Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಲ-ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
(ರಾಜ್ಯ ) ಜಿಲ್ಲೆ

ಸಾಲ-ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಬಸವ ಬೆಳಗು (ಶೈಕ್ಷಣಿಕ ಸಾಲ), ಜೀವಜಲ (ಗಂಗಾ ಕಲ್ಯಾಣ) ಯೋಜನೆ, ಕಾಯಕಕಿರಣ (ಸ್ವಯಂ ಉದ್ಯೊಗ), ಭೋಜನಾಲಯ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಶೈಕ್ಷಣಿಕ ಸಾಲಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvldcl.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೨೮೬೫೫೨೨ / ೯೯೦೦೦೧೨೩೫೧ ಹಾಗೂ ವಿಜಯಪುರ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ದಿ ಯೋಜನೆ, ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ) ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www.kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ hಣಣಠಿs://ತಿತಿತಿ.ಞvಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೪೮ / ೭೮೯೯೮೯೯೦೩೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸ್ವಾತಂತ್ರ್ಯ ಮಹೋತ್ಸವದ ಅಮೃತ ಯೋಜನೆಯಡಿ https://www. kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvcdc.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೪೩೫೦, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದು.

ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ªÉ¨ï¸ÉÊmï www.kssd.karnataka.gov.in ಅಥವಾ ದೂರವಾಣಿ ಸಂಖ್ಯೆ ೮೦೫೦೭೭೦೦೪ / ೮೦೫೦೭೭೦೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmmd.karnataka.gov.inಅಥವಾ ದೂರವಾಣಿ ಸಂಖ್ಯೆ ೮೦೫೦೭೭೦೦೦೪ / ೮೦೫೦೭೭೦೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ
ವಿಜಯಪುರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http:/ambigaradevelopment.karnataka.gov.inಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೮೬೪೦೯೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.