Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳ ಅರಿವು ಅಗತ್ಯ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳ ಅರಿವು ಅಗತ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯ, ತಂತ್ರಜ್ಞಾನ, ಅನೇಕ ಚಟುವಟಿಕೆಗಳನ್ನು ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಪಟ್ಟಣದ ಬಂದಾಳ ರಸ್ತೆಯ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನಡೆದ ಯೂತ್ ಫೆಸ್ಟಿವಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಕರಿಗಿಂತ ಹೆಚ್ಚು ಸಮಯವನ್ನು ಕಳೆಯುವುದು ಪಾಲಕರ ಬಳಿ. ಶಿಕ್ಷಕರಷ್ಟೇ ಜವಾಬ್ದಾರಿಯನ್ನ ಪಾಲಕರು ಮಕ್ಕಳ ಮೇಲೆ ಇಡಬೇಕು. ವಿಜ್ಞಾನದ ಭರಾಟೆಯಲ್ಲಿ ಮಕ್ಕಳಲ್ಲಿ ಮಾನವೀಯ ಸಂಬಂಧಗಳು, ವಿವೇಚನಾ ಶಕ್ತಿ, ಸೃಜನಶೀಲ ಚಟುವಟಿಕೆಗಳು ಕುಸಿತಗೊಳ್ಳುತ್ತಿವೆ ಇದರ ಬಗ್ಗೆ ಹೆಚ್ಚು ಪಾಲಕರು ಮತ್ತು ಶಿಕ್ಷಕರು ಗಮನಹರಿಸಬೇಕು ಎಂದರು.
ಸಂಸ್ಥೆಯ ಮಾರ್ಗದರ್ಶಕ ಎಚ್‌ಜಿ ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಮಾತನಾಡಿದರು.
ಶಾಲೆಯ ಪ್ರಾಚಾರ್ಯ ಶಾನಿಮೋಲ್ ರಾಬಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಕ್ಕಳು ನೀಡಿದ ವಿವಿಧ ರೀತಿಯ ಚಟುವಟಿಕೆಗಳ ನಿರ್ಣಾಯಕರಾಗಿ ಶಿಕ್ಷಕಿ ಬಂಗಾರಿ ಕುಲಕರ್ಣಿ ಆಗಮಿಸಿದ್ದರು.
ಸಂಸ್ಥೆಯ ಅಧ್ಯಕ್ಷೆ ನೀಲಮ್ಮ ಹೆಗ್ಗಣದೊಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಟೇನಿ ರಾಬಿನ್ ಶಿಕ್ಷಕಿ ಪ್ರಿಯದರ್ಶಿನಿ ಅವರು ನಿರೂಪಿಸಿದರು.
ಈ ವೇಳೆ ಮಕ್ಕಳಿಂದ ಪಠ್ಯೇತರ ಚಟುವಟಿಕೆಗಳಾದ ಆಶುಭಾಷಣ, ರಂಗೋಲಿ, ಚದ್ಮವೇಶ, ಕಸದಿಂದ ರಸ ಸೇರಿದಂತೆ ವಿವಿಧ ಚಟುವಟಿಕೆಗಳು ಮಕ್ಕಳಿಂದ ಮೂಡಲ್ಪಟ್ಟವು.
ಈ ಸಂದರ್ಭದಲ್ಲಿ ಪಾಲಕರು ಮತ್ತು ಶಿಕ್ಷಕ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.