Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!

ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ

ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಶ್ರೀನಾಥ ಪೂಜಾರ
(ರಾಜ್ಯ ) ಜಿಲ್ಲೆ

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಶ್ರೀನಾಥ ಪೂಜಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಶ್ರೀನಾಥ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತಿದೆ ಎಂದು ಪ್ರಚಾರ ಸಮಿತಿಯ ಸಹ ಅಧ್ಯಕ್ಷ ಹೆಚ್.ಪಿ. ಸುಧಾಮ್ ದಾಸ್ ಘೋಷಿಸಿದರು.
ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಶ್ರೀನಾಥ ಅವರಿಗೆ ಆದೇಶ ಪ್ರತಿ ನೀಡಿ ಅವರು ಮಾತನಾಡಿದರು.
ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅದ್ಯಕ್ಷ ಎಂ.ಬಿ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಸ್ಥಳೀಯ ನಾಯಕರ ಸಹಯೋಗದೊಂದಿಗೆ ಪಕ್ಷದ ಬಲವರ್ಧನೆ ಮಾಡುವಂತೆ ಈ ಜವಾಬ್ದಾರಿಯನ್ನು ನೀಡಲಾಗುತ್ತಿದೆ ಎಂದರು.
ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷ ಡಿ.ಗೋಪಾಲ ಮಾತನಾಡಿ, ಹಿಂದಿನ ಸರಕಾರದಲ್ಲಿ ಎಸ್.ಸಿ, ಎಸ್.ಟಿ ಹಾಗೂ ಹಿಂದೂಳಿದÀ ವರ್ಗದವರಿಗೆ ಮಿಸಲಾತಿ ಭರವಸೆ ಕೊಟ್ಟು ಅನ್ಯಾಯ ಮಾಡಿರುವುದಲ್ಲದೇ, ಪದೇ ಪದೇ ಸಂವಿಧಾನ ತಿದ್ದುಪಡಿ ಮಾಡಲು ಹೋರಟಿರುವ ಬಿ.ಜೆ.ಪಿ ಪಕ್ಷ ಮುಂದೊAದು ದಿನ ಮತದಾನದ ಹಕ್ಕನ್ನು ಕಸಿದುಕೊಳ್ಳುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಬಿ.ಜೆ.ಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಬೇಕಿದೆ ಎಂದರು.
ಈ ವೇಳೆ ಡಿ.ಸಿ.ಸಿ ಜಿಲ್ಲಾಧ್ಯಕ್ಷರಾದ ರಾಜು ಆಲಗೂರ, ಅಲ್ಪಸಂಖ್ಯಾತರ ಘಟಕ ರಾಜ್ಯ ಉಪಾಧ್ಯಕ್ಷ ರಫೀಕ ಟಪಾಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ, ಯುವ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪೂಜಾರಿ ಸೇರಿದಂತೆ ಇತರರು ಇದ್ದರು.

bijapur congress shreenath pujari udaya rashmi
Share. Facebook Twitter Pinterest Email Telegram WhatsApp
  • Website

Related Posts

ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!

ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ

ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ

ಕನಸುಗಳ ಕಣಜ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!
    In (ರಾಜ್ಯ ) ಜಿಲ್ಲೆ
  • ಇಂದು (ಆ.8) ಮಾದಾರ ಮಹಾಸಭಾ ಸಂಘ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ನಲ್ಲಿ ಫುಟ್ಪಾತ್ ಅಂಗಡಿಗಳ ತೆರವುಮಾಡಿಸಿ
    In (ರಾಜ್ಯ ) ಜಿಲ್ಲೆ
  • ಕನಸುಗಳ ಕಣಜ
    In ಭಾವರಶ್ಮಿ, ವಿಶೇಷ ಲೇಖನ
  • ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಗೌರವ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರೀಶೈಲಗೌಡ ಕರೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಮನೆಯಲ್ಲಿ ವಿಜ್ಞಾನ
    In ವಿಶೇಷ ಲೇಖನ
  • ಬ್ರಾಹ್ಮಣರಿಗೆ ಸಚಿವ ಸ್ಥಾನ ನೀಡಲು ಗುಂಡು ಕುಲಕರ್ಣಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 07, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.