Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ಎಂ.ಎಸ್.ಲೋಣಿ
(ರಾಜ್ಯ ) ಜಿಲ್ಲೆ

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ಎಂ.ಎಸ್.ಲೋಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ಎಂ.ಎಸ್.ಲೋಣಿ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕಾತಿ ಆದೇಶ ಪ್ರತಿಯನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಎಂ.ಎಸ್.ಲೋಣಿ ಅವರಿಗೆ ನೀಡಿದರು. ನಂತರ ಮಾತನಾಡಿದ ಎಂ.ಬಿ.ಪಾಟೀಲ ಅವರು, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಗಳು, ಗ್ಯಾರಂಟಿ ಸ್ಕೀಂ ಗಳು ಮತ್ತು ಬಿಜೆಪಿಯ ವೈಫಲ್ಯಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ಲೋಣಿ ನನ್ನನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂ.ಬಿ.ಪಾಟೀಲರು ಆದೇಶ ಪ್ರತಿ ನೀಡಿರುವುದು ಅತೀವ ಸಂತೋಷ ಉಂಟು ಮಾಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸಂಘಟನೆಗಾಗಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ನನ್ನ ಬೆಂಬಲಿಗರನ್ನು ಪಕ್ಷಕ್ಕೆ ಕರೆ ತರುತ್ತೇನೆ. ಅಲ್ಲದೇ, ಎರಡೂ ಜಿಲ್ಲೆಗಳ ಎಲ್ಲ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ಈ ಮುಂಚೆ ಸಿದ್ದರಾಮಯ್ಯ ನೇತೃತ್ವ ಸರಕಾರ ಅನೇಕ ಜನಪರ ಕಾರ್ಯಗಳನ್ನು ಮಾಡಿದೆ. ಆದರೆ, ಇಂದಿನ ಬಿಜೆಪಿ ಸರಕಾರ ಭ್ರಷ್ಟಚಾರದಲ್ಲಿ ಮುಳುಗಿದೆ. ಆ ಪಕ್ಷದ ಮುಖಂಡರ ಬಿನ್ನಾಭಿಪ್ರಾಯದಿಂದಾಗಿ ವರ್ಚಸ್ಸು ಕಳೆದುಕೊಂಡಿದೆ. ಈ ಬಾರಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎನ್.ಎಸ್.ಲೋಣಿ, ಗೊಲ್ಲಾಳಪ್ಪಗೌಡ ಪಾಟೀಲ, ರಾಕೇಶ ಕಲ್ಲೂರ, ಶರಣು ಯಕ್ಕುಂಡಿ, ನಿಂಗಪ್ಪ ಕೊಂಡಗೂಳಿ, ಸಂತೋಷ ಶ್ಯಾಪೇಟಿ, ವಿಠ್ಠಲ ಕತ್ನಳ್ಳಿ, ನಿಂಗನಗೌಡ ಪಾಟೀಲ, ನರಸಿಂಗಸಾ ತಿವಾರಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS kpcc LONI PATIL udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026

ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ

ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ

ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 20,2026
    In ದಿನಪತ್ರಿಕೆ
  • ಶಾಸಕರಿಗೆ ಅಭಿನಂದಿಸಿದ ಮಹಿಪಾಲರಡ್ಡಿ ಡಿಗ್ಗಾವಿ
    In (ರಾಜ್ಯ ) ಜಿಲ್ಲೆ
  • ವಿಬಿ ರಾಮಜಿ ಯೋಜನೆಯಿಂದಗ್ರಾಮೀಣರ ಜೀವನೋಪಾಯಕ್ಕೆ ಬಲ
    In (ರಾಜ್ಯ ) ಜಿಲ್ಲೆ
  • ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಇಲ್ಲವೇ ಕ್ರಮ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆ ಅಭಿವೃದ್ಧಿಗೆ ವಿಶೇಷ ಒತ್ತು :ಶಾಸಕ ನಾಡಗೌಡ
    In (ರಾಜ್ಯ ) ಜಿಲ್ಲೆ
  • ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಶಿಕ್ಷಣದೊಂದಿಗೆ ಸಂಸ್ಕಾರವೂ ಇರಲಿ :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಎಂ ಎನ್ ವಾಲಿ ಒಬ್ಬ ಅದಮ್ಯ ಚೇತನ :ಡಾ.ಪಡಶೆಟ್ಟಿ
    In (ರಾಜ್ಯ ) ಜಿಲ್ಲೆ
  • ಸೆ.22 ರಿಂದ ಅನಿರ್ಧಿಷ್ಟಾವಧಿ ಮುಷ್ಕರ :ಭೈರಾಮಡಿ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಯುವ ಮತದಾರರ ಮಿಂಚಿನ ನೋಂದಣಿ ಜಾಗೃತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.