Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ವೀರ ಮಾತೆಯರ ಮುಕುಟಮಣಿ ರಾಣಿ ಚೆನ್ನಮ್ಮ :ಬಡಗರ
Uncategorized

ವೀರ ಮಾತೆಯರ ಮುಕುಟಮಣಿ ರಾಣಿ ಚೆನ್ನಮ್ಮ :ಬಡಗರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ವೀರರಾಣಿ ಕಿತ್ತೂರು ಚೆನ್ನಮ್ಮ ದೇಶ ರಕ್ಷಣೆಗೆ ಧರ್ಮ ರಕ್ಷಣೆಗೆ ಹೋರಾಡಿದ ವೀರ ತಾಯಿಯರ ಸಾಲಿನ ಮುಕುಟ ಮಣಿ ಎಂದು ನಾದ ಸರಕಾರಿ ಪ್ರೌಢಶಾಲೆಯ ಮುಖ್ಯ ಗುರು ಸಿ.ಎಂ.ಬಡಗರ ಹೇಳಿದರು.
ಅವರು ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ನಡೆದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ೨೪೬ ನೇಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಥ್ಯಾಕರೆಯ ಹೂಂಕಾರ ಕಿತ್ತೂರಿನ ಸ್ವಾಭಿಮಾನ ಕೆರಳಿಸುತ್ತದೆ ಎಂದು ಚೆನ್ನಮ್ಮ ನವರು ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ, ಮಹಾಮುಖಂಡ ಗುರುಸಿದ್ದಪ್ಪ ಎಲ್ಲರೂ ಸೇರಿ ಬ್ರೀಟಿಷರ ಸೈನ್ಯದ ಮೇಲೆ ವಿಜಯಸಾಧಿಸಿರದಕ್ಕೆ ವಿಜಯೋತ್ಸವಕ್ಕೆ ಈಗ ೨೦೦ ವರ್ಷ ಎಂದರು.
ಕಂದಾಯ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಮಾತನಾಡಿ, ಆದರ್ಶ ಎನ್ನಬಹುದಾದ ಎಲ್ಲ ಗುಣಗಳು ಒಳಗೊಂಡು ಬದುಕಿದರೆ ಹೀಗೆ ಬದುಕಬೇಕು ಎಂದು ತೋರಿಸಿಕೊಟ್ಟ ಅಗಣಿತ ಗುಣಗಳ ಆದರ್ಶ ಗುಣಗಳ ರಾಣಿ ಚೆನ್ನಮ್ಮ ಎಂದರು.
ಆನಂದ ಹುಣಸಗಿ, ಪ್ರಕಾಶ ನಾಯಕ್ ಮಾತನಾಡಿದರು.
ವೇದಿಕೆಯ ಮೇಲೆ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಎಚ್. ಬಿರಾದಾರ, ಧನಪಾಲಶೆಟ್ಟಿ ದೇವೂರ, ಟಿ.ಎಸ್.ಅಲಗೂರ ಇದ್ದರು.
ಸಮಾರಂಭದಲ್ಲಿ ಇಂಡಿ ತಾಲೂಕಾ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ಕರವೇ ಅಧ್ಯಕ್ಷ ಬಾಳು ಮುಳಜಿ, ಶಿವು ಮಲಕಗೊಂಡ, ಶರಣು ಬಂಡಿ, ರಮೇಶ ಬಿರಾದಾರ, ಸಂತೋಷ ದೇವರ, ರಾಜು ಗುಜಗುಂಟಿ, ಪ್ರಶಾಂತ ಬಿರಾದಾರ, ಸಂಗು ಬಿರಾದಾರ, ರಾಜು ಕಮತಗಿ, ನಾಗೇಶ ಹೆಗಡ್ಯಾಳ,ಅಶೋಕ ಬಳಬಟ್ಟಿ, ಗದಿಗೆಪ್ಪ ಬೇಟಗೇರಿ, ಸಚೀನ ಮೆಂಡೆಗಾರ, ಶ್ರೀಕಾಂತ ಗಡಗಲಿ, ಶ್ರೀಶೈಲಗೌಡ ಬಿರಾದಾರ, ಸಂತೋಷ ಲಚ್ಯಾಣ, ಅನೀಲ ಪ್ರಸಾದ ಏಳಗಿ, ಎಸ್.ಆರ್.ಮುಜಗೊಂಡ, ಬಸವರಾಜ ರಾಹೂರ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ

ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!

ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..

ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಟ ರಾಜು ತಾಳಿಕೋಟಿ ಸಾವಿನಿಂದ ಬಡವಾದ ರಂಗಭೂಮಿ
    In (ರಾಜ್ಯ ) ಜಿಲ್ಲೆ
  • ಲೋಕಕ್ಕೆ ಸಿಹಿ ನೀಡುವ ಕಬ್ಬು ಬೆಳೆಗಾರರ ಬದುಕು ಕಹಿ!
    In ವಿಶೇಷ ಲೇಖನ
  • ಸ್ವಾಗತಿಸುತ್ತದೆ ಗೆಲುವು, ತೆರೆದ ತೋಳುಗಳಿಂದ..
    In ವಿಶೇಷ ಲೇಖನ
  • ಬಸವನ ಬಾಗೇವಾಡಿಯಲ್ಲಿ ಆರ್.ಎಸ್.ಎಸ್. ಭವ್ಯ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಮಾಡುವ ಆರೆಸ್ಸೆಸ್
    In (ರಾಜ್ಯ ) ಜಿಲ್ಲೆ
  • ರಂಗಕರ್ಮಿ ರಾಜು ತಾಳಿಕೋಟೆ ಇನ್ನು ನೆನಪು ಮಾತ್ರ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಕೂಡಲೇ ಪರಿಹಾರ ನೀಡಿ :ಸಂಗಮೇಶ ಸಗರ
    In (ರಾಜ್ಯ ) ಜಿಲ್ಲೆ
  • ಕ್ರೀಡೆಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿ ಕೃಷ್ಣ ಕುಂಬಾರ ಗೆ ಸಾಧನೆಯ ಗರಿ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪಟ್ಟಣದ ಬಸ್ ನಿಲ್ದಾಣಕ್ಕೆ ಬೇಕು ಕಾಯಕಲ್ಪ :ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.