Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಜಾನ ಪ್ರಯುಕ್ತ ಅಂತರಧರ್ಮೀಯ ಸಂವಾದ ಮತ್ತು ಇಫ್ತಾರ್ ಕೂಟವಿಜಯಪುರ: ಅನೌಪಚಾರಿಕ ಶಿಕ್ಷಣ ಸಂಸ್ಥೆ, ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ(ರಿ) ಹಾಗೂ ಬಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ (ರಿ), ವಿಜಯಪುರ ಇವರ ಸಹಯೋಗದಲ್ಲಿ ರಂಜಾನ ಹಬ್ಬದ ಪ್ರಯುಕ್ತ ಅಂತರಧರ್ಮೀಯ ಸಂವಾದ ಹಾಗೂ ಇಪ್ತಾರ್ ಕೂಟ ನಗರದ ಸಂತ ಅನ್ನಮ್ಮನವರ ದೇವಾಯದ ಸಬಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
(ರಾಜ್ಯ ) ಜಿಲ್ಲೆ

ರಂಜಾನ ಪ್ರಯುಕ್ತ ಅಂತರಧರ್ಮೀಯ ಸಂವಾದ ಮತ್ತು ಇಫ್ತಾರ್ ಕೂಟ
ವಿಜಯಪುರ: ಅನೌಪಚಾರಿಕ ಶಿಕ್ಷಣ ಸಂಸ್ಥೆ, ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ(ರಿ) ಹಾಗೂ ಬಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ (ರಿ), ವಿಜಯಪುರ ಇವರ ಸಹಯೋಗದಲ್ಲಿ ರಂಜಾನ ಹಬ್ಬದ ಪ್ರಯುಕ್ತ ಅಂತರಧರ್ಮೀಯ ಸಂವಾದ ಹಾಗೂ ಇಪ್ತಾರ್ ಕೂಟ ನಗರದ ಸಂತ ಅನ್ನಮ್ಮನವರ ದೇವಾಯದ ಸಬಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ‍್ಯಕ್ರಮದ ಸಾನಿಧ್ಯವಹಿಸಿದ ಮುಸ್ಲಿಂ ಧರ್ಮಗುರು ಡಾ.ಸೈಯದ ಎಫ್.ಎಚ್.ಇನಾಮದಾರ, ಸೈಯದ ಶಾಹಾ ಹುಸೇನಿಪೀರ ಖಾದ್ರಿ ಚಿಪ್ತಿ ಮನಗೂಳಿ ಮಾತನಾಡಿ, ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಹಲವಾರು ಜಾತಿ, ಮತ, ಪಂಗಡಗಳು ವಾಸಿಸುತ್ತಿದ್ದು ಶುಭ ಅಶುಭ ಕಾರ‍್ಯಕ್ರಮಗಳಲ್ಲಿ ಒಬ್ಬರಿಗೊಬ್ಬರು ಸೇರಿಕೊಂಡು ಜೀವನ ನಡೆಸುತ್ತಿರುವುದೇ ಅಂತರಧರ್ಮೀಯ ಜೀವನ. ಹಿಂದು ಬಾಂಧವರಿಗೆ ಶ್ರಾವಣ ಮಾಸ ಪವಿತ್ರವಾದರೆ, ಮುಸ್ಲಿಂ ಬಾಂಧವರಿಗೆ ರಂಜಾನ ಮಾಸ. ಹಾಗೆಯೇ ಕ್ರೆöÊಸ್ಥ ಬಾಂಧವರು ಸಹ ಒಂದು ತಿಂಗಳ ಉಪವಾಸ ಮಾಡಿ ಗುಡ್‌ಪ್ರೆöÊಡೆ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ. ಪ್ರತಿಯೊಂದು ಧರ‍್ಮ ಸತ್ಯ, ಶಾಂತಿಯನ್ನು ಬಯಸುತ್ತದೆ. ಹೀಗಾಗಿ ನಮ್ಮ ದೇಶ ಶಾಂತಿಯ ಹೂ ತೋಟ. ಇವತ್ತಿನ ದಿನ ರಂಜಾನ ಪ್ರಯುಕ್ತ ಅಂತರಧರ‍್ಮೀಯ ಇಪ್ತಾರ್ ಕೂಟ ಹಮ್ಮಿಕೊಂಡಿದ್ದು, ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ನೀಡುತ್ತದೆಂದು ತಿಳಿಸಿದರು.

