Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಶಾಂತೇಶ್ವರ ಟ್ರಸ್ಟ ಕಮೀಟಿ ಲೆಕ್ಕಪತ್ರ ನೀಡಲು ಸಾರ್ವಜನಿಕರ ಆಗ್ರಹ
Uncategorized

ಶಾಂತೇಶ್ವರ ಟ್ರಸ್ಟ ಕಮೀಟಿ ಲೆಕ್ಕಪತ್ರ ನೀಡಲು ಸಾರ್ವಜನಿಕರ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪಟ್ಟಣದ ಗ್ರಾಮ ದೇವತೆ ಶ್ರೀ ಶಾಂತೇಶ್ವರ ದೇವಸ್ಥಾನದ ಮತ್ತು ಹಿರೇಇಂಡಿ ದೇವಸ್ಥಾನದ ಲೆಕ್ಕ ಪತ್ರ ನೀಡಬೇಕೆಂದು ಆಗ್ರಹಿಸಿ ಸಾರ್ವಜನಿಕರು ದೇವಸ್ಥಾನ ಸಮಿತಿಯ ಅಧ್ಯಕ್ಷ ಕಾಸುಗೌಡ ಬಿರಾದಾರ ಇವರನ್ನು ಆಗ್ರಹಿಸಿದರು.
ಶ್ರೀ ಶಾಂತೇಶ್ವರ ದೇವಸ್ಥಾನ ಮತ್ತು ಹಿರೇ ಇಂಡಿ ದೇವಸ್ಥಾನದಲ್ಲಿ ಜರುಗುವ ಮತ್ತು ಮಂಗಲ ಕಾರ್ಯಾಲಯದಲ್ಲಿ ಜರುಗುವ ಲಗ್ನ, ನಿಶ್ಚಿತಾರ್ಥ, ಶ್ರೀಮಂತ ಹಾಗೂ ಇನ್ನಿತರ ಕಾರ್ಯಕ್ರಮಗಳ ನವೆಂಬರ್ ೨೦೨೧ ರಿಂದ ಡಿಶೆಂಬರ್ ೨೦೨೩ ರ ವರೆಗೆ ಲೆಕ್ಕ ನೀಡಬೇಕು. ದೇವಸ್ಥಾನದಲ್ಲಿ ಇರುವ ಒಟ್ಟು ಬಂಗಾರ ಮತ್ತು ಬೆಳ್ಳಿ ಲೆಕ್ಕ ಕೊಡುವದು, ೨೦೨೨ ಮತ್ತು ೨೩ ರಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗಿದ ಪ್ರವಚನ ಕಾರ್ಯಕ್ರಮದಲ್ಲಿ ಕೂಡಿರುವ ಭಕ್ತರು ಕೊಟ್ಟ ಬಂಗಾರ ಮತ್ತು ಹಣದ ವಿವಿರ ನೀಡುವದು,
ರುದ್ರಾಭಿಷೇಕಕ್ಕೆ ಒಟ್ಟು ಸದಸ್ಯರ ಸಂಖ್ಯೆ ೫೯೪ ಇದ್ದು ಪ್ರತಿಯೊಬ್ಬರಿಗೆ ರೂ ೧೦೦೧ ರಂತೆ ಹಣ ಸಂಗ್ರಹಣೆ ಮಾಡಿದ ೫ ಲಕ್ಷ ೯೪ ಸಾವಿರ ರೂ ಹಣ ಮತ್ತು ಅರ್ಚಕರ ಕಡೆಯಿಂದ ಪಡೆಯುವ ಪ್ರತಿ ವರ್ಷ ರೂ ೬೫ ಸಾವಿರ ಒಟ್ಟು ೫ ಲಕ್ಷ ೮೫ ಸಾವಿರ ಹಣ, ಅಗಸ್ಟ-ಸಪ್ಟೆಂಬರ ತಿಂಗಳಲ್ಲಿ ೨೦೨೩ ರಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರೂ ೨೧ ಲಕ್ಷ ಹಣ ಉಳಿದ ಬಗ್ಗೆ ಮಾತನಾಡಿದ್ದು, ಸದರಿ ಹಣ ಯಾವ ಖಾತೆ ಮತ್ತು ಯಾವ ಬ್ಯಾಂಕಿನಲ್ಲಿ ಇದೆ? ಈಗ ಕಮೀಟಿಯಲ್ಲಿ ಇರುವ ಸಕ್ರೀಯ ಸದಸ್ಯರ ಸಂಖ್ಯೆ ಎಷ್ಟು? ಹೊಸ ಕಮೀಟಿಯಲ್ಲಿ ಎಷ್ಟು ಸದಸ್ಯರ ಅವಶ್ಯಕತೆ ಇದೆ ಅಷ್ಟು ಸದಸ್ಯರನ್ನು ದೇವಸ್ಥಾನದಲ್ಲಿ ಎಲ್ಲರ ಸಮ್ಮುಖದಲ್ಲಿ ಆಯ್ಕೆ ಮಾಡಬೇಕು. ಹಿಂದೆ ಆಗಿ ಹೋದ ಸದಸ್ಯರ ಮಕ್ಕಳನ್ನು ಅಥವಾ ಅವರ ಸಂಬಂದಿಕರನ್ನು ತೆಗೆದುಕೊಳ್ಳಬಾರದು, ತೆಗೆದುಕೊಂಡರೆ ಅನುಚಿತವಾಗುತ್ತದೆ. ಈ ಹಿಂದೆ ಸಿಂಡಿಕೇಟ ಬ್ಯಾಂಕಿಗೆ ಬಾಡಿಗೆ ನೀಡಿದ ಕಟ್ಟಡ ಹಾಗೆಯೇ ಉಳಿದಿದೆ. ಅದರಿಂದ ಸಮೀತಿಗೆ ರೂ ೫೦ ಲಕ್ಷ ನಷ್ಟ ವಾಗಿದೆ. ಬೇಗನೆ ಬಾಡಿಗೆ ಬರುವಂತೆ ಏನಾದರೂ ಮಾಡಬೇಕು. ದೇವಸ್ಥಾನದಲ್ಲಿ ಸಿಸಿ ಕ್ಯಾಮರಾ ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂಬ ಬೇಡಿಕೆಗಳ ಮನವಿಯನ್ನು ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಇವರಿಗೆ ಸಲ್ಲಿಸಿದರು.
ಒಂದು ವೇಳೆ ೧೫ ದಿನಗಳ ವರೆಗೆ ಎಲ್ಲ ವಿವರ ಮತ್ತು ಲೆಕ್ಕ ಪತ್ರ ನೀಡದಿದ್ದಲ್ಲಿ ದೇವಸ್ಥಾನದ ಮುಂದೆ ಧರಣಿ ನಡೆಸಲಾಗುವದೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಶಂಕರಗೌಡ ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ, ನ್ಯಾಯವಾದಿ ರಮೇಶ ಕುಲಕರ್ಣಿ, ಮಲ್ಲಪ್ಪ ಹದಗಲ್ಲ, ಸಾತಪ್ಪ ತೆನೆಹಳ್ಳಿ, ಮಹಾದೇವ ಬಾರಿಕಾಯಿ, ಚೆನ್ನಪ್ಪ ಬೋಡಿ, ಸತೀಶ ಕುಂಬಾರ, ಮಲ್ಕು ಕಮತಿ, ಕಿರಣ ಕಡ್ಲೇವಾಡ, ಚೆನ್ನಪ್ಪ ಪಾಟೀಲ, ರವಿಗೌಡ ಪಾಟೀಲ, ಹಾಗೂ ಶ್ರೀ ಶಾಂತೇಶ್ವರ ಸದ್ಭಕ್ತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.