Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಯದ ದರ್ಶನವೇ ಸತ್ಸಂಗದ ಸದುದ್ದೇಶ :ಶಿವರುದ್ರಪ್ಪ
(ರಾಜ್ಯ ) ಜಿಲ್ಲೆ

ಸತ್ಯದ ದರ್ಶನವೇ ಸತ್ಸಂಗದ ಸದುದ್ದೇಶ :ಶಿವರುದ್ರಪ್ಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಮಠ ಮಾನ್ಯಗಳು, ಪುಣ್ಯ ಕ್ಷೇತ್ರಗಳು, ಮಾನವ ಜನ್ಮದ ಭವಬಂಧನ ಕಳೆಯುವ ಆಧ್ಯಾತ್ಮಿಕ ಕೇಂದ್ರಗಳು ಎಂದು ಸಾಹಿತಿ, ಶಿಕ್ಷಕ ಶಿವರುದ್ರಪ್ಪ ಬೊಮ್ಮನಹಳ್ಳಿ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ಸಂಜೆ ಜರುಗಿದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಮತ್ತು ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು, ‌ಸತ್ಯಾಸತ್ಯತೆಯ ನಿಜ ಸ್ವರೂಪ ಅರಿತು ಬೆರೆತು ಬಾಳಲು ಕಲಿಸುವ ಸತ್ಸಂಗ, ಶಿವಾನುಭವ ಗೋಷ್ಠಿಯ ಅತ್ಯಾವಶ್ಯಕ. ನರನು ಹರನಾಗಿಸಿ, ಮಾನವ ಮಹಾದೇವನಾಗಿಸುವ ಶಕ್ತಿ ಸತ್ಸಂಗಕ್ಕಿದೆ ಎಂದವರು. ಮಾಸಿಕ ಹುಣ್ಣಿಮೆಯ ಗೋಷ್ಠಿಯಲ್ಲಿ ಜ್ಞಾನಾಮೃತ ಉಣಬಡಿಸುವ ಶ್ರೀಮಠದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಕಾರ್ಯ ಸಾರ್ಥಕ ಎಂದರು.
ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು ಆದಿಕವಿ ಮಹರ್ಷಿ ವಾಲ್ಮೀಕಿ ಬರೆದಿಟ್ಟ ಮಹಾಕಾವ್ಯವನ್ನು ಚೆನ್ನಾಗಿ ಅರಿತಾಗ ಬದುಕು ಸುಂದರವಾಗಿ ರೂಪುಗೊಂಡು, ಸದಾ ಪ್ರಜ್ವಲಿಸುತ್ತದೆ ಎಂದು ಆಶಿಸಿದರು.
ಶರಣಕುಮಾರ ಯಾಳಗಿ, ಯಮನೇಶ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬಂತು.
ಇದೇ ವೇಳೆ ರಾಚಯ್ಯ ಸ್ವಾಮಿ ಮುದನೂರು, ಮಹಾದೇವಪ್ಪ ವಜ್ಜಲ್, ನಿಜಗುಣ ವಿಶ್ವಕರ್ಮ, ಅವ್ವಣ್ಣ ಮಡಿವಾಳಕರ್, ಅಭಿಷೇಕ್ ಪಾಟೀಲ, ವೀರೇಶ್ ಟಕ್ಕಳಕಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಅನೇಕ ಸದ್ಭಕ್ತರು, ಮಹಿಳೆಯರು ಭಾಗವಹಿಸಿದ್ದರು.
ಡಾ ಯಂಕನಗೌಡ ಎಸ್ ಪಾಟೀಲ ಮಾಲಹಳ್ಳಿ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.