ಸಂಗೀತಾ ಅಕ್ಕ ರಾಜಯೋಗಿನಿ ಬ್ರಹ್ಮಕುಮಾರಿ ಸಂಸ್ಥೆ, ಮತ್ತು ಪರಮಪೂಜ್ಯ ಫಾದರ ಪ್ರಾನ್ಸಿಸ್ ಮೆನೆಜಸ್ ಮುಖ್ಯಸ್ಥರು, ಜೆಸ್ವಿಟ್ ಸಂಸ್ಥೆಗಳು ವಿಜಯಪುರ ಇವರು ಸಹ ನಾವೆಲ್ಲರು ಭಾರತೀಯರು, ಭಾರತ ಪ್ರಜಾಪ್ರಭುತ್ವ ದೇಶ, ನಾವೆಲ್ಲರು ಅಣ್ಣ ತಮ್ಮಂದಿರ ಹಾಗೆ ಬಾಳೋಣ ಎಂದು ಸಂದೇಶವನ್ನು ನೀಡಿದರು.

ಪ್ರಾಸ್ಥಾವಿಕವಾಗಿ ಫಾದರ ಟಿಯೋಲ ಮಚಾದೊ ನಿರ‍್ದೇಶಕರು, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಇವರು ಮಾತನಾಡಿದರು.

ಈ ಸಂದರ‍್ಭದಲ್ಲಿ ಅಕ್ರಂ ಮಾಶ್ಯಾಳಕರ, ಅಧ್ಯಕ್ಷರು ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ, ರಾಜೇಶ್ವರಿ ಮಠಪತಿ ಅಧ್ಯಕ್ಷರು ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ, ದೇಸಾಯಿ ರಾಠೋಡ, ಡಾ.ಬಾಬಾ ಸಾಹೇಬ ಅಂಬೇಡ್ಕರ ಟಾಟಾ ಏಸ್ ವಾಹನ ಚಾಲಕರ ಯೂನಿಯನ್, ರ‍್ಜಾನ ಜಮಾದಾರ ಅಧ್ಯಕ್ಷರು, ಗೃಹ ಕರ‍್ಮಿಕರ ಯೂನಿಯನ್, ವಂದನಾ ಗೆಜ್ಜಗೆ ಅಧ್ಯಕ್ಷರು ಯುವತಿಯರ ಸಂಘಗಳ ಒಕ್ಕೂಟ, ಸಿದ್ದು ಹೊನಕಟ್ಟಿ, ಅಧ್ಯಕ್ಷರು, ಕಟ್ಟಡ ಕಾರ‍್ಮಿಕರ ಯೂನಿಯನ್, ಉಮೇಶ ರುದ್ರಮುನಿ, ಅಧ್ಯಕ್ಷರು, ಮಹಾತ್ಮಾ ಗಾಂಧಿ ಆಟೋಚಾಲಕರ ಯೂನಿಯನ್, ಸೋಮನಾಥ ಬಾಂಡೇಕರ ಅಧ್ಯಕ್ಷರು, ಯುವಕ ಸಂಘಗಳ ಒಕ್ಕೂಟ ಬಾಗಿಯಾಗಿದ್ದರು.

ಕವಿತಾ ಚವ್ಹಾಣ ಸ್ವಾಗತಿಸಿದರು. ರವಿ ದೊಡಮನಿ ನಿರೂಪಿಸಿದರು, ಮುತ್ತು ಭೋವಿ ವಂದಿಸಿದರು.

publice news ramjan udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.