Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಂಬೆ ಸಂಸ್ಕರಣಾ ಘಟಕಕ್ಕೆ 205 ಕೋಟಿ ರೂ ಬಿಡುಗಡೆ :ಕುಲಪತಿ ಪಾಟೀಲ
(ರಾಜ್ಯ ) ಜಿಲ್ಲೆ

ನಿಂಬೆ ಸಂಸ್ಕರಣಾ ಘಟಕಕ್ಕೆ 205 ಕೋಟಿ ರೂ ಬಿಡುಗಡೆ :ಕುಲಪತಿ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಟ್ಟಲಾಗುವ ನಿಂಬೆ ಸಂಸ್ಕಾರಣಾ ಘಟಕಕ್ಕೆ 205ಕೋಟಿ ರೂ ಬಿಡುಗಡೆಯಾಗಿದ್ದು, ಸಧ್ಯದಲ್ಲಿಯೇ ಕಟ್ಟಡ ಕಾರ್ಯ ಪ್ರಾರಂಭಿಸಲಾಗುವದೆ0ದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್. ಪಾಟೀಲ ಹೇಳಿದರು.
ಶನಿವಾರ ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ವಿಭಾಗದ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ ದ್ವಿತಿಯ ಕೃಷಿ ಪದ್ದತಿ ಅನುಸರಿಸುತ್ತಿದ್ದು ಕೃಷಿ ಉತ್ಪಾದನೆಯಲ್ಲಿ ಮೌಲ್ಯ ವರ್ಧನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ನಿಂಬೆ ಮೌಲ್ಯವರ್ಧನೆ ಮುಖಾಂತರ ನಿಂಬೆ ರಸ, ಉಪ್ಪಿನಕಾಯಿ, ಕ್ಯಾಂಡಿ ಸೇರಿದಂತೆ ಹತ್ತು ಹಲವು ಪ್ರಕಾರದ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದು ಎಂದರು.

ಯುವಕರಿಗೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಿಂಬೆ ಮೌಲ್ಯವರ್ಧನೆ ಕುರಿತು ತರಬೇತಿ ನೀಡಲಾಗುವದು. ಮತ್ತು ರೈತರು ನಿಂಬೆ ತಂದು ಸಂಸ್ಕರಣೆ ಮಾಡಿಕೊಳ್ಳಬಹುದು ಎಂದರು.
ಸರಕಾರ ಒಂದು ಜಿಲ್ಲೆ ಒಂದು ಬೆಳೆ ಆಯ್ಕೆ ಮಾಡಿದ್ದು, ನಿಂಬೆ ವಿಜಯಪುರ ಜಿಲ್ಲೆಯ ಬೆಳೆಯಾಗಿ ಆಯ್ಕೆಯಾಗಿದೆ ಎಂದ ಅವರು, ರೈತರಿಗೆ ಒಂದೇ ಬೆಳೆಯಿಂದ ಜೀವನೋಪಾಯ ಹೆಚ್ಚಿಸಿಕೊಳ್ಳಲು ಆಗುವದಿಲ್ಲ. ಹೀಗಾಗಿ ಕೃಷಿಯ ಜೊತೆಗೆ ಇತರ ಕಸುಬುಗಳಾದ ಹೈನುಗಾರಿಕೆ, ಕುರಿಸಾಕಾಣಿಕೆ, ಕೊಳಿಸಾಕಾಣಿಕೆ, ಮೀನುಗಾರಿಕೆ ದಂತಹ ಕಸಬು ಮಾಡಿದರೆ ಹೆಚ್ಚು ಆದಾಯ ಗಳಿಸಲು ಸಾದ್ಯ ಎಂದರು.

ಬೀಜೋತ್ಪಾದನೆ ಮಾಡಿದರೆ ರೈತರು ಆದಾಯ ಹೆಚ್ಚಿಸಿಕೊಳ್ಳಬಹುದು, ವಿಶ್ವದಲ್ಲಿಯೇ ಧಾರವಾಡ ಕೇಂದ್ರ ಬೀಜೋತ್ಪಾದನೆಗೆ ಮೊದಲ ಸ್ಥಾನದಲ್ಲಿದೆ ಎಂದರು. ಮಣ್ಣಿನ ಮಾದರಿ ಪರೀಕ್ಷಿಸಿ ಮಣ್ಣಿನ ಗುಣಧರ್ಮ, ಕ್ಷಾರ, ಪೋಷಕಾಂಶಗಳ ಕೊರತೆ, ಯಾವ ಬೆಳೆಗೆ ಎಷ್ಟು ಗೊಬ್ಬರ ಹಾಕಬೇಕು, ಸಸ್ಯ ಸಂರಕ್ಷಣೆ ತೋರಿಸಿದಲ್ಲಿ ಸಲಹೆ ನೀಡಲಾಗುತ್ತದೆ ಎಂದರು.

ಸಂಶೋಧನಾ ನಿರ್ದೇಶಕ ಬಿ.ಡಿ. ಬಿರಾದಾರ, ವಿಸ್ತರಣಾ ನಿರ್ದೇಶಕ ಎ.ಎಸ್. ವಸ್ತçದ, ಬೀಜ ಘಟಕದ ಮುಖ್ಯ ಅಧಿಕಾರಿ ರವಿ ಹಂಜಿ, ಪ್ರಗತಿಪರ ರೈತ ಅವಿನಾಶ ದೇಶಪಾಂಡೆ ಮತ್ತು ಕೆವಿಕೆ ಮುಖ್ಯಸ್ಥ ಡಾ.ಶಿವಶಂಕರ ಮೂರ್ತಿ, ಡಾ.ಸವಿತಾ ಮಾತನಾಡಿದರು.

nimbe public news udaya rashmi
Share. Facebook Twitter Pinterest Email Telegram WhatsApp
  • Website

Related Posts

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.