Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೂ.೬.೩೫ ಕೋಟಿಯ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣ
(ರಾಜ್ಯ ) ಜಿಲ್ಲೆ

ರೂ.೬.೩೫ ಕೋಟಿಯ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ೨೦೨೨-೨೩ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ೨೩ ಸಿವಿಲ್ ಮತ್ತು ೭ ವಿದ್ಯುತ್ ಕಾಮಗಾರಿಗಳಿಗಾಗಿ ವಿಡಿಎ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆದುಕೊಂಡು, ಟೆಂಡರ್ ಕರೆದು, ಬಿಡ್ ಓಪನ್ ಆಗಿ ಗುತ್ತಿಗೆದಾರರಿಗೆ ಕಾಮಗಾರಿ ಆದೇಶವನ್ನು ನೀಡಿದ ಮೇಲೆ, ತಡೆ ಹಿಡಿಯಲಾದ ರೂ.೬.೩೫ ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಆದಷ್ಟು ಶೀಘ್ರವಾಗಿ ಭೂಮಿಪೂಜೆ ನೆರವೇರಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕಾಮಗಾರಿಗಳನ್ನು ತಡೆ ಹಿಡಿಯಲಾಗಿತ್ತು. ಹೊಸ ಸರ್ಕಾರ ರಚನೆಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡ ಹಾಗೂ ಪ್ರಾರಂಭವಾಗದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿದು ಆದೇಶಿಸಿದ್ದರಿಂದ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದವು. ಅಧಿವೇಶನದಲ್ಲಿ ಈ ಕುರಿತಂತೆ ಪ್ರಶ್ನಿಸಿ, ಕಾಮಗಾರಿ ಆರಂಭಿಸಲು ಒತ್ತಾಯಿಸಲಾಗಿತ್ತು. ಇದರಿಂದ ಈ ಕೆಳಕಂಡ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಅನುಷ್ಠಾನಗೊಳಿಸಲಾಗುತ್ತಿದೆ.
ಉದ್ಯಾನವನಗಳ ಅಭಿವೃದ್ಧಿ, ಜೈನ್ ಲಿಂಕ್, ವಾಕಿಂಗ್ ಟ್ರ್ಯಾಕ್
ಕೌತಾಳ ಲೇಔಟ್ ಜಯಲಕ್ಷ್ಮಿ ನಗರ, ಆಶ್ರಮ ರಸ್ತೆಯ ಶಿವ ಮಂದಿರ ಗುಮಾಸ್ತ ಕಾಲನಿ, ದರ್ಗಾ ರಸ್ತೆಯ ಗಂಗಾಪುರ ಹತ್ತಿರ, ರಾಮನಗರ, ಚಾಲುಕ್ಯ ನಗರ ವೆಂಕಟಗಿರಿ ಬಡಾವಣೆ, ದರ್ಗಾ ರಸ್ತೆಯ ಮಹಾಬಲೇಶ್ವರ ಕಾಲೊನಿ, ಶಾಸ್ತಿç ನಗರ ಗೋದಾವರಿ ಹೋಟೆಲ್ ಹತ್ತಿರ, ಆಶ್ರಮ ಹತ್ತಿರದ ಪಾರೇಖ ನಗರ, ದೇಸಾಯಿ ಲೇಔಟ್, ಸಾಯಿಪಾರ್ಕ ಏಳು ಮಕ್ಕಳ ತಾಯಿ ಗುಡಿ ಹತ್ತಿರ, ಅಂಕಲೀಕರ ಲೇಔಟ್, ಮಲ್ಲಿಕಾರ್ಜುನ ನಗರ ಶಿವಾಲಯ ಗುಡಿ ಹತ್ತಿರ, ಆದರ್ಶ ನಗರದ ಶಿವಾಲಯ ಗುಡಿ ಹತ್ತಿರ, ದರ್ಗಾ ರಸ್ತೆಯ ಗಂಗಾಪುರ ಹತ್ತಿರ, ತೊರವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟೀರ‍್ಸ್ ಕಾಲನಿ, ನೆಹರು ನಗರದ ಸಾಯಿಬಾಬಾ ಗುಡಿ ಹತ್ತಿರ, ಚನ್ನಬಸವೇಶ್ವರ ನಗರ, ಸಾಯಿಪಾರ್ಕ ಮಹಾಲಕ್ಷ್ಮಿ ಗುಡಿ ಹತ್ತಿರ, ವಿದ್ಯಾನಗರದ ಆಯುರ್ವೇದಿಕ ಮಹಾವಿದ್ಯಾಲಯದ ಹಾಸ್ಟೇಲ್ ಹತ್ತಿರ, ಶಾಸ್ತ್ರಿ ನಗರ ಗೋದಾವರಿ ಹೋಟೆಲ್ ಹತ್ತಿರದ ಉದ್ಯಾನವನಗಳ ಅಭಿವೃದ್ಧಿ, ಚೈನ್ ಲಿಂಕ್ ಮತ್ತು ವಾಕಿಂಗ್ ಟ್ರ್ಯಾಕ್ ಮಾಡಲಾಗುತ್ತಿದೆ.
