Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ: ಅಕ್ರಮ ನಳಗಳನ್ನು ಸಕ್ರಮಗೊಳಿಸಲು ೧ತಿಂಗಳ ಕಾಲಾವಕಾಶ
(ರಾಜ್ಯ ) ಜಿಲ್ಲೆ

ಸಿಂದಗಿ: ಅಕ್ರಮ ನಳಗಳನ್ನು ಸಕ್ರಮಗೊಳಿಸಲು ೧ತಿಂಗಳ ಕಾಲಾವಕಾಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದಲ್ಲಿರುವ ಅಕ್ರಮ ನಳಗಳನ್ನು ಸಕ್ರಮಗೊಳಿಸಲು ಸಾರ್ವಜನಿಕರಿಗೆ ೧ತಿಂಗಳ ಕಾಲಾವಕಾಶ ನೀಡಲಾಗುವುದು. ಸಾರ್ವಜನಿಕರು ಅಕ್ರಮ ನಳಗಳನ್ನು ಸಕ್ರಮಗೊಳಿಸಿಕೊಳ್ಳಬೇಕು ಎಂದು ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಪಟ್ಟಣದ ಪುರಸಭೆಯ ಸಭಾ ಭವನದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಅಕ್ರಮವಾಗಿ ನಳಗಳನ್ನು ಮಾಡಿಕೊಂಡಿದ್ದಾರೆ ಅಂತಹವರು ಪುರಸಭೆಗೆ ಬಂದು ೩೦೦೦ರೂ. ಹಣವನ್ನು ಭರಣ ಮಾಡಿ ಸಕ್ರಮಗೊಳಿಸಿಕೊಳ್ಳಬೇಕು ಒಂದು ವೇಳೆ ಮಾಡಿಕೊಳ್ಳದೇ ಹೋದರೆ ಅಂತಹವರ ಆಸ್ತಿಯ ಮೇಲೆ ಬೋಜ ಏರಿಸಲಾಗುವುದು. ರಿ.ಸ.ನಂ ೪೭೩ ಮತ್ತು ೪೭೪ರ ಆಶ್ರಯ ವಸತಿ ಯೋಜನೆಯ ಹಂಚಿಕೆಯಾದ ಮನೆಗಳಿಗೆ ಕೆಲಸದ ಆದೇಶ ನೀಡಲಾಗಿದೆ. ೧೦ಸಾವಿರ ಮೇಲ್ಪಟ್ಟು ಇರುವ ಬಿಲ್‌ಗಾಗಿ ೧೧ಜನರ ಉಪಸಮಿತಿಯನ್ನು ಸ್ಥಾಪನೆ ಮಾಡಿ ಅವರ ಸಮ್ಮುಖದಲ್ಲಿಯೇ ಪಾಸ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಪಟ್ಟಣದಲ್ಲಿರುವ ಎನ್‌ಎ ಲೇಔಟ್ ಮಾಲೀಕರು ಕಡ್ಡಾಯವಾಗಿ ಉದ್ಯಾನವನ ಮತ್ತು ನಾಗರಿಕ ಸೌಲಭ್ಯ ಜಾಗಗಳಿಗೆ ಕಂಪೌಂಡ್ ನಿರ್ಮಿಸಿ ಕೊಡಬೇಕೆಂದು ನೋಟಿಸ್ ನೀಡಲು ಪ್ರಾರಂಭಿಸಲಾಗಿದೆ. ಪುರಸಭೆಯ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಲು ಸಹಕಾರ, ಸಹಾಯ ನೀಡಿದರೆ ಅವರು ತಿಳಿಸಿದವರ ಹೆಸರನ್ನು ಉದ್ಯಾನವನಕ್ಕೆ ಇಡಲಾಗುವುದು. ವಿವೇಕಾನಂದ ವೃತ್ತದಿಂದ ಟಿಪ್ಪುಸುಲ್ತಾನ್ ವೃತ್ತದವರೆಗೆ ಸಂಚಾರದಟ್ಟಣೆಯಿಂದ ಸಾರ್ವಜನಿಕರಿಗೆ ತೊಂದರೆವುಂಟಾಗುತ್ತಿದ್ದು, ಎಕಮುಖ(ಒನ್‌ವೇ) ನಿರ್ಮಿಸಿ ಫಲಕಗಳನ್ನು ಅಳವಡಿಸಲಾಗುವುದು. ಸಿಂದಗಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಬಳಗಾನೂರ ಕೆರೆಯ ಪಂಪನ್ನು ದುರಸ್ಥಿಗೊಳಿಸಲಾಗಿದೆ. ಪುರಸಭೆಯಲ್ಲಿ ಏಜೆಂಟರ್ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜಣ್ಣಿ ನಾರಾಯಣಕರ, ಸದಸ್ಯ ಸಂದೀಪ ಚೌರ, ಸಾಯಬಣ್ಣ ಪುರದಾಳ, ಮುಖ್ಯಾಧಿಕಾರಿ ಸುರೇಶ ನಾಯಕ, ಜೆಇ ಅಜರ್ ನಾಟೀಕಾರ ಸೇರಿದಂತೆ ಅನೇಕರು ಇದ್ದರು.

” ಸಿಂದಗಿಯ ಸಾರ್ವಜನಿಕರಿಗೆ ಉಪಯುಕ್ತವಾಗುವ ಮುಕ್ತಿ ವಾಹನವನ್ನು ನನ್ನ ಸಹೋದರ ದಿ.ರವಿಕುಮಾರ ಬಿರಾದಾರ ಅವರ ಸ್ಮರಣಾರ್ಥವಾಗಿ ಫೆ.೨೩, ೨೦೨೫ರಂದು ಪುರಸಭೆಗೆ ಕಾಣಿಕೆಯಾಗಿ ನೀಡುವೆ.”
– ಶಾಂತವೀರ ಬಿರಾದಾರ
ಅಧ್ಯಕ್ಷರು, ಪುರಸಭೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.