Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಜೀವ ಐಹೊಳ್ಳಿ ನಾಗಠಾಣ ಬಿಜೆಪಿ ಅಭ್ಯರ್ಥಿ
(ರಾಜ್ಯ ) ಜಿಲ್ಲೆ

ಸಂಜೀವ ಐಹೊಳ್ಳಿ ನಾಗಠಾಣ ಬಿಜೆಪಿ ಅಭ್ಯರ್ಥಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

–ಕೆ.ಪಿ.ಬೊಳೆಗಾಂವ
ಚಡಚಣ: ನಾಗಠಾಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಅಚ್ಚರಿಯ ಹೆಸರು ಪ್ರಕಟಿಸುವ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ದಿಗ್ಬ್ರಮೆ ಯಾಗುವಂತೆ ಬಿಜೆಪಿ ವರಿಷ್ಟರು ನಿರ್ಧಾರ ಕೈಗೆ ತೆಗೆದುಕೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಕೆಲವೇ ಮತಗಳಿಂದ ಪರಾಭವಗೊಂಡ ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಪಕ್ಷದ ಪ್ರಚಾರ, ಸತತ ಜನರ ಸಂಪರ್ಕ ದೊಂದಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆಂಬ ಭಾವನೆಯಲ್ಲಿದ್ದರು. ಅಲ್ಲದೆ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷದ ಸಂಘಟನೆ ಮಾಡುತ್ತಾ ಬಂದಿದ್ದರು.
ಒಬ್ಬರದು ಈ ಕಥೆಯಾದರೆ ಇನ್ನೊಬ್ಬರ ಕತೆಯೇ ಬೇರೆ. ಕಳೆದ ಕೆಲ ದಿನಗಳ ಹಿಂದೆ ಸಿಪಿಐ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದ ಮಹೇಂದ್ರ ನಾಯಕ್ ಅವರಿಗೂ ಶಾಕ್ ಆಗಿದೆ. ಪಕ್ಷದ ಹಿರಿಯ ಮುಖಂಡರ ಭರವಸೆಯಿಂದ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಅವರೀಗ ಹೈಕಮಾಂಡ ನಡೆಯಿಂದ ಕೈ ಹಿಸುಕಿಕೊಳ್ಳುವಂತಾಗಿದೆ.

ಕಾರ್ಯಕರ್ತರಲ್ಲಿ ಗೊಂದಲ :
ಚುನಾವಣೆ ದಿನಾಂಕ ಪ್ರಕಟವಾದಾಗಿನಿಂದ ಇಲ್ಲಿಯವರೆಗೆ ಮತಕ್ಷೇತ್ರದ ಕಾರ್ಯಕರ್ತರು ತಮಗೆ ಬೇಕಾದ ನಾಯಕರ ಹೆಸರು ಪ್ರಚಾರ ಮಾಡುತ್ತ ಹೊರಟಿದ್ದರು. ಮೊದಲು ಗೋಪಾಲ ಕಾರಜೋಳ ಅವರಿಗೆ ಟಿಕೆಟ್ ಸಿಗುತ್ತದೆಂಬ ಹೆಸರು ಹೆಚ್ಚಾಗಿ ಕೇಳಿಬಂದಿತ್ತು. ಕೆಲ ದಿನಗಳ ಹಿಂದೆ ಸಂಸದ ರಮೇಶ ಜಿಗಜಿಣಗಿ ಹೆಸರು ಮತಕ್ಷೇತ್ರದ ತುಂಬೆಲ್ಲ ಪಸರಿಸಿತ್ತು. ತದನಂತರ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕಾರಣಕ್ಕಿಳಿದ ಮಹೇಂದ್ರಕುಮಾರ ನಾಯಕ ಅವರ ಹೆಸರು ಕೇಳಿ ಬಂದಿತ್ತು. ಅಲ್ಲದೆ ಸಂಸದ ರಮೇಶ ಜಿಗಜಿಣಗಿ ಅವರ ಪರಮಾತ್ಮ ಶಿವಾನಂದ ಮಕಣಾಪುರ ಹೆಸರೂ ಸಹ ಕೇಳಿಬಂದಿತ್ತು. ಆದರೆ ಪಕ್ಷದ ವರಿಷ್ಠರು ಯಾರೂ ಊಹಿಸದ ಹೆಸರು ಘೋಷಿಸಿ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ,ಕಾರ್ಯಕರ್ತರಿಗೆ ಹಾಗೂ ಜನಪ್ರತಿನಿಧಿಗಳಿಗೆ ಪರಮಾಶ್ಚರ್ಯ ಮೂಡಿಸಿದ್ದಂತೂ ಸತ್ಯ.

ಪಕ್ಷದ ನಿರ್ಣಯವೇ ಅಂತಿಮ. ಆದರೂ ಮತಕ್ಷೇತ್ರದಲ್ಲಿ ನಿರಂತರ ಸಂಪರ್ಕ ಹಾಗೂ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಅಭ್ಯರ್ಥಿಯಾಗಿಸಿದ್ದರೆ ಚನ್ನಾಗಿರುತ್ತಿತ್ತು. ಇದರಲ್ಲಿ ಪ್ರಬುದ್ಧ ರಾಜಕಾರಣಿಗಳ ಕುತಂತ್ರ ಅಡಗಿರುವ ಸಂಶಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

-ಶಿವಾನಂದ ಮಕಣಾಪುರ, ಬಿಜೆಪಿ ಟಿಕೆಟ್ ಆಕಾಂಕ್ಷಿ, ನಾಗಠಾಣ ಮತಕ್ಷೇತ್ರ

ನಾಗಠಾಣ ಮತಕ್ಷೆತ್ರದ ಅಪರಿಚಿತ ವ್ಯಕ್ತಿಗೆ ಟಿಕೇಟ್ ನೀಡಲು ಜಿಲ್ಲೆಯ ಪ್ರಮುಖ ಮುಖಂಡ ಹೊಂದಾಣಿಕೆ ಸ್ವಪ್ರತಿಷ್ಠೆ ಹಾಗೂ ಅಧಿಕಾರದ ದಾಹ ಕಾರಣ. -ಸಿದ್ದು -ಬಗಲಿ, ಬಿಜೆಪಿ ಕಾರ್ಯಕರ್ತ, ಏಳಗಿ (ಪಿ ಎಚ್ )

BIJAPUR NEWS bjp NAGATANA udaya rashmi
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.