Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಸೋಮನಗೌಡ ಪರ ವಿಜಯಲಕ್ಷ್ಮಿ ಪಾಟೀಲ ಮತಯಾಚನೆ
(ರಾಜ್ಯ ) ಜಿಲ್ಲೆ

ಶಾಸಕ ಸೋಮನಗೌಡ ಪರ ವಿಜಯಲಕ್ಷ್ಮಿ ಪಾಟೀಲ ಮತಯಾಚನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಮೇ ೧೦ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಗಡಿಸೋಮನಾಳ, ಕ್ಯಾತನಾಳ, ಮೈಲೇಶ್ವರ, ಬಿಳೇಭಾವಿ, ಮಸ್ಕನಾಳ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಪರ ಸಹೋದರ ಸಾಹೇಬಗೌಡ ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಪಾಟೀಲ ಅವರು ಮನೆಮನೆಗೆ ತೆರಳಿ ಮತ ಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಶ್ರೀಮತಿ ವಿಜಯಲಕ್ಷ್ಮಿ ಪಾಟೀಲ ಅವರು, ಶಾಸಕ ಸೋಮನಗೌಡರು ತಮಗೆ ಸಿಕ್ಕ ಈ ೫ ವರ್ಷಗಳ ಅವಧಿಯಲ್ಲಿ ಹಿಂದೆAದೂ ಆಗದ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮತಕ್ಷೇತ್ರದ ೧೨೦ ಗ್ರಾಮಗಳಿಗೂ ಅನುದಾನವನ್ನು ಕೊಟ್ಟು ಮೂಲಭೂತ ಸೌಕರ್ಯಗಳನ್ನು ಕೊಡಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಈ ಭಾಗದಲ್ಲಿ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಅವರೆಂದೂ ರಾಜಕಾರಣ ಮಾಡಿಲ್ಲ. ಮತ್ತೊಮ್ಮೆ ಅವರಿಗೆ ಅವಕಾಶ ನೀಡಿದರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ, ನೀವು ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು.
ಈ ಸಮಯದಲ್ಲಿ ಕಾರ್ಯಕÀರ್ತೆಯರಾದ ಸುನಂದಾ ರಾಮನಗೌಡ ನಾವದಗಿ, ಗುರುಬಾಯಿ ಭೀ. ಹೊಸಮನಿ, ಸುಮಿತ್ರಾ ಸಾಸನೂರ, ಜಯಶ್ರೀ ವಡಗೇರಿ, ನೀಲಮ್ಮ ಪಡೇಕನೂರ, ಬಸಮ್ಮ ವಡವಡಗಿ, ಶಾರದಾ ಬಿರಾದಾರ, ಬಸಮ್ಮ ಮಾದರ, ಕಸ್ತೂರಿಬಾಯಿ ಕಾಚಾಪೂರ, ಚನ್ನಮ್ಮ ಮಾದರ, ಲಲೀತಾ ಮಾದರ, ಗುರುಬಾಯಿ ನಾವದಗಿ, ಪುಟ್ಟಕ್ಕ ಸಾಸನೂರ, ಬಸಮ್ಮ ಮಾದರ, ಮುಖಂಡರಾದ ಪ್ರಶಾಂತ ಹಾವರಗಿ, ಶಂಕರಗೌಡ ದೇಸಾಯಿ, ರಾಜುಗೌಡ ಇಬ್ರಾಹಿಂಪೂರ, ಶೇಖುಗೌಡ ಬಿರಾದಾರ, ಮುತ್ತುಗೌಡ ಮಾಳಿ, ಶರಣಗೌಡ ಅಮಲ್ಯಾಳ, ಶರಣಗೌಡ ಬಿರಾದಾರ, ನಾನಾಗೌಡ ಗೊಟಖಂಡ್ಕಿ, ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp udaya rashmi
Share. Facebook Twitter Pinterest Email Telegram WhatsApp
  • Website

Related Posts

ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ

ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ವಿಜಯಪುರದ ಶಿಫಾ ಭಾಗಿ
    In (ರಾಜ್ಯ ) ಜಿಲ್ಲೆ
  • ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಗೆ ರೂ.3೦ ಲಕ್ಷಕ್ಕೂ ಅಧಿಕ ಲಾಭ
    In (ರಾಜ್ಯ ) ಜಿಲ್ಲೆ
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.