Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೫ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ವಿಜಯಪುರ: ೨೦೨೪-೨೫ನೇ ಸಾಲಿನ ವಿಜಯಪುರ ಜಿಲ್ಲೆಯ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸೆಪ್ಟೆಂಬರ್ ೫ರಂದು ನಗರದ ಕಂದಗಲ್ಲ ಶ್ರೀ ಹನಂತರಾಯ ರಂಗಮಂದಿರದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನ ಎಲ್.ಪಿ.ಎಸ್ ಗಡಿಸೋಮನಾಳ ಎಲ್.ಟಿ-೧ ಶಾಲೆಯ ಸಹ ಶಿಕ್ಷಕ ಹುಲಿಗೆಪ್ಪ ಎಸ್, ವಿಜಯಪುರ ಜಲನಗರದ ಯು.ಬಿ.ಎಲ್.ಪಿ.ಎಸ್ ನಂ.೨೦ನೇ ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ಯಾಸ್ಮೀನಬಾನು ಜಿ ಇನಾಮದಾರ, ಬಸವನ ಬಾಗೇವಾಡಿ ತಾಲೂಕಿನ ದಿಂಡವಾರದ ಎಲ್.ಪಿ.ಎಸ್ ತಿಮ್ಮಾಪೂರ ಬಡಾವಣೆ ಶಾಲೆಯ ಮುಖ್ಯಗುರುಗಳಾದ ಮೈಹಿಬುಬ ನದಾಫ್, ಚಡಚಣ ತಾಲೂಕಿನ ಎಲ್.ಪಿ.ಎಸ್ ಹೊರ್ತಿ ಎಚ್.ಕೆ ಶಾಲೆಯ ಸಹ ಶಿಕ್ಷಕ ಸತೀಶ ಕುಲಕರ್ಣಿ, ಸಿಂದಗಿ ತಾಲೂಕಿನ ಎಲ್.ಪಿ.ಎಸ್ ಬಿಸನಾಳ ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ಭಾರತಿ ಚಿಮ್ಮಲಗಿ, ಇಂಡಿ ತಾಲೂಕಿನ ಎಲ್.ಪಿ.ಎಸ್ ಹಿರೇಬೇನೂರ ಎಲ್.ಟಿ ಶಾಲೆಯ ಸಹ ಶಿಕ್ಷಕ ಪಾಯಣ್ಣ ಬೋಗಾರ ಹಾಗೂ ವಿಜಯಪುರ ಗ್ರಾಮೀಣ ಎಲ್.ಪಿ.ಎಸ್ ಕರ್ಪೇ ವಸ್ತಿ ಟಕ್ಕಳಕಿ ಶಾಲೆಯ ಸಹ ಶಿಕ್ಷಕ ಮಾರುತಿ ಲಮಾಣಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮುದ್ದೇಬಿಹಾಳ ತಾಲೂಕಿನ ಎಚ್.ಪಿ.ಎಸ್ ಸರೂರ ಶಾಲೆಯ ಸಹ ಶಿಕ್ಷಕ ಎಸ್.ಎಮ್.ಕಟ್ಟಿಮಠ, ವಿಜಯಪುರ ನಗರದ ಕೆ.ಬಿ.ಎಮ್.ಪಿ.ಎಸ್. ನಂ.೫೧ ಶಾಲೆಯ ಸಹ ಶಿಕ್ಷಕ ಲೀಲಾಧರ ಆರ್ ನಾಯಕ, ಬಸವನ ಬಾಗೇವಾಡಿ ತಾಲೂಕಿನ ಎಚ್.ಪಿ.ಎಸ್ ಇವಣಗಿ ಶಾಲೆಯ ಸಹ ಶಿಕ್ಷಕ ಎಸ್.ಸಿದ್ದಪ್ಪ (ಅವಜಿ), ಚಡಚಣ ತಾಲೂಕಿನ ಎಂ.ಪಿ.ಎಸ್ ಅರ್ಜನಾಳ ಶಾಲೆಯ ಸಹ ಶಿಕ್ಷಕ ರಮೇಶ ಎಸ್ ಗೋಡಿಕಾರ, ಸಿಂದಗಿ ತಾಲೂಕಿನ ಕೆ.ಜಿ.ಎಚ್.ಪಿ.ಎಸ್ ಮುಳಸಾವಳಗಿ ಶಾಲೆಯ ಸಹ ಶಿಕ್ಷಕ ಸುಭಾಸ ಕೆ. ಹೊಸಮನಿ, ಇಂಡಿ ತಾಲೂಕಿನ ಕೆ.ಜಿ.ಎಮ್.ಪಿ.ಎಸ್ ಸಾಲೋಟಗಿ ಶಾಲೆಯ ಸಹ ಶಿಕ್ಷಕ ಸೋಮನಾಥ ಎಸ್ ನಾವಿ ಹಾಗೂ ವಿಜಯಪುರ ಗ್ರಾಮೀಣ ಎಚ್.ಪಿ.ಎಸ್ ಬಬಲೇಶ್ವರ ಬಡಾವಣೆ ಶಾಲೆಯ ಸಹ ಶಿಕ್ಷಕ ಪಿ.ಎಸ್.ಇಜೇರಿ ಅವರು ಆಯ್ಕೆಯಾಗಿದ್ದಾರೆ.

ಪ್ರೌಢ ಶಾಲಾ ವಿಭಾಗ

ಪ್ರೌಢ ಶಾಲಾ ವಿಭಾಗದಲ್ಲಿ ಮುದ್ದೇಬಿಹಾಳ ತಾಲೂಕಿನ ಬ.ಸಾಲವಾಡಗಿಯ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಈರಪ್ಪ ಎಂ.ಚಿಮ್ಮಲಗಿ, ವಿಜಯಪುರ ನಗರದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಅನಸೂಯಾ ಎನ್ ಬನ್ನೂರ, ಬಸವನ ಬಾಗೇವಾಡಿ ತಾಲೂಕಿನ ಆದರ್ಶ ವಿದ್ಯಾಲಯದ ಹುಣಶ್ಯಾಳ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸುಭಾಸ ಹರಿಜನ, ಚಡಚಣ ತಾಲೂಕಿನ ಝಳಕಿಯ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಪ್ರಕಾಶ ಎಸ್. ನಂದರಗಿ, ಸಿಂದಗಿ ತಾಲೂಕಿನ ಕೆರೂಟಗಿಯ ಪಿ.ಎಮ್.ಶ್ರೀ ಪ ಪ್ರೌಢ ಶಾಲೆಯ ಸಹ ಶಿಕ್ಷಕ ಸಂತೋಷಕುಮಾರ ಗುಮಶೆಟ್ಟಿ ಹಾಗೂ ವಿಜಯಪುರ ಗ್ರಾಮೀಣ ತಿಡಗುಂದಿಯ ಬಂಜಾರ ವಿ.ವ ಸಂಘ ಪ್ರೌಢ ಶಾಲೆಯ ಸಹ ಶಿಕ್ಷಕ ರಾಜಕುಮಾರ ಚವ್ಹಾಣ ಅವರು ಸೇರಿದಂತೆ ಕಿರಿಯ / ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಒಟ್ಟು ೨೧ ಜನ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.