Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ: ಬಿಜೆಪಿಯ ಸೋಮನಗೌಡ , ಕಾಂಗ್ರೆಸ್ಸಿನ ಸುಣಗಾರ ನಾಮಪತ್ರ ಸಲ್ಲಿಕೆ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ಬಿಜೆಪಿಯ ಸೋಮನಗೌಡ , ಕಾಂಗ್ರೆಸ್ಸಿನ ಸುಣಗಾರ ನಾಮಪತ್ರ ಸಲ್ಲಿಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ತಮ್ಮ ತಮ್ಮ ಪಕ್ಷಗಳ ನಾಯಕರು, ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಬಿಜೆಪಿಯಿಂದ ಸೋಮನಗೌಡ ನಾಮಪತ್ರ ಸಲ್ಲಿಕೆ: ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಶಾಸಕ ಸೋಮನಗೌಡ ಪಾಟೀಲ ಸಾಸನೂರ ನೇತೃತ್ವದಲ್ಲಿ ಸಭೆ ಸೇರಿದ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯ ಮೂಲಕ ಹೋರಟು ತಹಶೀಲ್ದಾರ ಕಚೇರಿ ತಲುಪಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ(ಸಾಸನೂರ), ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕುಚಬಾಳ) ಬಿ.ಎಸ್.ಪಾಟೀಲ (ನಾಗರಾಳ ಹುಲಿ), ಪಂಚಮಸಾಲಿ ಸಮುದಾಯದ ಮುಖಂಡ ಸುರೇಶಗೌಡ ಪಾಟೀಲ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಪಕ್ಷ ಜಯಗಳಿಸಲು ಸಹಕಾರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉತ್ತರಪ್ರದೇಶದ ಮಾಜಿಸಚಿವ ಆನಂದ ಸ್ವರೂಪ ಶುಕ್ಲಾಜೀ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಸುರೇಶ ಬಿರಾದಾರ, ಸಿದ್ದು ಬುಳ್ಳಾ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳ ಸಹಸ್ರಾರು ಕಾರ್ಯಕರ್ತರು ಇದ್ದರು.

ಕಾಂಗ್ರೆಸ್ಸಿನಿ0ದ ಶರಣಪ್ಪ ಸುಣಗಾರ ನಾಮಪತ್ರ ಸಲ್ಲಿಕೆ

ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಅಭ್ಯರ್ಥಿ ಶರಣಪ್ಪ ಸುಣಗಾರ ನೇತೃತ್ವದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ಹೊರಟು ತಹಶೀಲ್ದಾರ ಕಚೇರಿ ತಲುಪಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಶರಣಪ್ಪ ಸುಣಗಾರ ಮಾತನಾಡಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಪಕ್ಷ ನನಗೆ ಅವಕಾಶ ನೀಡಿರುವುದನ್ನು ಕ್ಷೇತ್ರದ ಅಹಿಂದ ಸಮುದಾಯ ಸ್ವಾಗತಿಸಿ ಇಂದು ಅಪೂರ್ವ ಬೆಂಬಲ ವ್ಯಕ್ತಪಡಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಈ ಚುನಾವಣೆಯಲ್ಲಿ ೧೦ ಸಾವಿರ ಮತಗಳ ಅಂತರದ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗಡಿನಾಡು ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಸ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಷೀರ್ ಅಹ್ಮದ್ ಬೇಪಾರಿ, ಬಾಳನಗೌಡ ಪಾಟೀಲ(ಸಾತಿಹಾಳ) ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಆನಂದಗೌಡ ದೊಡ್ಡಮನಿ, ಸುಜಾತಾ ಕಳ್ಳಿಮನಿ, ಗೌರಮ್ಮ ಮುತ್ತತ್ತಿ, ಮಲ್ಲನಗೌಡ ಬಿರಾದಾರ, ಸೋಮನಾಥ ಕಳ್ಳಿಮನಿ, ಸಂಗಮೇಶ ಛಾಯಾಗೋಳ, ಸರಿತಾ ನಾಯಿಕ್ ರಮೀಜಾ ನದಾಫ್, ಲಲಿತಾ ದೊಡಮನಿ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳ ಕಾರ್ಯಕರ್ತರು ಇದ್ದರು.

bjp congress sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.