Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುದ್ಧದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ
(ರಾಜ್ಯ ) ಜಿಲ್ಲೆ

ಯುದ್ಧದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಇಸ್ರೇಲ್ ಹಾಗೂ ಇರಾಕ್ ಎರಡು ದೇಶದ ನಡುವೆ ನಡೆಯುತ್ತಿರುವ ಯುದ್ದದ ಪರಿಣಾಮದಿಂದ ಹವಾಮಾನ ವೈಪರೀತ್ಯ ಉಂಟಾಗಿ ವಿಶ್ವದ ಅನೇಕ ದೇಶಗಳಲ್ಲಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವವಿದೆ ಎಂದು ಕಾಲಜ್ಞಾನ ಬ್ರಹ್ಮ ಡಾ.ಶರಣಬಸವ ಮಹಾಸ್ವಾಮಿಗಳು ತಳ್ಳಿಹಾಳ ಕೋಡಿಮಠ ಗಜೇಂದ್ರಗಡ ಹೇಳಿದರು.
ನಾಡು ಸಂಚಾರ ಪ್ರಯುಕ್ತ ಭಕ್ತರ ತಿಂಗಳ ಬೇಟಿ ಕಾರ್ಯಕ್ರಮದ ನಿಮಿತ್ಯ ಕೊಲ್ಹಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಗದ್ಗುರು ರೇಣುಕಾಚಾರ್ಯ ಸೌಹಾರ್ದ ಸಹಕಾರಿ ಸಂಘದವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಾರ್ತೀಕ ಮಾಸದ ಕಾಲಜ್ಞಾನವನ್ನು ನುಡಿದ ಅವರು ಈ ತಿಂಗಳಿನಲ್ಲಿ ಮಕ್ಕಳಿಗೆ ಯುವಕರಿಗೆ ಶೀತಭಾದೆ ಚಳಿಜ್ವರದಂತಹ ರೋಗವು ವ್ಯಾಪಕವಾಗಿ ಹರಡುವದು ಸ್ವಾಮಿಗಳಿಗೆ ಕಂಟಕ ಬರುವುದು ಎಂದ ಅವರು ಇದರಿಂದ ಭಾರತ ದೇಶದ ಜನರಿಗೆ ಅಷ್ಟೇನು ಮಾರಕವಲ್ಲ ರಾಜಕೀಯದಲ್ಲಿ ಸ್ಥಾನಪಲ್ಲಟ ಏರಿಳಿತವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜಶೇಖರಯ್ಯ ಹಿರೇಮಠ, ಗುರುಸಿದ್ದಯ್ಯ ಪರಡಿಮಠ, ರುದ್ರಯ್ಯ ಮಠಪತಿ, ವಿದ್ಯಾಧರ ದೇಸಾಯಿ, ಬಸಯ್ಯ ಗಣಾಚಾರಿ, ಈರಯ್ಯ ಗಣಕುಮಾರ ಹಾಗೂ ಬ್ಯಾಂಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ

ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ಮನವಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬನ್ನಿ ಬಸವನ ನಾಡಿಗೆ, ಸೂಫಿ ಸಂತರ ಬೀಡಿಗೆ
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ವಿಜಯಪುರದಲ್ಲಿ ಭಾರತೀಯ ಸೇನಾ ನೇಮಕಾತಿ ಬೃಹತ್ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 08, 2026
    In ದಿನಪತ್ರಿಕೆ
  • ಡಾ.ಜಯಶ್ರೀ ಪಟ್ಟಣ ಅವರಿಗೆ ಆನಂದ ಕಂದ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳು ಬದುಕಿಗೆ ಬೆಳಕು ನೀಡುವ ಸಾಧನ :ಶಾರದಾ
    In (ರಾಜ್ಯ ) ಜಿಲ್ಲೆ
  • ಮಹತ್ವಾಕಾಂಕ್ಷೆಯ ಜಲಧಾರೆ ಯೋಜನೆ ಅನುಷ್ಠಾನದಲ್ಲಿ ವಿಳಂಬ ಸಲ್ಲದು
    In (ರಾಜ್ಯ ) ಜಿಲ್ಲೆ
  • ಬೇಸಿಗೆಯಲ್ಲಿ ಕುಡಿವ ನೀರಿಗೆ ತೊಂದರೆಯಾಗದಿರಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.