ಸಿಂದಗಿ: ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ಶ್ರೀಮಠದ ಭಕ್ತರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ನಿಮಿತ್ಯ ಆ.೨೮ ಬುಧವಾರದಂದು ಬೆಳಿಗ್ಗೆ ೧೧ಗಂಟೆಯಿಂದ ಮಹಾ ದಾಸೋಹ(ಪ್ರಸಾದ)ವಿದ್ದು, ಕಾರಣ ತಾಲೂಕಿನ ಶ್ರೀಮಠದ ಭಕ್ತರು, ಸಾರ್ವಜನಿಕರು ತಪ್ಪದೇ ಸಾರಂಗಮಠಕ್ಕೆ ಬಂದು ಶ್ರೀಪದ್ಮರಾಜ ಒಡೆಯರ ಹಾಗೂ ಸದ್ಗುರು ಲಿಂ.ಚೆನ್ನವೀರ ಮಹಾಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕು ಎಂದು ಪ್ರತಿಷ್ಠಾನದ ಸಂಚಾಲಕ ಬಳಗ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
