ಸಿಂದಗಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ವಿಜಯಪುರ ಜಿಲ್ಲಾಧ್ಯಕ್ಷರಾಗಿ ತಾಲೂಕಿನ ಆಸಂಗಿಹಾಳದ ಚಂದ್ರಗೌಡ ಪಾಟೀಲ ಅವರನ್ನು ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಚಂದ್ರಗೌಡ ಪಾಟೀಲರಿಗೆ ಆದೇಶ ಪತ್ರ ನೀಡಿದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು, ವಿಜಯಪುರ ಜಿಲ್ಲೆಯಲ್ಲಿ ಸಂಘವನ್ನು ಬಲಪಡಿಸುವುದರೊಂದಿಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತ ಕಾಯಲು ಶ್ರಮಿಸುವಂತೆ ಸಲಹೆ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment