Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತದ ಘನತೆಗೆ ಜಾನಪದವೇ ಮೂಲ :ಬಾಪುಗೌಡ
(ರಾಜ್ಯ ) ಜಿಲ್ಲೆ

ಭಾರತದ ಘನತೆಗೆ ಜಾನಪದವೇ ಮೂಲ :ಬಾಪುಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತದ ಹಳ್ಳಿಗಳು ಜಾನಪದ ಸಂಸ್ಕೃತಿಯಲ್ಲಿಯೇ ಸುಖ ಕಾಣುತ್ತಿವೆ. ಜಾನಪದದ ಆಚಾರ – ವಿಚಾರಗಳು ನಮ್ಮ ಬದುಕಿಗೆ ಊರುಗೋಲಾಗಿ ಸನ್ನಡತೆಯಲ್ಲಿ ನಡೆಸುತ್ತಿವೆ. ಭಾರತದ ಘನತೆಗೆ ಜಾನಪದವೇ ಮೂಲ ಎಂದು ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ವಿಜಯಪುರ ಅಧ್ಯಕ್ಷ ಬಾಪುಗೌಡ ಪಾಟೀಲ (ಶೇಗುಣಸಿ) ಅಭಿಪ್ರಾಯಪಟ್ಟರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಬಬಲೇಶ್ವರ ಶಾಂತವೀರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಿಸಿದ ” ವಿಶ್ವ ಜಾನಪದ ದಿನಾಚರಣೆ ೨೦೨೪ ” ಉದ್ಘಾಟಿಸಿ ಮಾತನಾಡುತ್ತಾ ವಿಜಯಪುರ ಜಿಲ್ಲೆಯಲ್ಲಿ ಉಳಿಸಿ ಬೆಳೆಸಲು ಬಾಳನಗೌಡ ಪಾಟೀಲ ನೇತೃತ್ವದ ಕನ್ನಡ ಜಾನಪದ ಪರಿಷತ್ ತುಂಬಾ ಶ್ರಮವಹಿಸಿ ಕೆಲಸ ಮಾಡುತ್ತಿದೆ. ಸರಕಾರ ಮತ್ತು ಸಮುದಾಯ ಅವರಿಗೆ ಸಹಕಾರ ನೀಡಬೇಕು ಎಂದರು.
” ಜನಪದ ವಿಚಾರ ಮತ್ತು ಆಚಾರ ” ಕುರಿತು ಉಪನ್ಯಾಸ ನೀಡಿದ ಸಾಹಿತಿ ಶಂಕರ ಬೈಚಬಾಳ, ಜನಪವವು ಕೆಳವರ್ಗದ ಮತ್ತು ಶ್ರಮ ಸಂಸ್ಕೃತಿಯ ಪ್ರತೀಕವಾಗಿದೆ. ನಮ್ಮ ಸಂಸ್ಕೃತಿ ಇಂದು ಕಳಾಹೀನವಾಗುತ್ತಿದೆ. ವಿದೇಶಿ ಪದ್ಧತಿಗೆ ನಮ್ಮವರು ಮಾರು ಹೋಗುತ್ತಿದ್ದಾರೆ. ನಮ್ಮ ಮಾಧ್ಯಮಗಳು ಜಾನಪದ ಕಲೆ, ಸಾಹಿತ್ಯ, ಕಲಾವಿದರಿಗೆ ನ್ಯಾಯಯುತ ಪ್ರಚಾರ ಕೊಡಬೇಕುಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭಾರ ಪ್ರಾಚಾರ್ಯ ಪ್ರೊ ಮಹಾದೇವ ರೆಬಿನಾಳ, ಜಾನಪದ ಸಂಸ್ಕೃತಿ ನಮ್ಮ ಇಡಿ ಬದುಕು ಪ್ರತಿಬಿಂಬಿಸುತ್ತದೆ. ಸಾರ್ವಕಾಲಿಕ ಮೌಲ್ಯಸಾರುವ ಜಾನಪದ ವೇದಗಳಿಗಿಂತಲೂ ಹಿರಿದಾಗಿದೆ .ಅಂತ ಸಂಸ್ಕೃತಿಯನ್ನು ರಾಜ್ಯದಲ್ಲಿ ಕಾಪಾಡಲು ಕನ್ನಡ ಜಾನಪದ ಪರಿಷತ್ ಹೊರಾಡುತ್ತಿರುವುದು ಶ್ಲಾಘನೀಯವಾದುದು ಎಂದರು.
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಪ್ರಾಸ್ತಾವಿಕವಾಗಿ ಮಾತನಾಡಿ ಪರಿಷತ್ ಕಾರ್ಯ ಚಟುವಟಿಕೆ ವಿವರಿಸಿದರು. ಕರ್ನಾಟಕ ಬಯಲಾಟ ಆಕಾಡೆಮಿ ಸದಸ್ಯೆ ಶ್ರೀಮತಿ ಅನಸೂಬಾಯಿ ವಡ್ಡರ, ಜಾನಪದ ವಿದ್ವಾಂಸ ನಿವೃತ್ತ ಉಪನ್ಯಾಸಕ ಎಸ್ ಜಿ ಜಂಗಮಶೆಟ್ಟಿ, ಕ ಜಾ ಪ ಜಿಲ್ಲಾ ಸದಸ್ಯ ಮೌಲಾಸಾಹೇಬ ಜಹಾಗೀರದಾರ ಉಪಸ್ತಿತರಿದ್ದರು.
ಭಜನೆ ಕಲಾವಿದ ಶ್ರೀಶೈಲ ಭಾಟಿ ಮತ್ತು ಚೌಡಕಿ ಕಲಾವಿದೆ ಶ್ರೀಮತಿ ಇಂದ್ರಬಾಯಿ ಪಡಗಾರ ಇವರನ್ನು ಸನ್ಮಾನಿಸಲಾಯಿತು. ಉಪ್ಪಲದಿನ್ನಿ ಕಲಾವಿದರಿಂದ ಹೆಜ್ಜೆಪದ, ಬಬಲೇಶ್ವರ ಕಲಾವಿದರಿಂದ ಚೌಡಕಿ ಪದ ಪ್ರದರ್ಶನ ನೀಡಲಾಯಿತು.
ಪ್ರೊ ಮಲ್ಲಿಕಾರ್ಜುನ ಅವಟಿ ನಿರೂಪಿಸಿದರು. ಪ್ರೊ ಎ ಎಂ ಪಟೇಲ್ ಸ್ವಾಗತಿಸಿದರು. ಪ್ರೊ ನಂದಿನಿ ಪಾಟೀಲ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.