Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಶ್ರೀನಾಥ ಪೂಜಾರ
(ರಾಜ್ಯ ) ಜಿಲ್ಲೆ

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಶ್ರೀನಾಥ ಪೂಜಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಶ್ರೀನಾಥ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತಿದೆ ಎಂದು ಪ್ರಚಾರ ಸಮಿತಿಯ ಸಹ ಅಧ್ಯಕ್ಷ ಹೆಚ್.ಪಿ. ಸುಧಾಮ್ ದಾಸ್ ಘೋಷಿಸಿದರು.
ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಶ್ರೀನಾಥ ಅವರಿಗೆ ಆದೇಶ ಪ್ರತಿ ನೀಡಿ ಅವರು ಮಾತನಾಡಿದರು.
ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅದ್ಯಕ್ಷ ಎಂ.ಬಿ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಸ್ಥಳೀಯ ನಾಯಕರ ಸಹಯೋಗದೊಂದಿಗೆ ಪಕ್ಷದ ಬಲವರ್ಧನೆ ಮಾಡುವಂತೆ ಈ ಜವಾಬ್ದಾರಿಯನ್ನು ನೀಡಲಾಗುತ್ತಿದೆ ಎಂದರು.
ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷ ಡಿ.ಗೋಪಾಲ ಮಾತನಾಡಿ, ಹಿಂದಿನ ಸರಕಾರದಲ್ಲಿ ಎಸ್.ಸಿ, ಎಸ್.ಟಿ ಹಾಗೂ ಹಿಂದೂಳಿದÀ ವರ್ಗದವರಿಗೆ ಮಿಸಲಾತಿ ಭರವಸೆ ಕೊಟ್ಟು ಅನ್ಯಾಯ ಮಾಡಿರುವುದಲ್ಲದೇ, ಪದೇ ಪದೇ ಸಂವಿಧಾನ ತಿದ್ದುಪಡಿ ಮಾಡಲು ಹೋರಟಿರುವ ಬಿ.ಜೆ.ಪಿ ಪಕ್ಷ ಮುಂದೊAದು ದಿನ ಮತದಾನದ ಹಕ್ಕನ್ನು ಕಸಿದುಕೊಳ್ಳುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಬಿ.ಜೆ.ಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಬೇಕಿದೆ ಎಂದರು.
ಈ ವೇಳೆ ಡಿ.ಸಿ.ಸಿ ಜಿಲ್ಲಾಧ್ಯಕ್ಷರಾದ ರಾಜು ಆಲಗೂರ, ಅಲ್ಪಸಂಖ್ಯಾತರ ಘಟಕ ರಾಜ್ಯ ಉಪಾಧ್ಯಕ್ಷ ರಫೀಕ ಟಪಾಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ಯುವ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪೂಜಾರಿ ಸೇರಿದಂತೆ ಇತರರು ಇದ್ದರು.

bijapur congress shreenath pujari udaya rashmi
Share. Facebook Twitter Pinterest Email Telegram WhatsApp
  • Website

Related Posts

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ
    In (ರಾಜ್ಯ ) ಜಿಲ್ಲೆ
  • ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು
    In (ರಾಜ್ಯ ) ಜಿಲ್ಲೆ
  • ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ತಂಡಕ್ಕೆ ಆಯ್ಕೆಯಾದ ಮಣಿಕಂಠ
    In (ರಾಜ್ಯ ) ಜಿಲ್ಲೆ
  • “ಪಾರ್ಟಿ ವಿತ್ ಡಿಫರೆನ್ಸ್” ಕೇರಳದಲ್ಲಿ ಬಿಜೆಪಿ ಯುವಶಕ್ತಿಯ ಹೊಸ ಇತಿಹಾಸ
    In ವಿಶೇಷ ಲೇಖನ
  • ಕಂಪ್ಯೂಟರ್ ಉತಾರಿಗಾಗಿ ಕರವೇ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರಕ್ಕೆ ಹೋಗುವ ಕಬ್ಬಿಗೆ ನಿರ್ಬಂದ ಹಾಕಿ :ಕಂಬೋಗಿ
    In (ರಾಜ್ಯ ) ಜಿಲ್ಲೆ
  • ಇಂದಿನ ಶಿಕ್ಷಣ ವ್ಯವಸ್ಥೆ
    In ಭಾವರಶ್ಮಿ
  • ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಸಂತಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.