Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಗಜೀವಣಿಗಿಗೆ ಎಲ್ಲ ಪಕ್ಷಗಳಿಂದ ಅನ್ಯಾಯ; ಇದನ್ನು ಸರಿದೂಗಿಸಲು ಬದ್ಧ :ಕಟಕದೊಂಡ
(ರಾಜ್ಯ ) ಜಿಲ್ಲೆ

ಜಿಗಜೀವಣಿಗಿಗೆ ಎಲ್ಲ ಪಕ್ಷಗಳಿಂದ ಅನ್ಯಾಯ; ಇದನ್ನು ಸರಿದೂಗಿಸಲು ಬದ್ಧ :ಕಟಕದೊಂಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಗಜೀವಣಗಿ: ನಿಮ್ಮ ಗ್ರಾಮಕ್ಕೆ ಅನ್ಯಾಯ ಮಾಡಿದವರೇ ನಿಮ್ಮ ಮತ ಕೇಳಲು ಬರುತ್ತಾರೆ ಎಚ್ಚರವಾಗಿರಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಹೇಳಿದರು.
ಗುರುವಾರ ಇಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಗ್ರಾಮದ ದೊಡ್ಡ ಕೆರೆಯನ್ನು ತುಂಬಲು ಟೆಂಡರ್ ಕರೆಯದೇ ಅನ್ಯಾಯ ಮಾಡಿದರು. ಕಾರಜೋಳರು ನೀರಾವರಿ ಸಚಿವರಾಗಿಯೂ ಇದನ್ನು ಮಾಡದೇ ಯಾವ ಮುಖ ಇಟ್ಟುಕೊಂಡು ತಮ್ಮ ಮಗನಿಗೆ ಚುನಾವಣೆಗೆ ನಿಲ್ಲಿಸಲು ಹೊರಟಿದ್ದರೋ ಗೊತ್ತಿಲ್ಲ. ನಿಮ್ಮ ಮಕ್ಕಳಿಗೆ ಉದ್ಯೋಗ ಸೃಷ್ಟಿಯಾದರೆ ತೀರಿ ಹೋಗಿರುವ ನನ್ನ ಮಕ್ಕಳಿಗೆ ಸಿಕ್ಕಂತೆ. ನಾನು ಜೀವನದಲ್ಲಿ ಬಹಳ ಕಳೆದುಕೊಂಡಿದ್ದೇನೆ. ಕ್ಷೇತ್ರ ಮತ್ತು ಮತದಾರರೇ ನನ್ನ ಬದುಕಿನ ಜೀವ. ನಿಮ್ಮ ಅಭಿವೃದ್ಧಿಗಾಗಿ ನನಗೆ ಮತ ನೀಡಿ ಎಂದು ವಿನಂತಿಸಿದರು.
ಮುಖಂಡ ಎಂ.ಆರ್. ಪಾಟೀಲ ಮಾತನಾಡಿ, ಕಟಕದೊಂಡರಿಗೆ ಯಾವುದೇ ಆಸೆ ಇಲ್ಲ. ಇದ್ದ ಇಬ್ಬರು ಮಕ್ಕಳನ್ನು ಕಳೆದುಕೊಂಡು ಅನಾಥರಾಗಿರುವ ಅವರು ತುಂಬ ನೋವಲ್ಲಿದ್ದಾರೆ. ಆ ನೋವು ಮರೆಯಲು ಅವರಿಗೆ ನೀವು ಮತ ಹಾಕಿದರೆ ಶಾಸಕರಾಗಿ ನಿರಂತರವಾಗಿ ಕೆಲಸ ಮಾಡಿ ತಮ್ಮ ಋಣ ತೀರಿಸಿ ನೆಮ್ಮದಿ ಹೊಂದಲಿದ್ದಾರೆ ಎಂದರು.
ಮುಖಂಡರಾದ ಸುರೇಶಗೌಡ ಪಾಟೀಲ, ಆರ್.ಡಿ.ಹಕ್ಕೆ, ಸುರೇಶ ಗೊಣಸಗಿ, ಶಹಜಾನ್ ಮುಲ್ಲಾ, ಸಾಹೇಬಗೌಡ ಬಿರಾದಾರ, ಬಸು ಹತ್ತಳ್ಳಿ, ಕಾಮೇಶ ಪಾಟೀಲ, ಜಿ.ಎಸ್.ಪವಾರ್, ಸಾಮಾಜಿಕ ತಾಣದ ಪ್ರಕಾಶಗೌಡ ಪಾಟೀಲ, ಸಂತೋಷ ಪಾಟೀಲ, ಪ್ರಸಾದ ಚವ್ಹಾಣ, ಕೃಷ್ಣಾ ಕಾಮಟೆ, ರಾಜು ಸಿಂಘೆ, ಮಲ್ಲು ಜತ್ತಿ, ಮಲ್ಲು ಬನಸೋಡೆ, ಮಲಕಣ್ಣ ಕೋಳಿ, ರಾಮನಗೌಡ ಬಿರಾದಾರ ಇದ್ದರು.
ಗ್ರಾಮದ ಹಿರಿಯರಾದ ಹಣಮಂತ ಬಳಗಾನೂರ, ಗ್ರಾಪಂ ಸದಸ್ಯ ವಿಠ್ಠಲಗೌಡ ಬಿರಾದಾರ, ಮಲಕನಗೌಡ ಪಾಟೀಲ, ಅಶೋಕ ಬಳ್ಳೊಳ್ಳಿ, ಅಂಕಲಗಿ ಮುತ್ಯಾ, ದುಂಡಪ್ಪ ಕೋಳಿ, ಮಹಾಂತೇಶ ಗುಡ್ಡದ, ರೇವಣಸಿದ್ಧ, ಪರುಶರಾಮ ಕನಮಡಿ, ಶ್ರೀಮಂತ ನಿಂಬೋಣಿ, ಅಮಸಿದ್ಧ ಬಿರಾದಾರ, ಸುಭಾಶ ಮೋರೆ, ಮಲ್ಲಿಕಾರ್ಜುನ ಮೊಳಕೆ, ನಾಗೇಶ ಬನಪೊರೆ ಅನೇಕರಿದ್ದರು.
ಸೇರ್ಪಡೆ: ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದ ಶ್ರೀಶೈಲ ಜವಳಗಿ, ರಮೇಶ, ಶಿವಾಜಿ ಸುರ್ವೆ, ಚನ್ನಬಸಪ್ಪ ಝಳಕಿ, ನೇತಾಜಿ ಸುರ್ವೆ, ಹಣಮಂತ ಝಳಕಿ, ಭೀಮಣ್ಣ ಕುಂಬಾರ, ಮಲ್ಲಿಕಾರ್ಜುನ ಬಿರಾದಾರ, ಮಾದಣ್ಣ ಬಿರಾದಾರ, ಮಧು ನರಸಂಬಿ ಕಾಂಗ್ರೆಸ್ ಪಕ್ಷ ಸೇರಿದರು.

congress nadagouda NAGATANA udaya rashmi
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.