಿ ಸಾಗಲಿ ಎಂದವರು, ನಾಡು ನುಡಿ ಸಂರಕ್ಷಣೆಗೆ ಸರ್ಕಾರ ಸದಾ ಸಿದ್ಧವಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ಮಾಜಿ ಜಿಪಂ ಉಪಾಧ್ಯಕ್ಷೆ ಶಂಕ್ರಣ್ಣ ವಣಿಕ್ಯಾಳ, ಸುಮಿತ್ರಪ್ಪ ಅಂಗಡಿ, ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ಶಿವರಾಜ ಬುದೂರು, ಗುಂಡಭಟ್ಟ ಜೋಶಿ, ಪವನ ಕುಲ್ಕರ್ಣಿ, ಡಿ ಸಿ ಪಾಟೀಲ್, ರಂಗಪ್ಪ ವಡ್ಡರ್, ಸೂಗುರಯ್ಯ ಇಂಡಿ, ಬಿ ಗುಡಿ ಕಸಾಪ ಅಧ್ಯಕ್ಷ ಶರಣಬಸವ ಬಿರಾದಾರ, ತಿಪ್ಪಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು

ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ

ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ

ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಮಖಂಡಿ ವಿದ್ಯಾರ್ಥಿನಿಯರ ಸಾಧನೆಗೆ ಬಂಗಾರದ ಹೊಳಪು
    In (ರಾಜ್ಯ ) ಜಿಲ್ಲೆ
  • ಚಿಕ್ಕಪಡಸಲಗಿಯಲ್ಲಿ ಮಾರುತಿ ದೇವರ ನೀರಓಕುಳಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಮಾನತೆ, ಮಹಿಳಾ ಶಿಕ್ಷಣಕ್ಕಾಗಿ ಶ್ರಮಿಸಿದ ಜ್ಯೋತಿಬಾ ಫುಲೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ವಿಜಯಪುರದಲ್ಲಿ ಚಿತ್ರಕಲಾ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಎಂಎಚ್ಎಂ ಪಪೂ ಕಾಲೇಜಿಗೆ ಶೇ,98.77 ಅಮೋಘ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲದ ವ್ಯವಸ್ಥೆ ನಿರ್ಮಾಣ
    In (ರಾಜ್ಯ ) ಜಿಲ್ಲೆ
  • ಬ್ಯಾಂಕ್‌ಗಳಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಬಡತನದಲ್ಲಿ ಅರಳಿದ ಪ್ರತಿಭೆ ನೀಲಮ್ಮ ಬಿಸನಾಳ
    In (ರಾಜ್ಯ ) ಜಿಲ್ಲೆ
  • ೪೨ ಸಾವಿರ ರೂ ಮೌಲ್ಯದ ೧೪ ಕ್ಲಿಂಟಲ್ ಅಕ್ಕಿವಶ
    In (ರಾಜ್ಯ ) ಜಿಲ್ಲೆ
  • ನಿರಂತರ ರಕ್ತದಾನದಿಂದ ಆರೋಗ್ಯ ಉತ್ತಮ :ಡಾ.ಶಿವಾನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.