ಹೈಮಾಸ್ಟ್ ಗಳ ಅಳವಡಿಕೆ
ನರಸಿಂಹ ನಗರದ ಕುಲಕರ್ಣಿ ಲೇಔಟ್, ಪಿಡಿಜೆ ಲೇಔಟ್ ಉದ್ಯಾನವನ, ಸಾಯಿ ವಿಹಾರ, ಪುಣ್ಯಕೋಟಿ ಗೋರಕ್ಷಣಾ ಕೇಂದ್ರ, ಗುಗ್ಗರಿ ಕಾಲನಿ ಸನ್ ಸಿಟಿ, ಎಂ.ಬಿ.ಪಾಟೀಲ ನಗರ, ಕೆ.ಎಚ್.ಬಿ ಕಾಲನಿ ಹನುಮಾನ ಗುಡಿ ಹತ್ತಿರ, ಇಟ್ಟಂಗಿಹಾಳ ರಸ್ತೆಯ ಸಚ್ಚಿದಾನಂದ ಆಶ್ರಮ ಹತ್ತಿರ, ಕಲ್ಯಾಣ ನಗರದ ಓಂ ಶಾಂತಿ ಉದ್ಯಾನವನ ಹತ್ತಿರ, ದರ್ಗಾ ರಸ್ತೆ ಗಂಗಾಪುರ ಪಲ್ಲೆ ಬಜಾರ್ ಹತ್ತಿರ, ಐಟಿಐ ಕಾಲೇಜು ಎದುರು, ಅಸ್ತೋಷ ಕಾಲನಿ, ಬಣ್ಣದ ಲೇಔಟ್ ಉದ್ಯಾನ, ನವರಸಪುರ ಲೇಔಟ್ ಸಂತೋಷಿ ಮಾತಾ ಗುಡಿ ಉದ್ಯಾನ, ಕೃಷ್ಣಾ ನಗರದ ಪಿಡಿಜೆ ಲೇಔಟ್, ಆದಿಲ್ ಶಾಹಿ ನಗರ, ಗ್ಯಾಂಗಬಾವಡಿ ಓಂ ಗಣಪತಿ ಗುಡಿ, ಎಂ.ಬಿ.ಪಾಟೀಲ ನಗರ (ಸಿ-ಬ್ಲಾಕ್) ತೋಂಟದಾರ್ಯ ಲೇಔಟ್, ಆನಂದ ನಗರ ದಾನಮ್ಮ ಗುಡಿ, ಲಿಂಗೇಶ್ವರ ಲೇಔಟ್ ಉದ್ಯಾನ, ಸಮರ್ಥ ನಗರ ಉದ್ಯಾನವನ, ಯೋಗಾಪುರ ಕಾಲನಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಓನಕೆ ಓಬವ್ವ ಉದ್ಯಾನ, ಅಡಕಿಗಲ್ಲಿ ಗಣಪತಿ ಗುಡಿ, ಕಾಳಿಕಾ ನಗರ ಮುನೀಶ್ವರ ಗುಡಿ ಹತ್ತಿರ ಹೈಮಾಸ್ಟ್ ಗಳನ್ನು ಅಳವಡಿಕೆ ಮಾಡಲಾಗುತ್ತಿದೆ.
ಬಸ್ ಸೆಲ್ಟರ್
ಗಣೇಶ ನಗರ, ಸರ್ಕಾರಿ ಆಸ್ಪತ್ರೆ, ಬಡಿಕಮಾನ್, ಪರ್ಲ ಹೋಟೆಲ್, ಬಂಜಾರ್ ಕ್ರಾಸ್ ಹತ್ತಿರ ಬಸ್ ಸೆಲ್ಟರ್ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.