Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂಗಳಲ್ಲಿ ಭ್ರಷ್ಟಾಚಾರ: ಕಡಿವಾಣಕ್ಕೆ ಜಯ ಕರ್ನಾಟಕ ಆಗ್ರಹ
(ರಾಜ್ಯ ) ಜಿಲ್ಲೆ

ಗ್ರಾಪಂಗಳಲ್ಲಿ ಭ್ರಷ್ಟಾಚಾರ: ಕಡಿವಾಣಕ್ಕೆ ಜಯ ಕರ್ನಾಟಕ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗ್ರಾಮ ಪಂಚಾಯತಿಗಳಲ್ಲಿ ನಡೆಯುವ ಅವ್ಯವಹಾರ ಹಾಗೂ ಭ್ರಷ್ಟಾಚಾರಗಳನ್ನು ಹಾಗೂ ಅಭಿವೃದ್ದಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವಂತೆ ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸಂಗಮೇಶ ಎಸ್. ದಾಶ್ಯಾಳ ಮಾತನಾಡಿ, ಸರಕಾರವು ಗ್ರಾಮ ಪಂಚಾಯತಿಗಳಿಂದ ಗ್ರಾಮಗಳ ಅಭಿವೃದ್ದಿ ಆಗಲೆಂದು ನೈರ್ಮಲೀಕರಣ ಹಾಗೂ ನೀರು ನಿರ್ವಹಣೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ರೂಪಗೊಳಿಸಿತು. ಆದರೆ ಯಾವುದೂ ಸರಿಯಾಗಿ ಅನುಷ್ಠಾನೊಂಡಿಲ್ಲ. ಹೆಚ್.ಕೆ.ಪಾಟೀಲ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ಯ ಸಚಿವರಾಗಿದ್ದಾಗ ಅವರು ಪಂಚಾಯತಿಗಳಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂಬ ನಿಟ್ಟಿನಲ್ಲಿ ಒಳ್ಳೆಯ ಯೋಜನೆಗಳನ್ನು ಬೆಳಕಿಗೆ ತಂದಿದ್ದರು. ಅದರೆ ಆ ಯೋಜನೆಗಳು ಪೈಲುಗಳಲ್ಲಿ ಹುದುಗಿಕೊಂಡು ಸರಕಾರದ ಪ್ರತಿ ನಿಧಿಗಳು, ಜನರಿಗೆ ಅನ್ಯಾಯ ಮಾಡಿದ್ದಾರೆ. ಇದಕ್ಕೆ ಉನ್ನತ ಶ್ರೇಣಿಯ ಅಧಿಕಾರಿಗಳು, ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿಲ್ಲ. ಈ ಮನವಿಗೆ ಜಿಲ್ಲಾಡಳಿತವು ಸ್ಪಂದಿಸದೇ ಹೋದಲ್ಲಿ ಕಾನೂನು ರಿತ್ಯ ಹೋರಾಟ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ಪಿಂಟು ಗೊಬ್ಬೂರ, ಮಕದಸ್ ಇನಾಮದಾರ, ರಿಯಾಜ ಪಾಂಡು, ಶಿವನಗೌಡ ಪಾಟೀಲ, ಆನಂದ ಹೊನ್ನೂರ, ಚನ್ನಪ್ಪಗೌಡ ಬಿರಾದಾರ, ಸಂಗಮೇಶ ಹಿರೇಮಠ, ಸಿದರಾಜ ಹೋಳಿ, ರೆಹಮಾನ ಕಣಕಾಲ್, ವಿರೇಶ ಸಿಂಧೂರ, ಶರಣು ಹೂಗಾರ, ಲಿಂಗರಾಜ ಗುರಗುಂಡಿ, ಸುನೀಲ ಗವಾರಿ, ಸುರೇಶಗೌಡ ಇಂಗಳಗೇರಿ, ಸಿದ್ರಾಮಪ್ಪ ಅವಟಿ, ಸಂತೋಷ ಮನಗೂಳಿ, ಸುಜಾತಾ ಪೂಜಾರಿ, ಮಲ್ಲಮ್ಮ ಲಮಾಣಿ, ಬೇಬಿ ತಳವಾರ, ಕವಿತಾ ಅಹೊಳ್ಳಿ, ನಾಗಮ್ಮ ವಾಲಿಕಾರ, ಬಾನು ಹತ್ತರಕಿಹಾಳ, ಕವಿತಾ ಖಿಲಾರಿ, ಅಶ್ವಿನಿ ಸಾವಂತ್ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.