Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿಯೊಂದು ಧರ್ಮದ ಸಾರವು ಒಂದೇ ಆಗಿದೆ :ಚಟ್ಟರಕಿ
(ರಾಜ್ಯ ) ಜಿಲ್ಲೆ

ಪ್ರತಿಯೊಂದು ಧರ್ಮದ ಸಾರವು ಒಂದೇ ಆಗಿದೆ :ಚಟ್ಟರಕಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಸಕಲ ಪ್ರಕೃತಿ ಆ ದೇವರು ನಮಗೆ ಕೊಟ್ಟ ಅಮೂಲ್ಯ ಕೊಡುಗೆಗಳಾಗಿವೆ. ಆದ್ದರಿಂದ ನಾವು ದೇವರನ್ನು ಸದಾ ಸ್ಮರಿಸುವುದರ ಮೂಲಕ ಚಿರಋಣಿಯಾಗಿರಬೇಕು. ಎಂದು ಮೌಲಾನಾ ಇಸ್ಮಾಯಿಲ್ ಚಟ್ಟರಕಿ ಹೇಳಿದರು.
ಪಟ್ಟಣದ ಈದಗಾ ಮೈದಾನದಲ್ಲಿ ಶನಿವಾರ ರಮಜಾನ್ ನಿಮಿತ್ಯ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಯೊಬ್ಬರ ಪ್ರಾಮಾಣಿಕತೆಯಿಂದ ಸಾಗಬೇಕು. ಪ್ರತಿಯೊಂದು ಧರ್ಮದ ಸಾರವು ಒಂದೇ ಆಗಿದ್ದು, ಇಡೀ ಜಗತ್ತು ದೇವರು ನೀಡಿದ ಕೊಡುಗೆಯಾಗಿದೆ . ಈ ಕೊಡುಗೆಯನ್ನು ಸ್ಮರಣೆ ಮಾಡುವುದರ ಜೊತೆ ನಮ್ಮ ಕಾಯಕದೊಂದಿಗೆ ದೇವರ ಧ್ಯಾನ ಮಾಡಲು ಆ ದೇವರೇ ಸದಾವಕಾಶ ಕಲ್ಪಿಸಿಕೊಟ್ಟಿದ್ದಾನೆ. ಅದುವೇ ಪವಿತ್ರ ರಮಜಾನ್ ಮಾಸ. ಈ ಪವಿತ್ರ ಮಾಸವನ್ನು ಉತ್ತಮ ರೀತಿಯಲ್ಲಿ ಆಚರಿಸಿ ಪಾವನರಾಗಬೇಕಾಗಿದೆ ಎಂದರು.
ಪಟ್ಟಣದ ಸಮಸ್ತ ಮುಸ್ಲಿಂ ಸಮುದಾಯ ಈದಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ನಂತರ ಪರಸ್ಪರ ಆಲಂಗಿಸಿಕೊAಡು ಶುಭಾಶಯ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆಯನ್ನು ಮೌಲ್ವಿ ಇಸ್ಮಾಯಿಲ್‌ಸಾಬ್ ಲಾಳಸಂಗಿ ನಡೆಸಿಕೊಟ್ಟರು.
ಪ್ರಾರ್ಥನೆಯಲ್ಲಿ ಮೌಲಾನಾ ರಫೀಕ್ ಪಾನಪರೋಷ್, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ರಿಯಾಜ ಯಲಗಾರ, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮಹಿಬೂಬ್ ಮನಿಯಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರ್ ಅಹ್ಮದ್ ಬೇಪಾರಿ, ನಜೀರ್ ಕಲಕೇರಿ, ಅಬ್ದುಲ್ ಜಬ್ಬಾರ ಮೊಮೀನ, ಹಸನ್ ವಡ್ಡೋಡಗಿ, ಅಮೀರಹಮ್ಜಾನ ಚೌಧರಿ, ಎ.ಡಿ. ಮುಲ್ಲಾ, ಮಹಮ್ಮದ್ ರಫೀಕ ಮೊಮೀನ, ರಿಯಾಜ ನಾಯ್ಕೋಡಿ, ಲಾಲಾಸಾಬ್ ಮಳಖೇಡ, ಅಬುಬ್ಕರ್ ಕಲಕೇರಿ, ಮುರ್ತುಜಾ ತಾಂಬೋಳಿ, ಅಯಾಜ ತಾಂಬೋಳಿ, ಅಕ್ಬರ ಬಾಗವಾನ, ಡಾ.ಜಿಲಾನಿ ಆಳಂದ, ರಶೀದ್ ಚೌಧರಿ, ಅಬ್ದುಲ್ ಅಜೀಜ ಹಿಪ್ಪರಗಿ, ಇಮ್ತಿಯಾಜ್ ಮುಲ್ಲಾ, ಅಮೀನಸಾಬ್ ಹಾದಿಮನಿ, ದಾವಲ್‌ಸಾಬ್ ಯರಗಲ್, ಲಾಡ್ಲೇ ಮಶಾಕ್ ರೂಗಿ, ಹಸನ್ ನದಾಫ್ ಇದ್ದರು.

devara hipparagi ramajan udaya rashmi
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.