Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿಯಲ್ಲಿ ಡಿ.ದೇವರಾಜ ಅರಸು ಅವರ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ಇಂಡಿಯಲ್ಲಿ ಡಿ.ದೇವರಾಜ ಅರಸು ಅವರ ಜಯಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು’ ಎಂದು ಹೇಳಿದರು.
ಇನ್ನೂ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕಾಂತು ಇಂಡಿ ಉಪನ್ಯಾಸ ನೀಡಿದ ಅವರು, ಅಧಿಕಾರ, ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯ ಹೊರತಾಗಿ ನಿಜವಾದ ಅಭಿವೃದ್ದಿಯನ್ನು ಕಾಣಲು ಅಸಾಧ್ಯ. ಅರ್ಥಿಕ ಸ್ವಾತಂತ್ರ್ಯ ಇಲ್ಲದ, ರಾಜಕೀಯ ಸ್ವತಂತ್ರ್ಯದಿಂದ ಸರ್ವರನ್ನೊಳಗೊಂಡ ಅಭಿವೃದ್ದಿ ಕರ್ನಾಟಕದ ರಾಜಕೀಯ ಮತ್ತು ಆಡಳಿತ ಎಪ್ಪತರ ದಶಕದಲ್ಲಿ ಹೊಸ ತಿರುವು ಕೊಟ್ಟವರು. ರಾಜ್ಯದಲ್ಲಿ ರಾಜಕೀಯ, ಸಾಮಾಜಿಕ, ಮತ್ತು ಅರ್ಥಿಕ ಪರಿವರ್ತನೆಗೆ ನಾಂದಿ ಹಾಡಿ ಪರಿವರ್ತನೆಯ ಹರಿಕಾರರು ಎನಿಸಿಕೊಂಡಿವರು ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿಂದುಳಿದ ಇಲಾಖೆ ಅಧಿಕಾರಿ ಎಸ್.ಆರ್.ಗದ್ಯಾಳ, ಎಸ್.ಆರ್.ನಡಗಡ್ಡಿ, ಎಸ್.ಎಂ.ಪಾಟೀಲ, ಬಸವರಾಜ ಗೊರನಾಳ, ಶಿಕ್ಷಕಿ ಪಿ.ಎಚ್.ಹೂಗಾರ ಮಾತನಾಡಿದರು.
ವೇದಿಕೆಯ ಮೇಲೆ ಸಾಮಾಜಿಕ ಅರಣ್ಯ ಇಲಾಖೆಯ ಆರ್.ಎಫ್ ಓ ಮಂಜುನಾಥ ಧುಳೆ,ಸಹಕಾರಿ ಸಂಘದ ನಿರ್ದೇಶಕ ಕೆ.ಎಚ್.ವಡ್ಡರ,ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣ ,ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ,ಅಲೇಮಾರಿ ಸಂಘದ ಅಧ್ಯಕ್ಷ ವೆಂಕಟೇಶ ಭೈರಾಮಡಗಿ ಮತ್ತಿತರಿದ್ದರು.
ಹಿಂದುಳಿದ ವರ್ಗದ ವಸತಿ ನಿಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ, ಬಾಷಣ,ರಸಪ್ರಶ್ನೆ, ೧೦೦ ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ, ಕ್ರಿಕೆಟನಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನಗಳಿಸಿದವರಿಗೆ ಬಹುಮಾನ ಪ್ರಶಸ್ತಿ ಪತ್ರ ನೀಡಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.