Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಲ್ಲಸರ್ಜ ದೇಸಾಯಿ ಪ್ರಶಸ್ತಿ ಪ್ರಧಾನ ಸಮಾರಂಭ
(ರಾಜ್ಯ ) ಜಿಲ್ಲೆ

ಮಲ್ಲಸರ್ಜ ದೇಸಾಯಿ ಪ್ರಶಸ್ತಿ ಪ್ರಧಾನ ಸಮಾರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶ್ರೀ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆ ಉತ್ನಾಳ, ಮಲ್ಲಸರ್ಜ ದೇಸಾಯಿ ಅಂತಾರಾಷ್ಟಿçÃಯ ಕ್ರೀಡಾ ತರಬೇತಿ ಕೇಂದ್ರ ಮತ್ತು ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್ತು ಅಖಿಲ ಭಾರತಿಯ ಪಂಚಮಸಾಲಿ ಪರಿಷತ ವತಿಯಿಂದ ಏ.೧೬ ಇಂದಿರಾ ಪ್ರಾಥಮಿಕ ಹಾಗೂ ವಿದ್ಯಾ ಗಣೇಶ ಪ್ರೌಢಶಾಲೆಯಲ್ಲಿ ಮಲ್ಲಸರ್ಜ ದೇಸಾಯಿ ಪ್ರಶಸ್ತಿ, ಪ್ರಧಾನ ಸಮಾರಂಭ ಕಾರ್ಯಕ್ರಮ ಜರುಗಿತು.
ಅಧ್ಯಕ್ಷತೆಯನ್ನು ಪ್ರೇಮಾನಂದ ಬಿರಾದಾರ ಮಹಾನಗರ ಪಾಲಿಕೆ ಸದಸ್ಯರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿಜಯಲಕ್ಷ್ಮಿ ಬಾಳಿ, ವಿದ್ಯಾ ಗಣೇಶ್ ಸಂಸ್ಥೆಯ ಅದ್ಯಕ್ಷರು ವಿಜಯಪುರ, ಬಸವರಾಜ ಬಾಗೇವಾಡಿ, ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರು ಉತ್ನಾಳ, ಡಿ. ಎಸ್. ಬಸನಗೌಡ್ರು ರಾಣಿ ಚನ್ನಮ್ಮ ದೂರ ಶಿಕ್ಷಣ ಕೇಂದ್ರದ ಅಧ್ಯಕ್ಷರು ರಾಮದುರ್ಗ ಮತ್ತು ಧಾರವಾಡ. ಶ್ರೀಮತಿ ಸುರೇಖಾ. ಬ. ಬಾಗಲಕೋಟ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಉತ್ನಾಳ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಹಾಂತೇಶ್.ಮ.ರಾಜಗೋಳಿ (ಮಾಧ್ಯಮ ಕ್ಷೇತ್ರ), ವೀಭಾ.ವಿ.ಕುಂಬಾರ (ಕ್ರೀಡಾ ಕ್ಷೇತ್ರ), ಗುರವ್ವಾ.ಸುರೇಶ.ಉಕ್ಕಲಿ (ಪೌರಕಾರ್ಮಿಕ), ಕುಸಪ್ಪ.ರಾಮಣ್ಣ.ಹಂಚಿನಾಳ(ಘನ ತ್ಯಾಜ್ಯ ವಿಲೇವಾರಿ), ಭಾರತಿ.ಬಾಬು.ಪಾರಣ್ಣವರ್ (ಪೌರಕಾರ್ಮಿಕ), ಸರದಾರ ಪತ್ತಾರ (ಮೀಡಿಯಾ ಮಾಧ್ಯಮ), ಇಸ್ಮಾಯಿಲ್ ಮುಲ್ಲಾ (ಪತ್ರಕರ್ತ) ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರು : ಸಿದರಾಯ. ನಾಗರಾಳ (ಶಿಕ್ಷಣ ಕ್ಷೇತ್ರ), ರಾಜಕುಮಾರ. ರಕ್ಷಾಳ (ಸಮಾಜ ಸೇವಾ), ಪ್ರಶಾಂತ . ನರಸಿಂಗಪ್ಪಾ. ಚೌದ್ರಿ (ಹಾಸ್ಯ ಕ್ಷೇತ್ರ), ವಿಜಯಕುಮಾರ . ಅಶೋಕ . ಮಮದಾಪುರ (ಶಿಕ್ಷಣ ಕ್ಷೇತ್ರ), ಪ್ರತಿಭಾ .ಪಾಟೀಲ್(ಶಿಕ್ಷಣ ಕ್ಷೇತ್ರ), ಬಸವಕುಮಾರ. ಶರಣರು (ಸಂಗೀತ ಕ್ಷೇತ್ರ), ಅಶೋಕ. ಸಾಯಬಣ್ಣ. ಕೊಡಗಾನೂರ(ದೈಹಿಕ ಶಿಕ್ಷಣ ಕ್ಷೇತ್ರ), ರವಿಕುಮಾರ. ಬೀದಿಹಾಳ( ಮಲ್ಲಕಂಬ) ರಾಷ್ಟçಮಟ್ಟದ ಪ್ರಶಸ್ತಿ ಪುರಸ್ಕೃತರು : ದುಂಡನಗೌಡ .ಶಿ. ಬಸನಗೌಡ್ರ( ದೂರ ಶಿಕ್ಷಣ ಕ್ಷೇತ್ರ), ವಿಜಯಾ. ಕಮಲಾಕರ. ಬಾಳಿ(ಶಿಕ್ಷಣ ಕ್ಷೇತ್ರ), ಸತೀಶ ಖಾರ್ವಿ .ಡಿ.ಕೆ(ವೇಟ್ ಲಿಫ್ಟಿನಂಗ್), ಡಾ. ಮಂಜೇಗೌಡ್ರು (ವೈದ್ಯಕೀಯ ಕ್ಷೇತ್ರ) ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪುರಸ್ಕೃತರು: ಮಲ್ಲಿಕಾರ್ಜುನ. ಶಿದ್ದಮಲ್ಲಪ್ಪ.ಲಿಂಬಿಕಾಯಿ(ಶಿಕ್ಷಣ ಕ್ಷೇತ್ರ), ಲಕ್ಷ್ಮಣ .ಬೀಳೂರ (ಶಿಕ್ಷಣ ಕ್ಷೇತ್ರ), ಅಬ್ದುಲ್ ರಹಿಮಾನ. ಅಲ್ಲಿಸಾಬ. ಮನೂರ (ಶಿಕ್ಷಣ ಕ್ಷೇತ್ರ), ಭೂವನೇಶ್ವರಿ . ವಿದ್ಯಾಧರ ಶರ್ಮಾ (ಶಿಕ್ಷಣ ಕ್ಷೇತ್ರ)ಇವರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

