Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಚರತ್ನ ಯೋಜನೆಗಳು ಜೆಡಿಎಸ್ ಗೆಲುವಿಗೆ ಸಹಕಾರಿ :ರಾಜುಗೌಡ
(ರಾಜ್ಯ ) ಜಿಲ್ಲೆ

ಪಂಚರತ್ನ ಯೋಜನೆಗಳು ಜೆಡಿಎಸ್ ಗೆಲುವಿಗೆ ಸಹಕಾರಿ :ರಾಜುಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ | ಮೆರವಣಿಗೆ

ದೇವರಹಿಪ್ಪರಗಿ: ಜೆಡಿಎಸ್ ಅಭ್ಯರ್ಥಿ ಭೀಮನಗೌಡ(ರಾಜುಗೌಡ) ಪಾಟೀಲ, ಕುದರಿ ಸಾಲವಾಡಗಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಪಟ್ಟಣದ ಟಿಪ್ಪುಸುಲ್ತಾನ ವೃತ್ತದಲ್ಲಿ ಮಂಗಳವಾರ ರಾಜುಗೌಡ ಪಾಟೀಲ ನೇತೃತ್ವದಲ್ಲಿ ಸಭೆ ಸೇರಿದ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯ ಮೂಲಕ ಹೋರಟು ತಹಶೀಲ್ದಾರ ಕಚೇರಿ ತಲುಪಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಯಾದ ರಾಜುಗೌಡ ಪಾಟೀಲ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ 20 ತಿಂಗಳ ಅಧಿಕಾರವಧಿಯಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳು, ಪಂಚರತ್ನ ಯೋಜನೆಗಳು ಈ ಬಾರಿ ಜೆಡಿಎಸ್ ಗೆಲುವಿಗೆ ಸಹಕಾರಿಯಾಗಲಿವೆ. ಜೊತೆಗೆ ಕಳೆದ ಎರಡು ಚುನಾವಣೆಯಲ್ಲಿ ಕೆಲವೇ ಅಂತರದ ಮತಗಳ ಸೋಲು ನನಗೆ ಸಾಕಷ್ಟು ಪಾಠ ಕಲಿಸಿದೆ. ಈ ಬಾರಿ ಕ್ಷೇತ್ರದ ಮತದಾರರು ಅಭಿವೃದ್ಧಿ ಹಾಗೂ ಅನುಕಂಪದ ಮೂಲಕ ನನಗೆ ಅಪಾರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ನನಗೂ ಸಹ ಕ್ಷೇತ್ರದ ಜನತೆಯ ನಾಡಿಮಿಡಿತ ಅರ್ಥವಾಗಿದ್ದು, ಖಂಡಿತವಾಗಿಯೂ ಈ ಬಾರಿ 10 ಸಾವಿರ ಮತಗಳ ಅಂತರದಿAದ ಗೆಲ್ಲುವ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಉಪಾಧ್ಯಕ್ಷ ರಿಯಾಜ್ ಯಲಗಾರ, ಮತಕ್ಷೇತ್ರದ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಜಲಕತ್ತಿ, ಶಾಂತಯ್ಯ ಜಡಿಮಠ, ಸಿಂಧೂರ ಡಾಲೇರ್, ಶೇಖರಗೌಡ ಪಾಟೀಲ(ಕೋರವಾರ), ಯುವಘಟಕದ ಅಧ್ಯಕ್ಷ ಮುನೀರ್ ಅಹ್ಮದ್(ಮುನ್ನಾ) ಮಳಖೇಡ, ಎ.ಡಿ.ಮುಲ್ಲಾ, ರಾಘವೇಂದ್ರ ಗುಡಿಮನಿ, ವೀರೇಶ ಕುದರಿ, ಚಂದು ಗುಂಡಾನವರ, ಹೂವಿನಹಿಪ್ಪರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರುಗೇಶ ತಾಳಿಕೋಟಿ, ಸಿದ್ದು ಹಾದಿಮನಿ, ಎನ್.ಬಿ.ರೋಡಗಿ(ಮುಳಸಾವಳಗಿ), ಕಲ್ಲನಗೌಡ ಪಾಟೀಲ, ಗುರನಗೌಡ ಪಾಟೀಲ (ಕುದರಿ ಸಾಲವಾಡಗಿ) ರಫೀಕ್ ಪಾನಪರೋಷ, ಉಸ್ಮಾನಸಾಬ್ ಹಚ್ಯಾಳ, ಜಬ್ಬರ್ ಮೋಮಿನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮತಕ್ಷೇತ್ರದ ವಿವಿಧ ಗ್ರಾಮಸ್ಥರು ಇದ್ದರು.

devara hippargai jds RAJUGOUDA
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.