Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೨ರಂದು ಹಿರಿಯ ನಾಗರಿಕರಿಗೆ ಕ್ರೀಡೆ- ಸಾಂಸ್ಕೃತಿಕ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಸೆ.೧೨ರಂದು ಹಿರಿಯ ನಾಗರಿಕರಿಗೆ ಕ್ರೀಡೆ- ಸಾಂಸ್ಕೃತಿಕ ಸ್ಪರ್ಧೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ.೧೨ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
೬೦ ರಿಂದ ೭೦ ವರ್ಷ ವಯೋಮಾನದ ಮಹಿಳೆ-ಪುರುಷರಿಗೆ ಮ್ಯೂಸಿಕಲ್ ಚೇರ್, ೬೦ ರಿಂದ ೬೯ ವಯೋಮಾನದ ಮಹಿಳೆ-ಪುರುಷರಿಗೆ ಬಿರುಸಿನ ನಡಿಗೆ, ೬೦ ರಿಂದ ೭೦ ವರ್ಷ ಹಾಗೂ ೭೦ ವರ್ಷ ಮೇಲ್ಪಟ್ಟ ಮಹಿಳೆ-ಪುರುಷರಿಗೆ ಬಕೆಟ್‌ನಲ್ಲಿ ಬಾಲ್ ಎಸೆಯುವ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ೬೦ ರಿಂದ ೭೦ ವರ್ಷ ಹಾಗೂ ೭೦ ವರ್ಷ ಹಾಗೂ ಮೇಲ್ಪಟ್ಟ ಮಹಿಳೆ-ಪುರುಷರಿಗೆ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವವರು ಹೆಸರನ್ನು ನೊಂದಾಯಿಸಲು ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿವಿಧ ತಾಲೂಕಾ ಪಂಚಾಯತಿ ಕಚೇರಿಯ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರುಗಳಾದ ವಿಜಯಪುರ ತಾಲೂಕಿನ ರವಿ ರಾಠೋಡ ಮೊ: ೯೦೩೫೫೫೩೩೩೭, ಸಿಂದಗಿ ತಾಲೂಕಿನ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ತಾಲೂಕಿನ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦, ಇಂಡಿ ತಾಲೂಕಿನ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಮುದ್ದೇಬಿಹಾಳ ತಾಲೂಕಿನ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.