Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆ ಸಂಸ್ಕ್ರತಿ ಪರಂಪರೆಯ ಕೊಂಡಿ
(ರಾಜ್ಯ ) ಜಿಲ್ಲೆ

ಮಹಿಳೆ ಸಂಸ್ಕ್ರತಿ ಪರಂಪರೆಯ ಕೊಂಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಭಾರತೀಯ ಸಾಂಸ್ಕ್ರತಿಕ ಪರಂಪರೆಯಲ್ಲಿ ಮಹಿಳೆ ಮಹತ್ವದ ಸ್ಥಾನ ಹೊಂದುವ ಮೂಲಕ ಧಾಮಿ೯ಕವಾಗಿಯೂ ಆದಶ೯ವಾಗಿದ್ದಾಳೆ ಎಂದು ಪ್ರವಚನಕಾರ ಸಿದ್ದರಾಮ ಸ್ವಾಮೀಜಿ ಹೇಳಿದರು.
ಸಿಂದಗಿ ತಾಲೂಕು ಸುಕ್ಷೇತ್ರ ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದಲ್ಲಿ ಕಲ್ಶಾಣದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಶ ಮಂಗಳವಾರ ರಾತ್ರಿ ಹಮ್ಮಿಕೊಂಡಿದ್ದ ಶ್ರೀ ದೇವಿ ಹಾಗೂ 401 ಮುತ್ತೈದಿಯರಿಗೆ ಉಡಿ ತುಂಬುವ ಕಾಯ೯ಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಪರಂಪರೆಯಲ್ಲಿ ಮಹಿಳೆಯರ ಸಾಮಥ್ಶ೯ ಇತಿಹಾಸದ ತುಂಬೆಲ್ಲ ಕಾಣಸಿಗುತ್ತದೆ. ಅಂತಹ ಮಹಿಳೆಯರು ನೀವಾಗಬೇಕು ಎಂದರು.
ಶ್ರೀಮಠದ ಕಲ್ಶಾಣದಯ್ಶಾ ಸ್ವಾಮೀಜಿ ಆಶೀವ೯ಚನ ನೀಡಿ, ನಾರಿಯ ಗೌರವದಲ್ಲಿಯೇ ಭಗವಂತನ ಕರುಣೆಯ ಕೃಫೆ ಅಡಗಿದೆ. ಮಹಿಳೆಯಲ್ಲಿನ ಸಂಸ್ಕಾರ ಒಂದು ಪೀಳಿಗೆಯ ಪರಂಪರೆ ಉದ್ದರಿಸಲು ಸಹಕಾರಿ.ಜಾಗೃತ ಮಹಿಳೆ ಸಮಾಜದ ಮೊದಲ ಮೆಟ್ಟಿಲಾಗಬಲ್ಲಳು ಎಂದು ಹೇಳಿದರು. ನಾಲ್ಕುನೂರಕ್ಕೂ ಹೆಚ್ಚು ಮುತೈದೆಯರಿಗೆ ಬಳೆ,ಕುಪ್ಪಸ ಸೇರಿ ಐದು ಬಗೆಯ ವಸ್ತುಗಳಿಂದ ಉಡಿ ತುಂಬಿ ಪ್ರಸಾದ ವಿತರಿಸಲಾಯಿತು.
ಶ್ರೀಮಠದ ರಾಜೇಶ್ವರಿ ವೀರಘಂಟಯ್ಶ ಗದ್ದಗಿಮಠ, ಚನ್ನಮಲ್ಲಯ್ಶ ಹಿರೇಮಠ, ಸಿಂದಗಿ ಕಾಂಗ್ರೆಸ್ ಅಭ್ಶಥಿ೯ ಅಶೋಕ ಮನಗೂಳಿ ಪತ್ನಿ ನಾಗರತ್ನ ಮನಗೂಳಿ, ಅರವಿಂದ ಸಾಹು ಕುರಳಗೇರಾ, ಅಪ್ಪಯ್ಶ ಹಿರೇಮಠ ಅಲ್ಲಾಪೂರ, ಪವನ ಕುಲಕಣಿ೯ ಚಾಮನಾಳ ಸೇರಿದಂತೆ ಹಲವರಿದ್ದರು.
ಈ ವೇಳೆ ಪತ್ರಕತ೯ ಮಲ್ಲಿಕಾಜು೯ನ ಕೆಂಭಾವಿ ಅವರನ್ನು ಶ್ರೀಮಠದ ಒಡೆಯ ಕಲ್ಶಾಣದಯ್ಶಾ ಸ್ವಾಮೀಜಿ ಸನ್ಮಾನಿಸಿದರು.

sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.