ವಿಜಯಪುರ: ಜಿಲ್ಲೆಯ 30-ಬಿಜಾಪುರ ನಗರ ಹಾಗೂ ೩೧-ನಾಗಠಾಣ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಉದೀತ್ ಪ್ರಕಾಶ ರೈ ಅವರು ನಗರದ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಎಲ್.ರೂಪಾ, ವಿಜಯಪುರ ತಹಶೀಲ್ದಾರರಾದ ಸುರೇಶ ಮುಂಜೆ ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
Related Posts
Add A Comment