Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ

ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ

ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಹಸರೀಕರಣಕ್ಕೆ ಮಹಾನಗರಪಾಲಿಕೆ ಒತ್ತು
(ರಾಜ್ಯ ) ಜಿಲ್ಲೆ

ವಿಜಯಪುರ ಹಸರೀಕರಣಕ್ಕೆ ಮಹಾನಗರಪಾಲಿಕೆ ಒತ್ತು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ವಿವಿಧ ಬಡಾವಣೆಗಳಲ್ಲಿ ಗಿಡನೆಡುವ ಕಾರ್ಯ ಚುರುಕು

ವಿಜಯಪುರ: ನಗರದ ಹಸರೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವ ವಿಜಯಪುರ ಮಹಾನಗರಪಾಲಿಕೆ, ಶಾಲಾ ಆವರಣ, ಸಮುದಾಯ ಭವನ, ಉದ್ಯಾನವನ ಹಾಗೂ ವಿವಿಧ ರಸ್ತೆಗಳಲ್ಲಿ ಗಿಡನೆಡುವ ಕಾರ್ಯ ಚುರುಕುಗೊಳಿಸಿದೆ.
ಪ್ರಸಕ್ತ ಮಳೆಗಾಲದಲ್ಲಿ ಮಹಾನಗರಪಾಲಿಕೆ ನಗರದಲ್ಲಿ ಎಂಟು ಸಾವಿರ ಗಿಡಗಳನ್ನು ನೆಡುವ ಗುರಿ ಹೊಂದಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ ಸುಮಾರು ಆರು ಸಾವಿರ ಗಿಡಗಳನ್ನು ನೆಟ್ಟು ಸಾಧನೆ ಮಾಡಿದೆ.
ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಹಿರಿಯ ಅಧಿಕಾರಿ ಶಾಂತೇಶ ಪತ್ತಾರ ಅವರ ನೇತೃತ್ವ ಹಾಗೂ ಉಸ್ತುವಾರಿಯಲ್ಲಿ ಗಿಡನೆಡುವ ಕಾರ್ಯ ಭರದಿಂದ ಸಾಗಿದೆ.
ನಗರದ ಕನಕದಾಸ ಬಡಾವಣೆ, ಗುರುಪಾದೇಶ್ವರ ನಗರ, ತ್ರಿಮೂರ್ತಿ ನಗರ, ರಾಮನಗರ, ರಾಜಾಜಿನಗರ, ಪೊಲೀಸ್ ಪರೇಡ್ ಮೈದಾನ ರಸ್ತೆ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಗಿಡಗಳನ್ನು ನೆಡಲಾಗಿದ್ದು, ಗಿಡನೆಡುವ ಕಾರ್ಯ ಇನ್ನೂ ಮುಂದುವರೆದಿದೆ.
ಹಸರೀಕರಣದ ಮುಂದುವರೆದ ಭಾಗವಾಗಿ ಶನಿವಾರ ನಗರ ಹೊರವಲಯದಲ್ಲಿರುವ ಗಣೇಶನಗರದ ಶ್ರೀ ಸಿದ್ಧಿವಿನಾಯಕ ಹಾಗೂ ಶ್ರೀ ಸಾಕ್ಷಿ ಹನುಮಾನ ದೇವಸ್ಥಾನ (ಉದ್ಯಾನವನದ ಬಳಿ) ಪಕ್ಕದ ರಸ್ತೆ ಬದಿಗೆ ಗಿಡಗಳನ್ನು ನೆಡಲಾಯಿತು.
ಮಹಾನಗರಪಾಲಿಕೆ ಸದಸ್ಯ ಕುಮಾರ ಗಡಗಿ ಗಿಡನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಇಲ್ಲಿ ವಿವಿಧ ಜಾತಿಯ ಹಲವಾರು ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಉದ್ಯಾನವನ ವಿಭಾಗದ ಸೂಪರವೈಜರ್ ಆಕಾಶ ಜಾಧವ, ಗಣೇಶನಗರ ಬಡಾವಣೆಯ ಮುಖಂಡರಾದ ಡಿ.ಎನ್.ಕಾಮರಡ್ಡಿ, ಚಿದಾನಂದ ಹಡಪದ, ರಾಘವೇಂದ್ರ ಕುಲಕರ್ಣಿ(ಕೇಟರಿಂಗ್), ಆರ್.ಜಿ.ಹಿರೇಗೌಡರ, ಯುವ ಮುಖಂಡ ಪ್ರವೀಣ ಹಳ್ಳಿ, ಸಂತೋಷ ಕಾರಜೋಳ (ಇಬ್ರಾಹಿಂಪುರ), ಪತ್ರಕರ್ತ ದೇವೇಂದ್ರ ಹೆಳವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ

ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ

ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ

ಬಣಜಿಗ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ
    In (ರಾಜ್ಯ ) ಜಿಲ್ಲೆ
  • ಬಣಜಿಗ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಭೀಮಾನದಿಗೆ ನೀರು ಹರಿಸಲು ಆಗ್ರಹಿಸಿ ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಸಿಸಿ ರಸ್ತೆ-ಚರಂಡಿ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದ್ದರೆ ತಕ್ಷಣ ವರದಿ ನೀಡಿ
    In (ರಾಜ್ಯ ) ಜಿಲ್ಲೆ
  • ಲಾಟರಿ, ಡ್ರಗ್ಸ್, ಗಾಂಜಾ, ಜೂಜಾಟಕ್ಕೆ ಖಾಕಿ ಕಡಿವಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.