Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೇ.90 ಮತದಾನ ಮಾಡಿದರೆ, 40 ಸಾವಿರ ಮತಗಳಿಂದ ಗೆಲುವು :ಯತ್ನಾಳ
(ರಾಜ್ಯ ) ಜಿಲ್ಲೆ

ಶೇ.90 ಮತದಾನ ಮಾಡಿದರೆ, 40 ಸಾವಿರ ಮತಗಳಿಂದ ಗೆಲುವು :ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಗರದ ವಿವಿಧೆಡೆ ಶಾಸಕ ಯತ್ನಾಳ ಮತಯಾಚನೆ

ವಿಜಯಪುರ: ಕಳೆದ ಬಾರಿ ಮುಸ್ಲಿಂ ಸಮುದಾಯ ಪ್ರದೇಶಗಳಲ್ಲಿ ಸಾವಿರಕ್ಕೆ ಒಂದೆರಡು ಮತಗಳು ಮಾತ್ರ ನಮಗೆ ಬಿದ್ದಿವೆ. ಅದೇ ರೀತಿ ನಮ್ಮ ಹಿಂದೂಗಳು ಕೂಡ ಜಾಗೃತರಾಗಿ, ಒಂದಾಗಿ ಹೆಚ್ಚಿನ ಪ್ರಮಾಣದಲ್ಲಿ ನನಗೆ ಮತ ನೀಡಬೇಕು ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.
ನಗರದ ವಾರ್ಡ ನಂ.29 ಮತ್ತು 3೦ರ ಕಾಸಗೇರಿ ಓಣಿ, ಗೌಡರ ಓಣಿ, ರಾಮನಗರ, ರಾಜಾಜಿನಗರದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಕಳೆದ ಬಾರಿ ನಮ್ಮವರು ಶೇ 58 ರಷ್ಟು ಮಾತ್ರ ಮತದಾನ ಮಾಡಿದರೆ, ಅವರು ಶೇ ೮೫ ರಷ್ಟು ಮತದಾನ ಮಾಡಿದ್ದರು. ಈ ಬಾರಿ ಶೇ ೯೦ ರಷ್ಟು ನಾವುಗಳು ಮತದಾನ ಮಾಡಿದರೆ, ಕನಿಷ್ಠ 4೦ ಸಾವಿರ ಮತಗಳಿಂದ ಗೆದ್ದು, ಮತ್ತೆ ಕೇಸರಿ ಗುಲಾಲ ಹಾರುವುದು ನಿಶ್ಚಿತ ಎಂದರು.
ಮತದಾನ ಸಮಯದಲ್ಲಿ ಎಲ್ಲಿಯೂ ಕೂಡ ದಾಂಧ0ಲೆ ಆಗಲು ಸಾಧ್ಯವಿಲ್ಲ. ಮಿಲಿಟರಿ ನಿಯೋಜನೆ ಇರುತ್ತದೆ. ಸೂಕ್ಷö್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೇರಾ ಸಹ ಅಳವಡಿಸಲಾಗಿದೆ. ಎಲ್ಲರೂ ಮನೆಯಿಂದ ಹೊರಬಂದು ಮತ ಚಲಾಯಿಸಿ ದಾಖಲೆಯ ಶೇ.೯೦ ಮತದಾನ ಮಾಡಿದರೆ, ಅದೇ ದಿನ ಸಂಜೆ ಗುಲಾಲ ಹಾರಿಸೋಣ ಎಂದು ಹೇಳಿದರು.
ನಗರದಲ್ಲಿ ಗೂಂಡಾಗಿರಿ, ದಬ್ಬಾಳಿಕೆ ನಿಲ್ಲಿಸಲಾಗಿದೆ. ಧೂಳಾಪುರ ಎಂಬ ಅಪಖ್ಯಾತಿಗೆ ಗುರಿಯಾಗಿದ್ದ ನಗರದ ಮುಖ್ಯ ಹಾಗೂ ಆಂತರಿಕ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮಾದರಿ ನಗರವನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ಪಾಕಿಸ್ತಾನದಂತಾಗಿದ್ದ ನೆಹರು ಮಾರುಕಟ್ಟೆ ಬಳಿ ಸಂಪೂರ್ಣ ಬದಲಾಯಿಸಿ, ಸುರಕ್ಷಿತ ನಗರವನ್ನಾಗಿ ಮಾಡಲಾಗಿದೆ ಎಂದರು.
ನಮ್ಮ ಜಿಲ್ಲೆಯಲ್ಲಿ ಬೆಳೆಯುತ್ತಿರುವ ದ್ರಾಕ್ಷಿಯನ್ನು ಹೊರದೇಶದಲ್ಲಿ ಇಲ್ಲಿಯೇ ಕುಳಿತು ಮಾರಾಟ ಮಾಡುವ ವ್ಯವಸ್ಥೆ ವೈನ್ ಪಾರ್ಕದಿಂದ ಆಗುತ್ತದೆ. ಈಗಾಗಲೇ ರೂ.140 ಕೋಟಿ ಅನುದಾನ ಮಂಜೂರಾಗಿದೆ. ಅಲ್ಲದೇ, ಜವಳಿ ಪಾರ್ಕ, ಜಿಟಿಟಿಸಿ ಕಾಲೇಜು ಸಹ ಮಂಜೂರು ಮಾಡಿಸಿರುವೆ. ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ರೂ.೨೫೦ ಬರಲು ಕಾರಣ ನಾನು ವಿಧಾನಸಭೆಯಲ್ಲಿ ಧ್ವನಿ ಎತ್ತಿದಕ್ಕೆ ಎಂದು ತಿಳಿಸಿದರು.
ನಮ್ಮ ಹೋರಾಟದ ಫಲವಾಗಿ ಸಮಸ್ತ ಲಿಂಗಾಯತ ಸಮುದಾಯಕ್ಕೆ ಹೆಚ್ಚುವರಿ ಶೇ.೨ ರಷ್ಟು ಮೀಸಲಾತಿ ದೊರಕಿತು. ಇದರಿಂದ ಉದ್ಯೋಗ, ಶಿಕ್ಷಣದಲ್ಲಿ ಅನುಕೂಲವಾಗಲಿದೆ. ೨ಎ ದಲ್ಲಿರುವ ಸಮಾಜಕ್ಕೆ ಅನ್ಯಾಯವಾಗದಂತೆ, ಎರಡು ಕಡೆ ಮೀಸಲಾತಿ ಪಡೆಯುವುದು ರದ್ದುಪಡಿಸಿ, ೨ಡಿ ವರ್ಗ ಸೃಜಿಸಿ ಲಿಂಗಾಯತರಿಗೆ, ಒಕ್ಕಲಿಗರಿಗೆ ತಲಾ ಶೇ 2 ಮೀಸಲಾತಿ ನೀಡಲಾಗಿದೆ. ಅದನ್ನು ತೆಗೆಯುತ್ತೇವೆ ಎನ್ನುವ ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದರು.
ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಕಾಲೊನಿ/ಬಡಾವಣೆಗಳ ಹಿರಿಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು, ಹಿತೈಷಿಗಳು ಇದ್ದರು.

basanagouda patil yatnal bjp public news udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.