BIJAPUR NEWS panchamasali udaya rashmi
Share. Facebook Twitter Pinterest Email Telegram WhatsApp
  • Website

Related Posts

ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ

ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ

ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ

ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಟ್ರೀ ಪಾರ್ಕ್ & ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಗೆ ಬದ್ಧ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಪರೋಕ್ಷವಾಗಿ ಇಂಗ್ಲಿಷ್ ಭಾಷೆ ಕಲಿಕೆಗೆ ಪ್ರೋತ್ಸಾಹ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ ಬೆಳೆಸುವ ಸಾಧನ :ಪ್ರಕಾಶ
    In (ರಾಜ್ಯ ) ಜಿಲ್ಲೆ
  • ಕ್ರೀಡೆ: ಆರ್.ಡಿ.ಪಾಟೀಲ ಕಾಲೇಜು ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಸೆ.೬ರಂದು ಎಚ್.ಟಿ.ಕುಲಕರ್ಣಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮುಳಸಾವಳಗಿಯಲ್ಲಿ ಭಕ್ತಿಭಾವ ಮೆರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ಪರಿಸರ ಸ್ನೇಹಿ ಗಣೇಶ ತಯಾರಿಕೆಯಲ್ಲಿ ಕಲಾವಿದರ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಸಂತ ಬಾಳು ಮಾಮಾ ಆದರ್ಶ & ಸಮಾಜಕ್ಕೆ ನೀಡಿದ ಸಂದೇಶ ನಮಗೆಲ್ಲ ಮಾದರಿ
    In (ರಾಜ್ಯ ) ಜಿಲ್ಲೆ
  • ಬರದ ನಾಡಿನ ಹಣೆಪಟ್ಟಿ ತೆಗೆಯಲು ಶ್ರಮಿಸಿದ್ದೇನೆ
    In (ರಾಜ್ಯ ) ಜಿಲ್ಲೆ
  • ​ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.