Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀ ಪ್ರಭುಲಿಂಗೇಶ್ವರ ಹರಿವಾಣೋತ್ಸವ ಹಾಗೂ ಬಸವಜಯಂತಿ
(ರಾಜ್ಯ ) ಜಿಲ್ಲೆ

ಶ್ರೀ ಪ್ರಭುಲಿಂಗೇಶ್ವರ ಹರಿವಾಣೋತ್ಸವ ಹಾಗೂ ಬಸವಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.
ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫ ಘಂಟೆಯಿAದ ೭ ಘಂಟೆಗಳವರೆಗೆ ನಡೆಯುತ್ತಿರುವ ರುದ್ರಾಭಿಷೇಕ, ಮಹಾಪೂಜೆಯ ಮಂಗಲೋತ್ಸವಕ್ಕೆ ಗ್ರಾಮದ ರೈತರು ಮಹಿಳೆಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರನಡೆದ ಪಲ್ಲಕ್ಕಿ ಉತ್ಸವದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಭಾವಚಿತ್ರವನ್ನು ಅಲಂಕ್ರತ ಪಲ್ಲಕ್ಕಿಯಲ್ಲಿಟ್ಟು, ಮಹಿಳೆಯರಿಂದ ಆರತಿ, ಕುಂಭಮೇಳ, ಸಕಲ ವಾದ್ಯ ವೃಂದಗಳೊAದಿಗೆ ಬಸ್ ನಿಲ್ದಾನದ ಹತ್ತಿರವಿರುವ ಬಸವೇಶ್ವರ ವೃತ್ತದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ಬಸವಣ್ಣನವರಿಗೆ ಜಯಘೋಷ ಮಾಡಲಾಯಿತು. ನಂತರ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಹರಿವಾಣ ತುಂಬುವ ಕಾರ್ಯಕ್ರಮದಲ್ಲಿ ಗ್ರಾಮದ ರೈತರು ತಾವು ಬೆಳೆದ ಕಬ್ಬು, ಬಾಳೆ, ತೆಂಗು ಸೇರಿದಂತೆ ವಿವಿಧ ಹಣ್ಣು ಹಂಫಲಗಳ ರಾಶಿಗಳಿಂದ ಹರಿವಾಣ ತುಂಬಿಸಲಾಗುತ್ತದೆ ಕೆಳಗೆ ಬಿದ್ದ ಹರಿವಾಣ ಯಾರಿಗೆ ದೊರೆಯುವುದೋ ಅವರ ಇಷ್ಠಾರ್ಥಗಳನ್ನು ಶ್ರೀ ಪ್ರಭುಲಿಂಗೇಶ್ವರ, ಬಸವಣ್ಣನವರು ನೆರವೇರಿಸುತ್ತಾರೆಂಬ ಪ್ರತೀತಿ ಇದೆ. ಇದರೊಂದಿಗೆ ಹರಿವಾಣದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಸ್ಥಳಿಯ ಗದ್ದಿಗೆಗುಡಿಯಲ್ಲಿ ನಡೆಯುತ್ತಿರುವ ರುದ್ರಾಭಿಷೇಕ ವಿಶೇಷವಾಗಿದೆ.

chimmada public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.