Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಕೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪತ್ನಿಯಿಂದ ಭರ್ಜರಿ ಪ್ರಚಾರ
(ರಾಜ್ಯ ) ಜಿಲ್ಲೆ

ಕಲಕೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪತ್ನಿಯಿಂದ ಭರ್ಜರಿ ಪ್ರಚಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಕಳೆದ ೧೦ ವರ್ಷಗಳಿಂದ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಹಗಲು ರಾತ್ರಿ ಎನ್ನದೇ ಪ್ರತಿಯೊಂದು ಮನೆ-ಮನಗಳನ್ನು ಮುಟ್ಟಿರುವ ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ ಅವರಿಗೆ ಮತ ಚಲಾಯಿಸಿ ಅವರನ್ನು ವಿಧಾನಸಭೆಗೆ ಆರಿಸಿ ಕಳಿಸಲು ಜನತೆ ತುದಿಗಾಲಲ್ಲಿ ನಿಂತಿರುವುದನ್ನು ನೋಡಿದರೆ ತುಂಬಾ ಸಂತೋಷ ಆಗುತ್ತಿದೆ ಎಂದು ರಾಜುಗೌಡ ಪಾಟೀಲ ಅವರ ಧರ್ಮಪತ್ನಿಯ ಜಯಶ್ರೀ ಪಾಟೀಲ ಹೇಳಿದರು.
ಕಲಕೇರಿ ಗ್ರಾಮದಲ್ಲಿ ಪತಿಯ ಪರವಾಗಿ ಪ್ರಚಾರ ಮಾಡಲು ಆಗಮಿಸಿರುವ ವೇಳೆ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮದಲ್ಲಿ ನಮ್ಮ ಗ್ರಾಮಕ್ಕೆ ಯಾವಾಗ ಬರ್ತಿರಾ, ನಿಮ್ಮ ಜೊತೆಗೆ ಗ್ರಾಮದ ಪ್ರತಿ ಮನೆಮನೆಗೆ ನಾವು ತಿರುಗಾಡುತ್ತೇವೆ. ನಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಚುನಾವಣೆಯವರಿಗೂ ಸದಾಕಾಲವೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಉತ್ಸಾಹದಿಂದ ಮಾತನಾಡುತ್ತಿದ್ದಾರೆ. ಇಂದು ಕಲಕೇರಿ ಗ್ರಾಮದಲ್ಲಿ ಪ್ರಚಾರಕ್ಕೆ ಹೋದಾಗ ಯಾವ ಮಹಿಳೆಯರು ಕೂಡ ಮನೆಯಲ್ಲಿ ಕೂಡದೇ ರಾಜುಗೌಡರೆಂಬ ಶಾಂತಿಧೂತ ದೇವರಹಿಪ್ಪರಗಿ ಕ್ಷೇತ್ರದ ಶಾಸಕರಾಗಲೆಂದು ಹಾರೈಸುತ್ತಿದ್ದಾರೆ ಎಂದರು.
ಈ ವೇಳೆ ಜೆಡಿಎಸ್ ಪಕ್ಷದ ಚಿನ್ಹೆಯಾದ ಭತ್ತದ ಹೊರೆಯನ್ನು ತಲೆಯ ಮೇಲೆ ಹೊತ್ತು ಪ್ರಚಾರಕ್ಕೆ ಮೆರುಗನ್ನು ತಂದರು.
ಸ್ಥಳೀಯ ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಹಾಗೂ ಪಂಚರAಗ ಸಂಸ್ಥಾನ ಗದ್ದಗೆಮಠದ ಮಡಿವಾಳೇಶ್ವರ ಶಿವಾಚಾರ್ಯರಿಂದ ಆಶೀರ್ವಾದ ಪಡೆದು ಪ್ರಚಾರ ಪ್ರಾರಂಭಿಸಿದರು.
ಈ ಸಂದರ್ಭದಲ್ಲಿ ಡಾ|| ಎಂ ಎಂ ಗುಡ್ನಾಳ, ಆನಂದ ಅಡಕಿ, ಸುನೀಲಗೌಡ ಪಾಟೀಲ, ಯಲಪ್ಪ ಹೊಸಮನಿ, ರಾಜು ಅಡಕಿ, ನಿತ್ಯಾನಂದ ಕತ್ತಿ, ಲಕ್ಷ್ಮಣ ರಾಗೇರಿ, ಮಂಜು ಆಲಗೂರ, ಹಾಜಿಪಾಷಾ ಇನಾಮದಾರ, ಮುನ್ನಾ ಸಿರಸಗಿ, ರಮೇಶ ಹೆಂಡಿ, ಹಣಮಂತ ವಡ್ಡರ, ನವೀನ ಗುಡಗುಂಟಿ, ಶರಣು ಕೌದಿ, ಈರಣ್ಣ ಗುಮಶೆಟ್ಟಿ, ಪ್ರವೀಣ ಜಗಶೆಟ್ಟಿ, ಉಮೇಶ ಹೆಗ್ಗಣದೊಡ್ಡಿ, ಸೇರಿದಂತೆ ಕಲಕೇರಿ ಗ್ರಾಮದ ನೂರಾರು ಅಭಿಮಾನಿಗಳು, ಮಹಿಳೆಯರು ಇದ್ದರು.

jds public RAJUGOUDA udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.