ವಿಜಯಪುರ: ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಮಂಗಳವಾರ ನಿಡಗುಂದಿಯ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ, ನಿರ್ವಹಿಸುವ ಕಡತ ಮತ್ತು ವಹಿ ಪರಿಶೀಲನೆ ನಡೆಸಿದರು.
ಮೋಜಣಿ, ಪೈಕಿ, ೩&೯ ಪ್ರಕರಣಗಳು, ನ್ಯಾಯಾಲಯ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ,ತಹಶೀಲ್ದಾರ ಎ.ಡಿ.ಅಮರಾವಡಗಿ ಸೇರಿದಂತೆ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

