Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಲವು ವರ್ಷಗಳ ಸಮಸ್ಯೆಗೆ ಐದು ವರ್ಷದಲ್ಲಿ ಪರಿಹಾರ
(ರಾಜ್ಯ ) ಜಿಲ್ಲೆ

ಹಲವು ವರ್ಷಗಳ ಸಮಸ್ಯೆಗೆ ಐದು ವರ್ಷದಲ್ಲಿ ಪರಿಹಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿ ಹಲವು ವರ್ಷಗಳಿಂದ ಅಭಿವೃದ್ಧಿ ಮಾಡದೇ ಉಳಿದುಕೊಂಡಿದ್ದ ಸಮಸ್ಯೆಗಳಿಗೆ ಐದು ವರ್ಷದಲ್ಲಿ ಪರಿಹಾರ ಕೊಡಿಸಲು ಶ್ರಮಿಸಿರುವ ತಂದೆಯವರಿಗೆ ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಮನವಿ ಮಾಡಿದರು.
ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ಲಿಂಗೇಶ್ವರ ಕಾಲೊನಿ, ಮಂಜುನಾಥ ನಗರ, ಕರ್ಪೂರಮಠ ಕಾಲೊನಿಗಳಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ ಮತಯಾಚನೆ ನಡೆಸಿ ಅವರು ಮಾತನಾಡಿದರು.
ನಗರದ ಪ್ರತಿಯೊಂದು ಆಂತರಿಕ ಹಾಗೂ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ನೂರಾರು ಕಡೆಗೆ ಬೆಳಕಿಗಾಗಿ ಹೈಮಾಸ್ಕ್ ಅಳವಡಿಸಲಾಗಿದೆ. ಉದ್ಯಾನಗಳ ಅಭಿವೃದ್ಧಿ, ಓಪನ್ ಜಿಮ್, ಚಿಲ್ಡ್ರನ್ ಪಾರ್ಕ ಗಳನ್ನು ಮಾಡಲಾಗಿದೆ. ಇಲಾಖೆ ಹಾಗೂ ಸಿದ್ದಸಿರಿ ಸಂಸ್ಥೆ ಯಿಂದಲೂ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಕಸ ವಿಲೇವಾರಿಗಾಗಿ ಹೊಸ ವಾಹನಗಳ ಖರೀದಿ ಮಾಡಲಾಗಿದ್ದು, ಇದರಿಂದ ನಗರದ ನೋಟ ಅಂದಗೊಳ್ಳುವ ಜೊತೆಗೆ ಜನರು ಸಮಸ್ಯೆಯಿಂದ ಮುಕ್ತವಾಗಿದ್ದಾರೆ ಎಂದು ತಿಳಿಸಿದರು.
ಔದ್ಯೋಗಿಕ ನಗರವನ್ನಾಗಿ ಮಾಡುವ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ ಎಂದು ಹೇಳಿದರು.
ಮುಖಂಡರಾದ ಆನಂದ ಹುಲಿಮನಿ, ಸಾಯಿಬಣ್ಣ ಭೋವಿ, ಪ್ರಶಾಂತ ಬಡಿಗೇರ, ರಾಹುಲ ಔರಂಗಬಾದ, ಪ್ರವೀಣ ಕಾಮಗೊಂಡ, ಸಂತೋಷ ಕೌಟೀಕರ, ವಿನಾಯಕ ಶಾಹಪೂರ, ಶ್ರೀಶೈಲ ಗಬಸಾವಳಗಿ, ಬಿ.ಎಸ್.ಶೆಟ್ಟಿ, ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಕಾಲೊನಿಯ ನಿವಾಸಿಗಳು ಇದ್ದರು.

basanagouda patil yatnal BIJAPUR NEWS bjp udaya rashmi
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.