Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»24 ಅಭ್ಯರ್ಥಿಗಳಿಂದ 25 ನಾಮಪತ್ರಗಳ ಸಲ್ಲಿಕೆ
(ರಾಜ್ಯ ) ಜಿಲ್ಲೆ

24 ಅಭ್ಯರ್ಥಿಗಳಿಂದ 25 ನಾಮಪತ್ರಗಳ ಸಲ್ಲಿಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರ | ನಾಮಪತ್ರ ಸಲ್ಲಿಸುವ 4ನೇ ದಿನ

ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಮಪತ್ರ ಸಲ್ಲಿಸಲು ನಾಲ್ಕನೇ ದಿನವಾದ ಏಪ್ರಿಲ್ 18ರ ಮಂಗಳವಾರ ದ0ದು ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ 24 ಅಭ್ಯರ್ಥಿಗಳಿಂದ ಒಟ್ಟು 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
26-ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಿಂದ 02, 27-ದೇವರಹಿಪ್ಪರಗಿ ಮತಕ್ಷೇತ್ರದಿಂದ 02, 28-ಬಸವನಬಾಗೇವಾಡಿ ಮತಕ್ಷೇತ್ರದಿಂದ 02, 29-ಬಬಲೇಶ್ವರ ಮತಕ್ಷೇತ್ರದಿಂದ 04, 30-ಬಿಜಾಪುರ ನಗರ ಮತಕ್ಷೇತ್ರದಿಂದ 01, 31-ನಾಗಠಾಣ (ಎಸ್ಸಿ) ಮತಕ್ಷೇತ್ರದಿಂದ 07, 32-ಇಂಡಿ ಮತಕ್ಷೇತ್ರದಿಂದ 03 ಹಾಗೂ 33-ಸಿಂದಗಿ ಮತಕ್ಷೇತ್ರದಿಂದ 04 ನಾಮಪತ್ರಗಳು ಸೇರಿದಂತೆ ಒಟ್ಟು 25 ನಾಮಪತ್ರಗಳು ಇಂದು ಸಲ್ಲಿಕೆಯಾಗಿವೆ.
ಮುದ್ದೇಬಿಹಾಳ ಮತಕ್ಷೇತ್ರದಿಂದ ಕಾಶಿನಾಥ ದೊಡಮನಿ ( ಬಹುಜನ ಸಮಾಜ ಪಕ್ಷ), ಚನ್ನಬಸಪ್ಪ ಸೋಲಾಪುರ (ಜನತಾ ದಳ ಜಾತ್ಯಾತೀತ) ಅವರು ನಾಮಪತ್ರ ಸಲ್ಲಿಸಿದ್ದಾರೆ.
ದೇವರಹಿಪ್ಪರಗಿ ಮತಕ್ಷೇತ್ರದಿಂದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ (ಜನತಾ ದಳ (ಜಾತ್ಯಾತೀತ)), ದುಂಡಸಿ ಅಬ್ದುಲರಹೀಮಾನ ಮಹ್ಮದಹನೀಫ್ (ಪಕ್ಷೇತರ) ನಾಮಪತ್ರ ಸಲ್ಲಿಸಿದ್ದಾರೆ.
ಬಸವನಬಾಗೇವಾಡಿ ಮತಕ್ಷೇತ್ರದಿಂದ ಸಂಯುಕ್ತಾ ಪಾಟೀಲ (ಪಕ್ಷೇತರ), ಶಿವಾನಂದ ಪಾಟೀಲ (ಭಾರತೀಯ ರಾಷ್ಟಿçÃಯ ಕಾಂಗ್ರೆಸ್) ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಬಲೇಶ್ವರ ಮತಕ್ಷೇತ್ರದಿಂದ ಸಂಗಯ್ಯ ಮರಿಮಠ (ಪಕ್ಷೇತರ), ಮಹಾದೇವ ಪವಾರ (ಪಕ್ಷೇತರ), ಸಂಗಪ್ಪ ಇಂಡಿ (ಪಕ್ಷೇತರ) ಹಾಗೂ ರವಿಚಂದ್ರ ತಮ್ಮಣ್ಣ ಡೊಂಬಾಳಿ (ರಾಷ್ಟಿçÃಯ ಸಮಾಜ ಪಕ್ಷ) ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜಾಪುರ ನಗರ ಮತಕ್ಷೇತ್ರದಿಂದ ಬಸನಗೌಡ ಪಾಟೀಲ ಯತ್ನಾಳ (ಭಾರತೀಯ ಜನತಾ ಪಾರ್ಟಿ (ಬಿಜೆಪಿ)) ಅವರು ನಾಮಪತ್ರ ಸಲ್ಲಿಸಿದ್ದಾರೆ.
ನಾಗಠಾಣ ಮತಕ್ಷೇತ್ರದಿಂದ ವೆಂಕಟೇಶ್ವರ ಎಂ.ಎಸ್. ಉರ್ಫ ದೀಪಕ (ಹಿಂದೂಸ್ತಾನ ಜನತಾ ಪಾರ್ಟಿ), ಕವಿತಾ ವಿ. ಕಟಕಧೋಂಡ (ರಾಣಿ ಚೆನ್ನಮ್ಮ ಪಾರ್ಟಿ), ಗಂಗಾರಾಮ ಕಟಕಧೋಂಡ (ಪಕ್ಷೇತರ), ಪ್ರೇಮಿಲಾ ಕಟಕಧೋಂಡ (ಪಕ್ಷೇತರ), ವಿಕ್ರಮ ವಾಘಮೋರೆ (ಕರ್ನಾಟಕ ರಾಷ್ಟç ಸಮಿತಿ), ಶ್ರೀಕಾಂತ ಬಂಡಿ (ಕಲ್ಯಾಣ ರಾಜ್ಯ ಪ್ರಗತಿ ಪಕ್ಷ) ಹಾಗೂ ದೇವಾನಂದ ಚವ್ಹಾಣ (ಜನತಾ ದಳ ಜಾತ್ಯಾತೀತ) ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇಂಡಿ ಮತಕ್ಷೇತ್ರದಿಂದ ನಾಗೇಶ ಹುಸೇನಿ ಶಿವಶರಣ (ಬಹುಜನ ಸಮಾಜ ಪಾರ್ಟಿ), ಬಸವರಾಜ ಪಾಟೀಲ ಉರ್ಫ ಗೌಡರ (ಜನತಾ ದಳ ಜಾತ್ಯಾತೀತ) – 2 ನಾಮಪತ್ರಗಳು) ಅವರು ನಾಮಪತ್ರ ಸಲ್ಲಿಸಿದ್ದಾರೆ.
ಸಿಂದಗಿ ಮತಕ್ಷೇತ್ರದಿಂದ ಪುಂಡಲೀಕ ಬಿರಾದಾರ (ಕರ್ನಾಟಕ ರಾಷ್ಟç ಸಮಿತಿ ಪಕ್ಷ), ದೀಪಿಕಾ ಎಸ್. (ಪಕ್ಷೇತರ), ದಸ್ತಗೀರ ಬಾಷಾ ಮಕಾನದಾರ (ಬಹುಜನ ಸಮಾಜ ಪಾರ್ಟಿ) ಹಾಗೂ ವಿಶಾಲಾಕ್ಷಿ ಪಾಟೀಲ (ಜನತಾ ದಳ (ಜಾತ್ಯಾತೀತ)) ಅವರು ನಾಮಪತ್ರ ಸಲ್ಲಿಸಿದ್ದಾರೆ.

BIJAPUR NEWS election udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.