ವಿಜಯಪುರ: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಅಗ್ನಿಕರ್ಮ ಉಚಿತ ಚಿಕಿತ್ಸಾ ಶಿಬಿರ ಆಗಷ್ಟ 29 ರಿಂದ ಆಗಷ್ಟ 31ರ ಮೂರು ದಿನಗಳ ಕಾಲ ನಡೆಯಲಿದೆ.
ಈ ಶಿಬಿರದಲ್ಲಿ ಬೆನ್ನು ನೋವು, ಕತ್ತು ನೋವು, ಹಿಮ್ಮಡಿ ನೋವು, ಸಂಧಿ ನೋವು ಮುಂತಾದವು ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಿಡಲಾಗುವುದು. ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ- 95913398037 ಮತ್ತು 9513397413 ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
